• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಾವರಿ ಹೋರಾಟಗಾರರಿಗೆ ಸನ್ಮಾನಕ್ಕೆ ತೀರ್ಮಾನ
ತುಂಗಭದ್ರಾ ಯೋಜನೆಯ ಕುಡಿಯುವ ನೀರು ಹಾಗೂ ಭದ್ರಾಮೇಲ್ದಂಡೆ ಯೋಜನೆಗಳು ತಾಲೂಕಿನಲ್ಲಿ ಪ್ರಗತಿಯಲ್ಲಿದ್ದು ಈ ಯೋಜನೆಗಳ ಅನುಷ್ಠಾನಕ್ಕೆ ಶ್ರಮಸಿದ ತಾಲೂಕಿನ ಹೋರಾಟಗಾರರಿಗೆ ಸನ್ಮಾನಿಸಲು ಇಲ್ಲಿನ ನೀರಾವರಿ ಹೋರಾಟ ವೇದಿಕೆಯಿಂದ ತೀರ್ಮಾನ ಕೈಗೊಳ್ಳಲಾಯಿತು.
ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಸಾಧ್ಯ
ಹೈನುಗಾರಿಕೆಯಲ್ಲಿ ನಿರಂತರ ಪರಿಶ್ರಮ, ಆಸಕ್ತಿ ಇದ್ದಾಗ ಮಾತ್ರ ಆರ್ಥಿಕ ಯಶಸ್ಸು ಗಳಿಸಲು ಸಾಧ್ಯ. ರೈತರಿಗೆ ಹಾಲು ಉತ್ಪಾದನೆ ಬಗ್ಗೆ ತರಬೇತಿ ನೀಡಿ, ಉತ್ಪಾದನೆಯಲ್ಲಿ ಹೆಚ್ಚಳ ಮಾಡಿಕೊಳ್ಳುವಂತೆ ಅರಿವು ಮೂಡಿಸಲಾಗಿದ್ದು ಹೆಚ್ಚು ಹಾಲು ಉತ್ಪಾದನೆಯಿಂದ ಬಡ ರೈತ ಕುಟುಂಬಗಳ ಆರ್ಥಿಕ ಸದೃಢತೆಗೆ ಮತ್ತಷ್ಟು ಬಲ ನೀಡಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಹೇಳಿದರು.
ರೈತರ ರಾಗಿ ಚೀಲ ಕದ್ದ ಕಳ್ಳರ ಬಂಧನ
ಮನೆಯ ಮುಂದೆ ಇಟ್ಟಿದ್ದ ರಾಗಿ ಚೀಲಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಒಂದು ತಿಂಗಳಲ್ಲಿ ಮಾಲು ಸಮೇತ ಬಂಧಿಸಿ ಆರೋಪಿಗಳಿಂದ ಸುಮಾರು 1.55 ಲಕ್ಷ ರು. ಬೆಲೆಯ 3,713 ಕೆಜಿ ರಾಗಿಯನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ಗುಬ್ಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಕೆಪಿಎಸ್‌ಸಿ ಸಂಸ್ಥೆಯನ್ನು ರದ್ದು ಮಾಡಿ
2023-24 ನೇ ಸಾಲಿನ ಗೆಜೆಟೆಡ್‌ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕನ್ನಡಕ್ಕೆ ಅನುವಾದಿಸುವ ವಿಚಾರದಲ್ಲಿ ಆಗಿರುವ ಅವಾಂತರವನ್ನು ವಿಧಾನಸಭೆಯಲ್ಲಿ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡರು ಎಳೆಎಳೆಯಾಗಿ ಬಿಡಿಸಿಟ್ಟು ಎಂಟು ಜನ ಜ್ಞಾನಪೀಠ ಪ್ರಶಸ್ತಿ ಪಡೆದ ಹೆಮ್ಮೆಯ ಕನ್ನಡಕ್ಕೆ ಇಂತಹ ದುರ್ದೆಸೆ ಬಂದಿರುವುದಕ್ಕೆ ಸರ್ಕಾರವೇ ಹೊಣೆ ಎಂದು ತರಾಟೆಗೆ ತೆಗೆದುಕೊಂಡರು.
8ರಂದು ಪ್ರಧಾನಿ ಭೇಟಿಗೆ ಸಮಯ ನಿಗದಿ
ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಕುಂಚಿಟಿಗ ಒಕ್ಕಲಿಗರನ್ನು ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸುವ ಸಂಬಂಧ,ಈಗಾಗಲೇ ಕರ್ನಾಟಕ ರಾಜ್ಯ ಸರಕಾರ ಕಳುಹಿಸಿರುವ ಶಿಫಾರಸ್ಸನ್ನು ಜಾರಿಗೆ ತರಲು ಕೇಂದ್ರ ಸರಕಾರದ ಜೊತೆ ಮಾತುಕತೆ ನಡೆಸಲು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರೊಂದಿಗೆ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಚರ್ಚೆ ನಡೆಸಿದರು.
ಲಿಂಕ್ ಕೆನಾಲ್ ಗೆ ಒತ್ತಾಯಿಸಿ ಕುಣಿಗಲ್ ವಕೀಲರ ಪ್ರತಿಭಟನೆ
ಕುಣಿಗಲ್: ತಾಲೂಕಿನ ಸಂಪೂರ್ಣ ಪಾಲಿನ ನೀರನ್ನು ನಾವು ಬಳಸಲು ಆಗುತ್ತಿಲ್ಲ ಆದ್ದರಿಂದ ಲಿಂಕ್ ಕೆನಾಲನ್ನು ತಕ್ಷಣ ಪೂರ್ಣಗೊಳಿಸಿ ಕುಣಿಗಲ್ ಗೆ ನೀರು ಹರಿಸಬೇಕೆಂದು ವಕೀಲರ ಸಂಘದ ವತಿಯಿಂದ ಕಾರ್ಯ ಕಲಾಪಗಳನ್ನು ಬಹಿಷ್ಕರಿಸಿ ಪಟ್ಟಣದ ಹುಚ್ಚ ಮಾಸ್ತಿ ಗೌಡ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.
ಒಳಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲ : ಸಂಸದ ಗೋವಿಂದ ಎಂ ಕಾರಜೋಳ
ಮೂವತ್ತು ವರ್ಷಗಳ ಮಾದಿಗರ ಒಳಮೀಸಲಾತಿಗೆ ಸುಪ್ರೀಂಕೋರ್ಟಿನಿಂದ ಅನುಮೋದನೆ ಸಿಕ್ಕರೂ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಒಳ ಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಆಪಾದಿಸಿದ್ದಾರೆ.
ರೈತರಿಗೆ ನೆರಳಿನ ವ್ಯವಸ್ಥೆ ಮಾಡಲು ಸೂಚನೆ
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತುಮಕೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ವಿದ್ಯಾರ್ಥಿ ನಿಲಯದ ಪರಿಕಲ್ಪನೆ ನೀಡಿದ್ದೆ ಜಯದೇವ ಶ್ರೀಗಳು
ದಾನ, ಧರ್ಮ, ಪರೋಪಕಾರ ಮಾಡುವುದು ಪುಣ್ಯದ ಕೆಲಸವಾಗಿದ್ದು ಬಡವರನ್ನು, ಬಿದ್ದ ಜನರನ್ನು ಮೇಲಕ್ಕೆತ್ತಿ ಬೆಳೆಸುವುದೇ ನಿಜವಾದ ಧರ್ಮ ಅಂತಹ ಕೆಲಸಗಳನ್ನು ಮಾಡಿದ ಜಯದೇವ ಜಗದ್ಗುರುಗಳು ನಿಜವಾದ ಧರ್ಮಾತ್ಮರು ಎಂದು ನಗರದ ಷಡಕ್ಷರ ಮಠದ ರುದ್ರಮುನಿ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved