• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊರಟಗೆರೆಯಲ್ಲೂ ಮೀರ್‌ ಸಾಧಕರಿದ್ದಾರೆ
ತೆರವು ಮಾಡಿದ ಸ್ಥಳದಲ್ಲೇ ಕೊರಟಗೆರೆಯ ಅಧಿಕಾರಿ ವರ್ಗ ಮತ್ತೇ ಅಲ್ಲೇ ಕನ್ನಡ ಧ್ವಜಸ್ತಂಭ ಪ್ರತಿಷ್ಠಾಪನೆ ಮಾಡ್ಬೇಕು. ಇಲ್ಲವಾದ್ರೇ ನೀವು ಹೋದ ಕಡೆಯೆಲ್ಲ ನಾಡದ್ರೋಹಿ ಎಂಬ ಪಟ್ಟಕಟ್ಟಿ ಹೋರಾಟ ಮಾಡುತ್ತಾರೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದರು.
ನರೇಗಾ ಕೂಲಿ ಹಣ ಬಿಡುಗಡೆಗೆ ಆಗ್ರಹ
ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಕಳೆದ 2 ತಿಂಗಳಿನಿಂದ ಕೂಲಿ ಹಣ ಜಮೆ ಆಗಿಲ್ಲ. ಈ ಸಂಬಂಧ ಅಧಿಕಾರಿಗಳು ಸಹ ಯಾವುದೇ ರೀತಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೂಲಿಕಾರರು ಅಳಲು ತೋಡಿಕೊಂಡಿದ್ದಾರೆ.
ಕಿನ್ನರಿ ಕಲಾವಿದನಿಗೆ ಸಿಕ್ಕಿತು ಅಕಾಡೆಮಿ ಗೌರವ
ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ (ಹಂದಿ ಜೋಗಿ ಕಾಲೋನಿ) ಗ್ರಾಮದ ಕಿನ್ನರಿ ಕಲಾವಿದ ಸಿದ್ದಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜೆಜೆಎಂ ಯೋಜನೆ ಸದುಪಯೋಗಪಡೆಸಿಕೊಳ್ಳಿ
ದೇಶದ ಮಹತ್ವಾಕಾಂಕ್ಷೆ ಯೋಜನೆಯಾದ ಜೆಜೆಎಂ ಯೋಜನೆ ಉತ್ತಮವಾಗಿದ್ದು, ಎಲ್ಲರೂ ಹೊಸದಾಗಿ ನೀಡಿರುವ ನಲ್ಲಿಗಳಲ್ಲಿ ನೀರನ್ನು ಉಪಯೋಗಿಸಿಕೊಳ್ಳೋಣ ಎಂದು ಗ್ರಾಪಂ ಅಧ್ಯಕ್ಷೆ ಸುಷ್ಮ ಮೋಹನ್ ಹೇಳಿದರು
ಬಿಸಿಲ ಬೇಗೆಗೆ ತುಪ್ಪ ಸುರಿದ ನೀರುಗಂಟಿಗಳು
ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಪದ್ದತಿ ರದ್ದುಪಡಿಸಿ ನೇರ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ, ಖಾಲಿ ಹುದ್ದೆ ಭರ್ತಿ, ಗೃಹ ಭಾಗ್ಯ ಯೋಜನೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ನೀರು ಸರಬರಾಜು ನೌಕರರ ಸಂಘದ ವತಿಯಿಂದ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಳ್ಳಲಾಗಿದೆ.
ಹಾಸ್ಟೆಲ್‌ ಪಕ್ಕದ ಮುಕ್ತಿಧಾಮ ಸ್ಥಳಾಂತರಿಸಿ
ಮುಕ್ತಿಧಾಮ ಸ್ಥಳಾಂತರಿಸಬೇಕು ಹಾಗೂ ಇತರೇ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ತಾಲೂಕು ಕಚೇರಿ ಬಳಿ ತಾಲೂಕು ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ಪ್ರಗತಿ ಪರ ಸಂಘಟನೆಯ ಮುಖಂಡರಿಂದ ಅನಿರ್ದಿಷ್ಟವಾಧಿ ಮುಷ್ಕರ ಕೈಗೊಳ್ಳಲಾಗಿದೆ.
ನಕಲಿ ವೈದ್ಯರ ತಡೆಗೆ ಅಂಬೇಡ್ಕರ್‌ ಪ್ರಜಾಸೇನೆ ಆಗ್ರಹ
ಜಿಲ್ಲೆಯಾದ್ಯಂತ ನಕಲಿ ವೈದ್ಯರುಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹಲವು ಸಾವು ನೋವಿಗೆ ಕಾರಣವಾಗುತ್ತಿರುವ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಪ್ರಜಾಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘದ ಅಧ್ಯಕ್ಷರಾಗಿ ಕೃಷ್ಣಸ್ವಾಮಿ
ತಾಲೂಕಿನ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘದ ನೂತನ ಅಧ್ಯಕ್ಷರಾಗಿ ಹೊಣಕೆರೆ ಕೃಷ್ಣಸ್ವಾಮಿ ನೇಮಕವಾಗಿದ್ದಾರೆ.
ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ತುಮಕೂರು-ಹೊನ್ನಾವರದವರೆಗೆ ನಡೆಯುತ್ತಿರುವ ನೂರಾರು ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿ ತುಂಬಾ ಕಳಪೆಯಿಂದ ಕೂಡಿದ್ದು, ತಾಲೂಕಿನ ಹಾಲ್ಕುರಿಕೆ ರಸ್ತೆಯ ಟಿ.ಎಂ ಮಂಜುನಾಥ್ ನಗರ ಬಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬೈಪಾಸ್ ಸೇತುವೆ ಬಳಿ ರಸ್ತೆ ಕುಸಿದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು ಪ್ರತಿನಿತ್ಯ ಓಡಾಡುವ ನೂರಾರು ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ.
ಪಾವಗಡ ತಾಲೂಕಿನ ವಿವಿಧ ಕಾಮಗಾರಿಗೆ ಶಾಸಕ ವೆಂಕಟೇಶ್‌ ಚಾಲನೆ
ಗುಜ್ಜನಡು ಕೋಣನಕುರಿಕೆ ಕಿರ್ಲಾಲಹಳ್ಳಿಯ ಮಾರ್ಗದ ರಸ್ತೆ ಕಾಮಗಾರಿ ಹಾಗೂ ಲಿಂಗದಹಳ್ಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಎಚ್. ವಿ. ವೆಂಕಟೇಶ್‌ ಚಾಲನೆ ನೀಡಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved