• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣ್ಣು, ಜೀವ ಸಂಕುಲ ರಕ್ಷಣೆಗಾಗಿ ಹಳ್ಳಿಗಳಲ್ಲಿ ಜನಜಾಗೃತಿ
ಮಣ್ಣು ಉಳಿಸಿ, ಜೀವ ಸಂಕುಲ ರಕ್ಷಿಸಿ ಎಂದು ಕರ್ನಾಟಕ ಪ್ರಗತಿಪರ ರೈತರು ಹಾಗೂ ದೇವರಾಯನದುರ್ಗ ಜೀವ-ಜೀವವೈವಿಧ್ಯತೆಗಳ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕರಪತ್ರ ವಿತರಣೆ, ತಮಟೆ ಚಳುವಳಿ ಮೂಲಕ ತಾಲೂಕಿನ ದೇವರಾಯನದುರ್ಗ, ನಾಮದ ಚಿಲುಮೆ ಸುತ್ತಮುತ್ತಲ ಗ್ರಾಮಗಳಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಶಿವಾನಂದ್ ಅವಿರೋಧ ಆಯ್ಕೆ
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಸಮ್ಮತಿಯಂತೆ ಸರ್ವ ಸದಸ್ಯರು ಬೆಂಬಲ ಸೂಚಿಸಿ ತಾಲೂಕು ವ್ಯವಸಾಯೋತ್ಪನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಜಿ.ಎಂ ಆಯ್ಕೆಯಾದರು.
ಎತ್ತಿನಹೊಳೆಗೆ ಗ್ರಾಮದ ರಸ್ತೆ ಎತ್ತಂಗಡಿ
ತಾಲೂಕಿನ ಬೊಮ್ಮಲಾಪುರ ಗ್ರಾಮದ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಯೋಜನೆಯಿಂದಾಗಿ ಬೊಮ್ಮಲಾಪುರಕ್ಕೆ ತೆರಳುವ ಪ್ರಮುಖ ರಸ್ತೆಯೊಂದು ಮುಚ್ಚಿಹೋಗುವ ಭೀತಿಯಲ್ಲಿದ್ದು ಈ ರಸ್ತೆಗೆ ಸೇತುವೆ ನಿರ್ಮಿಸದಿದ್ದರೆ ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ಬೊಮ್ಮಲಾಪುರ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ
ದೊಡ್ಡ ತಾರೆ ಮರ ದ ಶನೇಶ್ವರ ಪುಣ್ಯಕ್ಷೇತ್ರದಲ್ಲಿ ಅದ್ದೂರಿ ಜಾತ್ರೆ
ತಾಲೂಕಿನ ಯಡಿಯೂರು ಹೋಬಳಿಯ ನಾಗಸಂದ್ರ ವ್ಯಾಪ್ತಿಯ ಎಲ್ಲಾಪುರ ಗ್ರಾಮದ ದೊಡ್ಡತಾರೆ ಮರದ ಶ್ರೀ ಶನೇಶ್ಚರ ಸ್ವಾಮಿ ಪುಣ್ಯ ಕ್ಷೇತ್ರದಲ್ಲಿ 22ನೇ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು.
ಕನ್ನಡ ಅನ್ನದ ಭಾಷೆಯಲ್ಲ ಎನ್ನುವ ಭ್ರಮೆಯಿಂದ ಹೊರಬನ್ನಿ
ಕನ್ನಡ ಅನ್ನದ ಭಾಷೆಯಲ್ಲ ಎನ್ನುವ ಭ್ರಮೆಯಿಂದ ಹೊರಬನ್ನಿ
ಹನುಮೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ
ತಾಲೂಕಿನ ಬೈಚಾಪುರ ಗ್ರಾಪಂ ವ್ಯಾಪ್ತಿಯ ಹನುಮೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾದ್ದಾರೆ.
ಜಿಲ್ಲೆಯಲ್ಲಿ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ
ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಕನ್ನಡ ಪರೀಕ್ಷೆ ಬರೆಯಲು ತಾಯಿಯ ತೋಳು ಆಧಾರ !
ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಶಿಕ್ಷಣ ಇಲಾಖೆ ವೀಲ್‌ ಚೇರ್‌ ಸೌಲಭ್ಯ ನೀಡದೆ ಅಸಡ್ಡೆ ತೋರಿರುವ ಘಟನೆ ಪಟ್ಟಣದಲ್ಲಿ ನಡೆದಿದೆ
ಕಲ್ಲಂಗಡಿ ಹಣ್ಣಿನಲ್ಲಿ ಕೃತಕ ಕೆಂಪು ಬಣ್ಣ ಪತ್ತೆ : ಆಹಾರ ಸುರಕ್ಷತೆಯ ಬಗ್ಗೆ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ

ಆಹಾರ ಸುರಕ್ಷತೆಯ ಬಗ್ಗೆ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುತ್ತಿರುವ ಸಂದರ್ಭದಲ್ಲಿ ಪಟ್ಟಣದಲ್ಲಿ ಮಾರಾಟವಾಗಿರುವ ಕಲ್ಲಂಗಡಿ ಹಣ್ಣಿನಲ್ಲಿ ಅಧಿಕ ಪ್ರಮಾಣದ ಕೆಂಪು ಬಣ್ಣ ಕಾಣಿಸಿಕೊಂಡಿದ್ದು ಅಂಗಡಿಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಿದ್ದಾರೆ.

ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ಆರಂಭ
ಜಿಲ್ಲೆಯಲ್ಲಿ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved