• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಪ್ರಸಾದ ನಿಲಯಗಳ ಜನಕ ಶ್ರೀಗಳು
ಶೂನ್ಯಪೀಠ ಪರಂಪರೆ ಜಯದೇವ ಜಗದ್ಗುರುಗಳು ಶಿಕ್ಷಣದಿಂದ ವಂಚಿತರಾದ ಬಡಮಕ್ಕಳ ಕಲ್ಯಾಣಕ್ಕೋಸ್ಕರ ಜಂಗಮಮೂರ್ತಿಯಾಗಿ ಸಂಚರಿಸಿ 25 ಕ್ಕೂ ಹೆಚ್ಚು ಉಚಿತ ಪ್ರಸಾದ ನಿಲಯಗಳನ್ನು ಸ್ಥಾಪಿಸಿ ಅವರ ಬದುಕಿಗೆ ಬೆಳಕಾದರು ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು.
ಮಹಿಳಾ ಸಮಾನತೆ ಮನಸ್ಥಿತಿ ಮನೆಯಿಂದಲೇ ಆರಂಭವಾಗಬೇಕು : ಲೇಖಕಿ ನೇಮಿಚಂದ್ರ ಅಭಿಪ್ರಾಯ
ಮಹಿಳಾ ಸಮಾನತೆ ಮನೆಯಿಂದಲೇ ಆರಂಭವಾಗಬೇಕು. ಮಹಿಳೆಯರನ್ನು ಸಮಾನವಾಗಿ ಕಾಣುವ ಮನಸ್ಥಿತಿಯನ್ನು ಗಂಡುಮಕ್ಕಳಲ್ಲಿ ಆರಂಭದಲ್ಲಿಯೇ ಬಿತ್ತಬೇಕು. ಗಂಡ ಹೆಂಡತಿ ಪರಸ್ಪರ ಗೌರವಿಸಿಕೊಂಡು ಬಾಳುವ ಮನೋಭಾವ ಬೆಳೆಯಬೇಕು ಎಂದು ಲೇಖಕಿ ನೇಮಿಚಂದ್ರ ಅಭಿಪ್ರಾಯಪಟ್ಟರು
ಮಹಿಳೆಯರು ಸವಾಲುಗಳನ್ನು ಸಮರ್ಥವಾಗಿ ಎದುರಿಸಿ
ಪೋಷಣ್‌ ಅಭಿಯಾನದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿರುವುದರಲ್ಲಿ ನಿಮ್ಮಗಳ ಕೊಡುಗೆ ಇದೆ.ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಮಾಡಿ ಜನರ ಆರೋಗ್ಯ ಕಾಪಾಡಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಆರೋಗ್ಯ ಇಲಾಖೆ ಸಿಬ್ಬಂದಿಗೆ ಹೇಳಿದರು.
ಮಹಿಳಾದಿನಾಚರಣೆ ಮಧ್ಯೆಯೇ ಮಹಿಳೆ ಅತಂತ್ರ
ಪಾವಗಡ ತಾಲೂಕು ಪಳವಳ್ಳಿ ಗ್ರಾಪಂ ವ್ಯಾಪ್ತಿಯ ವೀರಮ್ಮನಹಳ್ಳಿ ಗ್ರಾಮದ ವಾಸಿ ಎಸ್‌.ಸುನಿತಮ್ಮ ತಮ್ಮ ಮಕ್ಕಳ ಜತೆ ಅನಾಥ ಹೆಣ್ಣುಮಗಳು ಅತಂತ್ರ ಸ್ಥಿತಿಯ ಮನೆಯಲ್ಲಿ ವಾಸವಾಗಿದ್ದು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಕೂಡಲೇ ಸರ್ಕಾರ ನೆರವಿಗೆ ಬರುವ ಮೂಲಕ ವಾಸಿಸಲು ಮನೆ ಹಾಗೂ ಪಡಿತರ ಚೀಟಿ ಹಾಗೂ ಇತರೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಪಾವಗಡದ ಪೂಜಾರಪ್ಪ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಮಹಿಳೆಯರಿಗೆ ಹಿಂಸೆಯಿಂದ ಮುಕ್ತಿ ಸಂವೇದನಾಶೀಲನತೆ ಅಗತ್ಯ
ದುಡಿಯುವ ಮಹಿಳೆಯರಿಗೆ ಕೆಲಸದ ವಲಯಗಳಲ್ಲಿ ಹಿಂಸೆಯಿಂದ ಮುಕ್ತಿ ಮತ್ತು ಸಂವೇದನಾಶೀಲ ಸಮಾಜದ ಅಗತ್ಯವಿದೆ ಎಂದು ಹೈಕೋರ್ಟ್ ವಕೀಲರು ಹಾಗೂ ಬಹುತ್ವ ಕರ್ನಾಟಕ ಸಂಚಾಲಕರಾದ ಪೂರ್ಣ ರವಿಶಂಕರ್ ಅಭಿಪ್ರಾಯಪಟ್ಟರು ಪ್ರತಿಪಾದಿಸಿದರು.
ಮನರಂಜನೆಯಿಂದ ಮನೋಲ್ಲಾಸ: ನ್ಯಾ. ಅನುಪಮ
ಮೊಬೈಲ್, ಟಿವಿಗಳ ಬಳಕೆ ಹೆಚ್ಚಿಗೆ ಇರುವಂತಹ ಸಂದರ್ಭದಲ್ಲಿ ವಕೀಲರು ಕಲೆಯನ್ನು ಅಭಿನಯಿಸಿ ಪ್ರೋತ್ಸಾಹಿಸುತ್ತಿರುವುದು ಸಂತೋಷದಾಯಕ ಎಂದು ನ್ಯಾಯಾಲಯದ ಪ್ರಧಾನ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಅನುಪಮ ಡಿ ಅಭಿಪ್ರಾಯಪಟ್ಟರು.
ಕೊರಟಗೆರೆ ಆಸ್ಪತ್ರೆಗೆ ಹೈಟೆಕ್‌ ಸ್ಪರ್ಷ: ಎತ್ತಿನಹೊಳೆಯಿಂದ ಕೆರೆಗೆ ನೀರು
ಈ ಬಾರಿ ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೊರಟಗೆರೆ ತಾಲೂಕಿನ ೬೭ ಕೆರೆಗಳಿಗೆ ನೀರು ತುಂಬಿಸಲು ಹಣ ಬಿಡುಗಡೆ ಮಾಡಲಾಗಿದ್ದು ಕೊರಟಗೆರೆ ತಾಲೂಕಿನ ರೈತರಲ್ಲಿ ಸಂತಸ ಮೂಡಿದೆ. ಇದರ ಜೊತೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ರಾಜ್ಯದ ಇತರೆ ಆಸ್ಪತ್ರೆಗಳಿಗೆ ೬೦೦ ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ.
ಬಜೆಟ್: ಹುಸಿಯಾಯಿತು ಜಿಲ್ಲೆ ಜನರ ನಿರೀಕ್ಷೆ
ಇಬ್ಬರು ಪ್ರಭಾವಿ ಸಚಿವರು ಹಾಗೂ 7 ಮಂದಿ ಕಾಂಗ್ರೆಸ್ ಶಾಸಕರನ್ನು ಒಳಗೊಂಡಿರುವ ತುಮಕೂರು ಜಿಲ್ಲೆಗೆ ಈ ಬಾರಿಯ ಬಂಪರ್ ಬಜೆಟ್ ನಿರೀಕ್ಷಿಸಲಾಗಿತ್ತು. ಆದರೆ ಅದು ಹುಸಿಯಾಗಿದೆ. ಬೆಳಗಾವಿ ಬಳಿಕ ಅತ್ಯಂತ ದೊಡ್ಡ ಜಿ.ಪಂ. ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ಘೋಷಿಸಬಹುದೆಂಬ ನಿರೀಕ್ಷೆ ಕಳೆದ ಬಾರಿಯಂತೆ ಈ ಬಾರಿಯೂ ಹುಸಿಯಾಗಿದೆ.
ಎಪಿಎಂಸಿಗೆ ಸ್ಥಳಾಂತರಗೊಂಡ ರಾಗಿ ಖರೀದಿ ಕೇಂದ್ರ
ಎಪಿಎಂಸಿಯಲ್ಲಿ ಸಾಕಷ್ಟು ಸ್ಥಳದ ಅವಶ್ಯಕತೆ ಇದ್ದರೂ ರಾಗಿ ಖರೀದಿಯನ್ನು ನಗರದ ಬೇರೊಂದು ಬಾಡಿಗೆ ಸ್ಥಳದಲ್ಲಿ ರೈತರಿಂದ ಖರೀದಿಸುತ್ತಿರುವುದು ಅನುಮಾನ ಹುಟ್ಟಿಸಿದೆ ಎಂದು ಎಪಿಎಂಸಿಯಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದರೂ ರಾಗಿ ಖರೀದಿ ಮಾತ್ರ ಬಾಡಿಗೆ ಸ್ಥಳದಲ್ಲಿ ಎಂಬ ಶೀರ್ಷಿಕೆಯಡಿ ಪತ್ರಿಕೆಗಳಲ್ಲಿ ವರದಿ ಬಿತ್ತರವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಕೂಡಲೆ ರಾಗಿ ಖರೀದಿ ಕೇಂದ್ರವನ್ನು ಗುರುವಾರ ಎಪಿಎಂಸಿಗೆ ಸ್ಥಳಾಂತರಿಸಿದ್ದಾರೆ.
ಅನುದಾನ ವಾಪಸ್‌ : ಸರ್ಕಾರಕ್ಕೆ ಸುರೇಶಗೌಡ ತರಾಟೆ
ತುಮಕೂರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿ ಸರ್ಕಾರಿ ಮಾದರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ 1.21 ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಿ ಅದನ್ನು ವಾಪಸ್ಸು ತೆಗೆದುಕೊಂಡ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಿ. ಸುರೇಶ ಗೌಡರು ವಿಧಾನಸಭೆಯಲ್ಲಿ ಉಗ್ರವಾಗಿ ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved