ವಿಶ್ವ ಕ್ಷೌರಿಕ ದಿನಾಚರಣೆ: ಮಾಜಿ ಸೈನಿಕ, ಕ್ಷೌರಿಕರಿಗೆ ಸನ್ಮಾನತಿಪಟೂರು: ಮೂಲ ಕ್ಷೌರಿಕರಾದ ನಾವುಗಳು ಕೇವಲ ಕ್ಷೌರಿಕರಾಗಿರದೆ ಗಾಯಗಳಿಗೆ ಔಷಧಿ ಹಚ್ಚುವುದು, ದಂತ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಸೇರಿದಂತೆ ಹಲವು ಪಾರಂಪರಿಕ ವೈದ್ಯಕೀಯ ಪದ್ದತಿಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡಿದ್ದೆವು ಎಂದು ಸವಿತಾ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಎಸ್. ಕಿರಣ್ಕುಮಾರ್ ತಿಳಿಸಿದರು.