• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿ.ಸೋಮಣ್ಣ ಅಭಿಮಾನಿಗಳಿಂದ ವಿಕಲಚೇತನರಿಗೆ ನೆರವು
ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಸಿದ್ಧಲಿಂಗ ಸ್ವಾಮೀಜಿಗಳ ದರ್ಶನ ಮಾಡಿ ಆಶೀರ್ವಾದ ಪಡೆದರು.
ಸರ್ವಾಧಿಕಾರಕ್ಕಾಗಿ ಜಿಪಂ ತಾಪಂ ಚುನಾವಣೆ ಮುಂದಕ್ಕೆ
ರಾಜ್ಯ ಸರ್ಕಾರದ ಶಾಸಕರು ಹಾಗೂ ಸಚಿವರು ಸರ್ವಾಧಿಕಾರಕ್ಕಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಸಕ್ತಿ ವಹಿಸುತ್ತಿಲ್ಲ. ಅಧಿಕಾರ ವಿಕೇಂದ್ರಿಕರಣವಾದರೆ ಕಾಮಗಾರಿಗಳ ಮೇಲೆ ಹಿಡಿತ ತಪ್ಪಲಿದೆ ಎಂಬ ಭಯ ಆವರಿಸಿದೆ. ಇದನ್ನು ಧಿಕ್ಕರಿಸಿಯೇ ಜೆಡಿಎಸ್‌ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್‌.ಸಿ.ಅಂಜಿನಪ್ಪ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಪ್ರತಿಭಟನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಸಂಸತ್‌ನಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ತಿಪಟೂರಿನಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವ ಅಮಿತ್ ಶಾ ವಿರುದ್ದ ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಸಪ್ತಶ್ರೀರವರ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.
26 ರಿಂದ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಪೂಜೆ
ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ನಿಂದ ನಗರದಲ್ಲಿ ನಾಲ್ಕು ದಿನಗಳ ಕಾಲ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ದೇಶದಲ್ಲಿ ವಿವಿಧ ರೀತಿ ಪ್ರಜಾಪ್ರಭುತ್ವ ವ್ಯಾಖ್ಯಾನ
ತುಮಕೂರಿನಲ್ಲಿ 20ನೆಯ ಕರ್ನಾಟಕ ರಾಜ್ಯರಾಜ್ಯಶಾಸ್ತ್ರ ಶಿಕ್ಷಕರ ಸಮ್ಮೇಳನ
ಕೊಬ್ಬರಿ ಬೆಳಗಾರನಿಗೆ 1 ರು. ಭಿಕ್ಷೆ: ಆಕ್ರೋಶ
ತೆಂಗು ಪ್ರಮುಖ ವಾಣಿಜ್ಯ ಬೆಳೆ ಹಾಗೂ ರೈತರ ಜೀವನೋಪಾಯ ಬೆಳೆಯಾಗಿದ್ದು ತೆಂಗನ್ನು ನಂಬಿ ಜೀವನ ಕಟ್ಟಿಕೊಂಡಿದ್ದು ಕೇಂದ್ರ ಸರ್ಕಾರವು ಪ್ರತಿ ಕೆ.ಜಿ ಉಂಡೆ ಕೊಬ್ಬರಿಗೆ ಕೇವಲ ಒಂದು ರೂಪಾಯಿ ಬೆಂಬಲ ಬೆಲೆಯನ್ನು ಮಾತ್ರ ಹೆಚ್ಚಿಸಿ ಕೊಬ್ಬರಿ ಬೆಳೆಯುವ ರೈತರಿಗೆ ದ್ರೋಹವೆಸಗಿದೆ ಎಂದು ಸದೃಢ ಫೌಂಡೆಶನ್ ಅಧ್ಯಕ್ಷರಾದ ಭೋಜರಾಜ ಬಳ್ಳೇಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ
ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರು. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.
ವಿಪ್ರರ ಬಗ್ಗೆ ಎಲ್ಲ ರಾಜಕೀಯ ಪಕ್ಷದವರಿಗೂ ಅಸಡ್ಡೆ
ವಿಪ್ರರು ಸರ್ವರಿಗೂ ಒಳಿತನ್ನು ಬಯಸುವ, ಸರ್ವೇ ಜನಾಃ ಸುಖಿನೋ ಭವಂತು ಎಂಬ ವಿಶಾಲ ಮನೋಭಾವದ ಸಮುದಾಯವಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷರೂ, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಹೈಕೋರ್ಟ್ ನ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು ಬಣ್ಣಿಸಿದರು.
ಹೆಚ್ಚಿದ ಕಲ್ಲು ಗಣಿಗಾರಿಕೆಗೆ ಉಕ್ಕಿದ ಆಕ್ರೋಶ
ಕ್ರಷರ್ ಲಾರಿಗಳಿಂದ ಜಂಪೇನಹಳ್ಳಿಯಿಂದ ತೋವಿನಕೆರೆ ವರೆಗೆ ರಸ್ತೆಗಳು ಸಂಪೂರ್ಣ ಹಾಳಾಗಿದ್ದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶಟ್ಟಿ ಬಣ) ವತಿಯಿಂದ ಜಂಪೇನಹಳ್ಳಿ ಕೈಮರದಲ್ಲಿ ಸೋಮವಾರ ಲಾರಿ ತಡೆದು ಪ್ರತಿಭಟನೆ ಮಾಡಲಾಯಿತು.
ಜನವರಿಯಲ್ಲಿ ಉದ್ಯಮಿ ಒಕ್ಕಲಿಗ ಎಕ್ಸ್ಪೋ
ಉದ್ಯಮಿ ಒಕ್ಕಲಿಗರಿಗೆ, ಉದ್ಯಮ ಆರಂಭಿಸಲು ಮುಂದೆ ಬರುವ ಒಕ್ಕಲಿಗರಿಗೆ ಶಕ್ತಿ ತುಂಬುವ ಆಶಯದಿಂದ ಜನವರಿ 3, 4 ಮತ್ತು 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೋ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯಮಿ ಒಕ್ಕಲಿಗ ಆಶಯದ ಫಸ್ಟ್ ಸರ್ಕಲ್‌ನ ಮಾರ್ಗದರ್ಶಿ, ರಾಜ್ಯ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯರಾಮ್ ರಾಯಪುರ ಹೇಳಿದರು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 477
  • next >
Top Stories
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved