• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ದಸರಾ ರೀತಿ ತುಮಕೂರು ದಸರಾ ಆಚರಿಸಿ
ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಅಕ್ಟೋಬರ್ 11 ಮತ್ತು 12 ರಂದು ಆಚರಿಸಲು ಉದ್ದೇಶಿಸಿರುವ ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚಿಸಿದರು.
ಸೆಂಟ್ ಆನ್ಸ್ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ
ಶಿರಾ ನಗರದ ಸೆಂಟ್ ಆನ್ಸ್ ಶಾಲೆಯಲ್ಲಿ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ
ಗುಬ್ಬಿ ತಾಲೂಕಿಗೆ ಅನ್ಯಾಯವಾಗಿಲ್ಲ: ಶಾಸಕ
ನಮ್ಮ ಕಾಂಗ್ರೆಸ್ ಸರ್ಕಾರ ದಿಂದ ಗುಬ್ಬಿ ತಾಲೂಕಿಗೆ ಅನ್ಯಾಯವಾಗಿಲ್ಲ ಸರಕಾರ ಸಾಕಷ್ಟು ಅನುದಾನ ನೀಡುತ್ತಿದೆ ಎಂದು ಶಾಸಕ ಎಸ್. ಆರ್ . ಶ್ರೀನಿವಾಸ್ ತಿಳಿಸಿದರು
ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಬೇಕಿದೆ
ಕೆಪಿಎಸ್ಸಿ ಪರೀಕ್ಷೆಯಲ್ಲಿ ಆಗಿರುವ ಯಡವಟ್ಟುಗಳಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಲಕ್ಷಾಂತರ ಯುವಜನರ ಆತ್ಮಸ್ಥೈರ್ಯ ಕುಸಿದಿದ್ದು, ಪರೀಕ್ಷಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ಸರಕಾರ ಮತ್ತು ಪರೀಕ್ಷಾರ್ಥಿಗಳ ನಡುವೆ ಕೊಂಡಿಯಾಗಿ ಕೆಲಸ ಮಾಡಲಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.
ಪುರಸಭೆ ಅಧ್ಯಕ್ಷರ ಜನ್ಮದಿನ ಆಚರಣೆ
ಪಾವಗಡ: ತಾಲೂಕು ಯುವ ಕಾಂಗ್ರೆಸ್ ಸಮಿತಿ ಇತರೆ ಮುಖಂಡರು ಸೇರಿ ಪುರಸಭೆ ಅಧ್ಯಕ್ಷರಾದ ಪಿ.ಎಚ್‌.ರಾಜೇಶ್‌ ಅವರ ಹುಟ್ಟುಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ಬ್ಯಾಕ್ಟೀರಿಯಲ್ ರೋಗಗಳಿಗೆ ಆಧುನಿಕ ಚಿಕಿತ್ಸೆ ಅಗತ್ಯ
ತುಮಕೂರು: ಬದಲಾದ ಕಾಲಘಟ್ಟದಲ್ಲಿ ವಾತಾವರಣದಲ್ಲಿ ದಿನೇ ದಿನೇ ಹೊಸ ಕಾಯಿಲೆಗಳು ಹೆಚ್ಚುತ್ತಿದ್ದು, ಮನುಷ್ಯನ ಬಹು ಮುಖ್ಯ ಅಂಗಗಳಾದ ಕಿವಿ, ಮೂಗು, ಗಂಟಲಿನ ಅನೇಕ ಕಾಯಿಲೆಗಳು ಸೃಷ್ಟಿಯಾಗುತ್ತಿವೆ. ಇವುಗಳಲ್ಲಿ ಬ್ಯಾಕ್ಟೀರಿಯಲ್ -ವೈರಲ್ ರೋಗಲಕ್ಷಣಗಳು ಹೆಚ್ಚಾಗಿದ್ದು, ಇವುಗಳಿಗೆ ಸಮರ್ಪಕವಾದ ಆಧುನಿಕ ಚಿಕಿತ್ಸಾ ವಿಧಾನಗಳ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಹಾಗೂ ಸಾಹೇ ವಿವಿಯ ಕುಲಾಧಿಪತಿ ಡಾ. ಜಿ ಪರಮೇಶ್ವರ್ ಅವರು ತಿಳಿಸಿದರು.
ಒಳಮೀಸಲಾತಿ: ತಿಪಟೂರಿನಲ್ಲಿ ಇಂದು ತಮಟೆ ಚಳುವಳಿ
ತಿಪಟೂರು: ಒಳ ಮೀಸಲಾತಿಗೆ ಒತ್ತಾಯಿಸಿ ಸೆಪ್ಟೆಂಬರ್ 21ರಂದು ತಿಪಟೂರಿನಲ್ಲಿ ಕರ್ನಾಟಕ ಮಾದಿಗ ದಂಡೋರ ಹೋರಾಟ ಸಮಿತಿಯಿಂದ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ ಶಾಂತಪ್ಪ ತಿಳಿಸಿದರು.
ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ಸಿಗರ ಪ್ರತಿಭಟನೆ
ಕುಣಿಗಲ್ : ಕಾಂಗ್ರೆಸಿಗರು ಶಾಸಕ ಮುನಿರತ್ನ ಸ್ಥಾನವನ್ನು ವಜಾ ಮಾಡಬೇಕೆಂದು ಒತ್ತಾಯಿಸಿ ಹಾಗೂ ಆತನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿ ತಹಸೀಲ್ದಾರ್‌ಗೆ ಸಲ್ಲಿಸಿದರು.
ಸಮರ್ಥ ಶಿಕ್ಷಕರಿಂದ ಮೌಲ್ಯಾಧಾರಿತ ಸಮಾಜ ನಿರ್ಮಾಣ ಸಾಧ್ಯ
ತುಮಕೂರು: ಶಿಕ್ಷಣವೇ ರಾಷ್ಟ್ರದ ಶಕ್ತಿ , ಸರ್ವ ಸಮಸ್ಯೆಗಳಿಗೆ ರಾಮಬಾಣ. ಶಿಕ್ಷಣದ ಸಂವಾಹಕನಾದ ಶಿಕ್ಷಕನು ಕಲಿಕೆಯಲ್ಲಿ ಆಸಕ್ತವಾದರಷ್ಟೇ ಕಲಿಸಲು ಸಮರ್ಥನಾಗುತ್ತಾನೆ. ಶಿಕ್ಷಕನಿಗೆ ಸಾಮಾಜಿಕ ಹೊಣೆಗಾರಿಕೆ ಇದೆ. ಮೌಲ್ಯಾಧಾರಿತ ಸಮಾಜ ನಿರ್ಮಾಣವು ಸಮರ್ಥ ಶಿಕ್ಷಕರಿಂದಷ್ಟೇ ಸಾಧ್ಯಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ಮುಖ್ಯಸ್ಥ ಸ್ವಾಮಿ ವೀರೇಶಾನಂದ ಸರಸ್ವತೀ ಅಭಿಪ್ರಾಯಪಟ್ಟರು.
ಮಾಹಿತಿ ಹಕ್ಕು ಉದ್ದೇಶ ದುರುಪಯೋಗ ಹೆಚ್ಚಿದೆ
ತುರುವೇಕೆರೆ: ಮಾಹಿತಿ ಹಕ್ಕು ಯೋಜನೆಯನ್ನು ಜಾರಿಗೆ ತಂದ ಉದ್ದೇಶ ಸಾರ್ವಜನಿಕರ ಹಕ್ಕು ರಕ್ಷಣೆ ಆಗಲಿ ಹಾಗೂ ಸಾರ್ವಜನಿಕರಿಗೆ ತಾವು ಬಯಸುವ ಮಾಹಿತಿ ಸಾರ್ವಜನಿಕವಾಗಿ ಸಿಗಲಿ ಎಂಬುದಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮಾಹಿತಿ ಹಕ್ಕು ಯೋಜನೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ವಿಶ್ವಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ವಿಷಾದಿಸಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 411
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved