• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರನ್ನು ನಿತ್ಯ ನೆನೆಯಬೇಕು: ರಾಜೇಂದ್ರ ರಾಜಣ್ಣ
ರೈತ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೇ ನಿತ್ಯ ಆಚರಿಸುವಂತಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಆರ್‌ .ರಾಜೇಂದ್ರ ರಾಜಣ್ಣ ತಿಳಿಸಿದರು.
ಅಮಿತ್‌ ಶಾ ಹೇಳಿಕೆ ಚರಿತ್ರೆಗೆ ಕಳಂಕ
ಡಾ. ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡಿಸಿ ತಾಲೂಕು ದಸಂಸ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಕಾಯಿ ಶೆಡ್ಡಿಗೆ ಬೆಂಕಿ: ಅಂದಾಜು 15 ಲಕ್ಷ ರು. ನಷ್ಟ
ತುರುವೇಕೆರೆ: ತಾಲೂಕಿನ ತಾವರೆಕೆರೆ ಗ್ರಾಮದ ರಾಮಕೃಷ್ಣಪ್ಪ ಎಂಬುವರಿಗೆ ಸೇರಿದ ಕಾಯಿ ಶೆಡ್ಡಿಗೆ ಬೆಂಕಿ ತಗಲಿ ಶೆಡ್ಡಿನಲ್ಲಿದ್ದ ಸುಮಾರು 18 ಸಾವಿರ ಕೊಬ್ಬರಿ 12 ಸಾವಿರ ತೆಂಗಿನ ಕಾಯಿ ಸುಟ್ಟು ಭಸ್ಮವಾಗಿದೆ.
ಅಲ್ಪಾವಧಿ ಲಾಭಕ್ಕಾಗಿ ಮತ ಮಾರಾಟ
ಪ್ರಜೆಗಳು ಸೇವಾ ಮನೋಭಾವದ ರಾಜಕಾರಣಿಗಳನ್ನು ಬಯಸುತ್ತಿಲ್ಲ. ದೀರ್ಘಾವಧಿಯ ಲಾಭವನ್ನು ಮರೆತು ಚುನಾವಣೆಯ ಸಮಯದಲ್ಲಾಗುವ ಅಲ್ಪಾವಧಿಯ ಲಾಭಕ್ಕಾಗಿ ಮತಗಳನ್ನು ಮಾರಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಜೆ. ಸಿ. ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಅಧ್ಯಕ್ಷರ ಸರ್ವಾಧಿಕಾರಿ ಧೋರಣೆಗೆ ಸದಸ್ಯರು ಗರಂ
ಗ್ರಾಪಂ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆ ಖಂಡಿಸಿ ಗ್ರಾಪಂ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಅಧ್ಯಕ್ಷರ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪಳವಳ್ಳಿ ಗ್ರಾಪಂನಲ್ಲಿ ನಡೆದಿದೆ.
ತುರುವೇಕೆರೆ ಸತ್ಯಗಣಪತಿಯ ಅದ್ಧೂರಿ ವಿಸರ್ಜನೆ
ಪಟ್ಟಣದ ಪ್ರಸಿದ್ಧ ಸತ್ಯಗಣಪತಿಯನ್ನು ಅಪಾರ ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ತುರುವೇಕೆರೆ ಕೆರೆಯಲ್ಲಿ ತೆಪ್ಪೋತ್ಸವದ ಮೂಲಕ ಮಂಗಳವಾರ ಸಂಜೆ ವಿಸರ್ಜನೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಗಂಗಾದೇವಿ ಅವಿರೋಧ ಆಯ್ಕೆ
ತಾಲೂಕಿನ ಸಿ.ಎನ್. ದುರ್ಗಾ ಹೋಬಳಿಯ ಜಟ್ಟಿಅಗ್ರಹಾರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡನೇ ಅವಧಿಗೆ ನೂತನ ಅಧ್ಯಕ್ಷೆಯಾಗಿ ಗಂಗಾದೇವಿ ಸಿದ್ದಗಂಗಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಊಳಿಗಮಾನ್ಯ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ
ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತ ರಾಜಕಾರಣದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದು ದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.
ಶೀಘ್ರದಲ್ಲಿಯೇ ಸುಮಾರು 3000 ಕೆಪಿಎಸ್ ಪ್ರಾರಂಭ
ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗಳು ಸಧೃಢವಾದರೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರ ಶೀಘ್ರದಲ್ಲಿಯೇ ಸುಮಾರು 3000 ಕೆಪಿಎಸ್ ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಸರಕಾರಿ ಶಾಲೆಗಳಲ್ಲಿ ಶೇ. 100 ರಷ್ಟು ದಾಖಲಾತಿ ಆಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಹೇಳಿದರು.
ಸುತ್ತೂರಿನಲ್ಲಿ ನಡೆಯುಲಿದೆ ವಿಶೇಷ ಜಾತ್ರೆ
ಸುತ್ತೂರು ಸಂಸ್ಥಾನ ಮಠದಲ್ಲಿ ಜನವರಿ 26ರಿಂದ 30ರವರೆಗೆ ನಡೆಯಲಿರುವ ಜಾತ್ರೆ ಕೃಷಿ ಸಾರ್ವಜನಿಕ ಹಾಗೂ ಹಲವಾರು ಕಲೆಗಳ ಆಗರವಾಗಿದೆ ಎಂದು ಕುಣಿಗಲ್ ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎನ್ ಎಸ್ ವಸಂತ್ ಕುಮಾರ್ ತಿಳಿಸಿದ್ದಾರೆ.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 477
  • next >
Top Stories
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved