• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶಿಷ್ಟರ ಸಮಸ್ಯೆ ಬಗೆಹರಿಸಲು ಕ್ರಮ: ಡಿಸಿ
ಪ.ಜಾತಿ, ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು
ಶಾಲೆಗೆ ಬಿಡುಗಡೆಯಾಗಿದ್ದ ಹಣ ವಾಪಾಸ್ ಗೆ ಆಕ್ರೋಶ
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಭೂತ ಸೌಕರ್ಯಕ್ಕೆ ಬಿಡುಗಡೆಯಾಗಿದ್ದ ಹಣವನ್ನು ಏಕಾಏಕಿ ಹಿಂತೆಗೆದುಕೊಂಡ ಸರ್ಕಾರದ ವಿರುದ್ಧ ಗ್ರಾಮಾಂತರ ಶಾಸಕ ಸುರೇಶಗೌಡ ಅವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಗಿ ಖರೀದಿ ಕೇಂದ್ರದಲ್ಲಿ ನಾಲ್ಕು ಕೌಂಟರ್ ಪ್ರಾರಂಭ : ನೀರು, ನೆರಳಿನ ವ್ಯವಸ್ಥೆ
ಇಲ್ಲಿನ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದ ವ್ಯವಸ್ಥೆ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಕಾರಣ ಎಚ್ಚೆತ್ತುಕೊಂಡ ಅಧಿಕಾರಿಗಳು ನಾಲ್ಕು ಕೌಂಟರ್‌ಗಳನ್ನು ತೆರೆದು ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಸೋಲಾರ್‌ ಕಂಪನಿಗಳು ಸ್ಥಳೀಯರಿಗೆ ಕೆಲಸ ನೀಡಲಿ
ಕರ್ನಾಟಕ ರಾಜ್ಯದ ಗಡಿನಾಡು ಪಾವಗಡದಲ್ಲಿ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿದ್ದು ಸೋಲಾರ್ ಕಂಪನಿಗಳಲ್ಲಿ ಸ್ಥಳೀಯ ಪಾವಗಡದ ಕರ್ನಾಟಕದವರಿಗೆ ಹೆಚ್ಚು ಉದ್ಯೋಗ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ :ಡಿಸಿ
ಹಲವಾರು ವರ್ಷಗಳಿಂದ ಪೋಡಿ ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ ಪೋಡಿ ಮಾರ್ಗಸೂಚಿ ನಿಯಮಗಳನ್ನು ಸರಳೀಕರಣಗೊಳಿಸಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ 16 ಮಂದಿ ತಾಯಿ, 196 ಶಿಶು ಮರಣ
ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರಿನಲ್ಲಿ ಮೈನಡುಗಿಸುವ ಚಳಿ
ಹೊಸ್ತಿಲ ಹುಣ್ಣಿಮೆಗೆ ಮನೆಯ ಹೊಸ್ತಿಲು ನಡಗುತ್ತದೆ ಎನ್ನುವಂತೆ ಬೆಳಿಗ್ಗೆಯೇ ಕಲ್ಪತರುನಾಡಲ್ಲಿ ದಟ್ಟ ಮಂಜು ಆವರಿಸಿದ್ದು, ಮೈ ನಡುಗುವ ಚಳಿ ಜೊತೆಗೆ ವಾಹನ ಸವಾರರು ಸುಗಮವಾಗಿ ಸಂಚರಿಸಲು ಪರದಾಡುವಂತಾಯಿತು. ಕಳೆದ ಎರಡು-ಮೂರು ದಿನಗಳಿಂದ ಚಳಿ ದುಪ್ಪಟವಾಗಿದ್ದು, ಸೂರ್ಯನ ರಶ್ಮಿ ಭೂಮಿಗೆ ತಾಗದಷ್ಟರ ಮಟ್ಟಿಗೆ ದಟ್ಟ ಮಂಜು ಆವರಿಸಿತ್ತು.
ಶಿಕ್ಷಕರ ಸಮಸ್ಯೆ ಕುರಿತು ಸಚಿವರೊಂದಿಗೆ ಚರ್ಚೆ
ಬೆಳಗಾವಿಯ ಸುವರ್ಣ ಸೌಧದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಹಾಗೂ ಶಿಕ್ಷಣ ಆಯುಕ್ತರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಅನುದಾನಿತ ಶಾಲೆಯ ಶಿಕ್ಷಕರ ವೇತನ, ನೇಮಕಾತಿ, ಬಡ್ತಿ (ಟೈಮ್ ಬಾಂಡ್) ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ ಗೌಡ ಅವರು ಭಾಗವಹಿಸಿ, ನೌಕರರ ಸೇವಾ ಸಮಸ್ಯೆಗಳ ಸಂಬಂಧಿಸಿದಂತೆ ಸಚಿವರಲ್ಲಿ ಚರ್ಚಿಸಿದರು.
.ತುರುವೇಕೆರೆ ರಸ್ತೆಗಳಲ್ಲಿಯೇ ಹೂಳು, ಕೇಳೋರಿಲ್ಲ ಗೋಳು
ತುರುವೇಕೆರೆ ತಾಲೂಕಿನ ಹಲವಾರು ಮುಖ್ಯ ರಸ್ತೆಗಳು ಗುಂಡಿಯಿಂದ ಕೂಡಿವೆ. ಇಲ್ಲಿಯ ತಿಪಟೂರು ರಸ್ತೆಯಂತೂ ಕೇಳುವಂತೆಯೇ ಇಲ್ಲ. ಪಟ್ಟಣದ ಕೃಷ್ಣ ಚಿತ್ರಮಂದಿರದಿಂದ ಆಲ್ಬೂರು ಗೇಟ್‌ವರೆಗೆ ಸಾವಿರಾರು ಗುಂಡಿಗಳು ಬಿದ್ದಿವೆ.
ಮೆನು ಚಾರ್ಟ್ ಪ್ರದರ್ಶನಕ್ಕೆ ಸೂಚನೆ
ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮೆನು ಚಾರ್ಟ್ ಗಳನ್ನು ಪ್ರದರ್ಶಿಸಬೇಕು. ಮೆನು ಚಾರ್ಟ್ ನಲ್ಲಿರುವಂತೆ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಪಹಾರ, ಭೋಜನ ವ್ಯವಸ್ಥೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ತುಮಕೂರು ತಾಲೂಕು ವಿದ್ಯಾರ್ಥಿ ನಿಲಯಗಳ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ ನೀಡಿದರು.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 477
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved