• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಗಿ ಖರೀದಿ ಕೇಂದ್ರದಲ್ಲಿ 4 ಕೆಜಿ ಗೋಲ್‌ಮಾಲ್‌ !
ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರದಲ್ಲಿ ಸರಕಾರಿ ಸಿಬ್ಬಂದಿ ರೈತರಿಂದ ಹೆಚ್ಚುವರಿಯಾಗಿ 4 ಕೆ.ಜಿ ರಾಗಿಯನ್ನು ಪಡೆಯುತ್ತಿದ್ದಾರೆ ಎಂದು ರೈತ ಸಂಘದ ಮುಖಂಡರು ಆರೋಪ ಮಾಡಿದ್ದಾರೆ.
ಹೊಸ ಜಿಲ್ಲೆ ಉದಯವಾಗುತ್ತದೆಂಬ ನಿರೀಕ್ಷೆ
ಬೆಳಗಾವಿ ಬಿಟ್ಟರೆ ಅತಿ ಹೆಚ್ಚು ಜಿ ಪಂ ಕ್ಷೇತ್ರಗಳನ್ನು ಒಳಗೊಂಡಿರುವ ತುಮಕೂರು ಜಿಲ್ಲೆಯನ್ನು ವಿಭಜಿಸಿ ಮತ್ತೊಂದು ಜಿಲ್ಲೆ ಮಾಡುತ್ತಾರೆಂಬ ನಿರೀಕ್ಷೆ ಕಳೆದ ಬಜೆಟ್ ವೇಳೆ ಇತ್ತು. ಆದರೆ ಎಲ್ಲರ ನಿರೀಕ್ಷೆ ಹುಸಿಯಾಯಿತು.
ವೈದ್ಯಾಧಿಕಾರಿ ಮನೆ ಮೇಲೆ ಲೋಕಾ ದಾಳಿ
ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಬೆಳ್ಳಂಬೆಳಗ್ಗೆ ತುಮಕೂರು ಲೋಕಾಯುಕ್ತ ಪೊಲೀಸರು ಶಿರಾ ತಾಲೂಕಿನ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗದೀಶ್ ರವರ ಮನೆ ಸೇರಿದಂತೆ ಒಟ್ಟು ಆರು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಆಡಳಿತ ಖಂಡಿಸಿ ಜಿಲ್ಲಾ ಜೆಡಿಎಸ್‌ ಗುರುವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಬೆಂಗಳೂರಿನ ಭವಿಷ್ಯದ ಉಪನಗರಿ 16 ಜಿಲ್ಲೆಗಳನ್ನು ರಾಜ್ಯದ ರಾಜಧಾನಿಗೆ ಸೇರಿಸುವ ತುಮಕೂರಿಗೆ ಗಗನ ಕುಸುಮವಾದ ಮೆಟ್ರೋ ಯೋಜನೆ
ಬೆಂಗಳೂರಿನ ಭವಿಷ್ಯದ ಉಪನಗರಿ ಹಾಗೂ ರಾಜ್ಯದ 16 ಜಿಲ್ಲೆಗಳನ್ನು ರಾಜ್ಯದ ರಾಜಧಾನಿಗೆ ಸೇರಿಸುವ ಹೆಬ್ಬಾಗಿಲೆಂದು ಹೆಸರಾಗಿದ್ದ ತುಮಕೂರಿಗೆ ಮೆಟ್ರೋ ಬರುವುದು ಸದ್ಯಕ್ಕೆ ಕನ್ನಡಿಯೊಳಗಿನ ಗಂಟಾಗಿದೆ.
ಕಾರ್ಮಿಕ ಸಮಸ್ಯೆ ನಿವಾರಣೆಗೆ ಕೃಷಿ ಯಂತ್ರೋಪಕರಣ ಅವಶ್ಯ
ಕೃಷಿ ಮತ್ತು ಋಷಿ ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರೈತರು ಕೃಷಿಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಶ್ರೀ ಧಗ್ರಾಯೋ ಕೃಷಿಗೆ ಪ್ರಾಮುಖ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕಿರಿಯ ಶ್ರೀಗಳಾದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.
ಕಗ್ಗೆರೆಯಲ್ಲಿ ಸಿದ್ದಲಿಂಗೇಶ್ವರರ ಅದ್ಧೂರಿ ಮಹಾರಥೋತ್ಸವ
ಯಡಿಯೂರು ಸಿದ್ದಲಿಂಗೇಶ್ವರರ ತಪೋಭೂಮಿ ತಪೋ ಕ್ಷೇತ್ರ ಕಗ್ಗೆರೆಯಲ್ಲಿ ಸಾವಿರ ಭಕ್ತರ ಸಮ್ಮುಖದಲ್ಲಿ ಮಹಾರಾಥೋತ್ಸ ಅದ್ಧೂರಿಯಾಗಿ ನಡೆಯಿತು
ಬುಗಡನಹಳ್ಳಿಯಲ್ಲಿ ಹೆಚ್ಚಿದ ಚಿರತೆ ದಾಳಿ ಮೇಕೆಗಳ ಬಲಿ
ತಾಲೂಕಿನ ಕಸಬಾದ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಗಡನಹಳ್ಳಿ ಗ್ರಾಮದ ಆಸುಪಾಸು ಚಿರತೆ ಹಾವಳಿ ಹೆಚ್ಚಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ರೋಗಿಗಳನ್ನು ಮುಟ್ಟದ ಡಾ. ಪ್ರಕಾಶಗೌಡ ನಮಗೆ ಬೇಡ
ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಕಮರ್ ತಪ್ಸಮ್ ಅವರ ವರ್ಗಾವಣೆಯನ್ನ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ನಡೆಸಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ತಾಲೂಕು ಆರೋಗ್ಯಾಧಿಕಾರಿ ವಿಜಯಕುಮಾರ್ ಅವರನ್ನು ತರಾಟೆ ತೆಗೆದುಕೊಂಡಿರುವ ಘಟನೆ ಗುರುವಾರ ನಡೆದಿದೆ.
ಕಗ್ಗೆರೆ ಮಹಾರಥೋತ್ಸವ ಇಂದು
ಯಡಿಯೂರು ಶ್ರೀ ಸಿದ್ಧಲಿಂಗೇಶ್ವರರ ತಪೋಕ್ಷೇತ್ರ ಕಗ್ಗೆರೆಯಲ್ಲಿ ಇಂದು ಮಹಾ ರಥೋತ್ಸವ ನಡೆಯಲಿದ್ದು ಕರ್ನಾಟಕ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಲಿದ್ದಾರೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved