• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರ ಮನೆ ಮುಂದೆ ತಮಟೆ ಚಳವಳಿ
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಇಲ್ಲಿನ ಮಾದಿಗ ಹಾಗೂ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳವಳಿ ನಡೆಸುವ ಮೂಲಕ ಶನಿವಾರ ಶಾಸಕ ಎಚ್‌.ವಿ.ವೆಂಕಟೇಶ್‌ ಅವರ ಹನುಮಂತನಹಳ್ಳಿಯ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗುಬ್ಬಿಯಲ್ಲಿ ಡಿಸೆಂಬರ್‌ 15, 16 ರಂದು ಚಿದಂಬರಾಶ್ರಮದಲ್ಲಿ ದತ್ತ ಜಯಂತಿ ಆಚರಣೆ
ಗುಬ್ಬಿ ಪಟ್ಟಣದ ಹೊರ ವಲಯದ ಶ್ರೀ ಚಿದಂಬರಾಶ್ರಮದಲ್ಲಿ ಪ್ರತಿ ವರ್ಷದಂತೆ ಶ್ರೀ ದತ್ತ ಜಯಂತಿ ಆಚರಣೆಯ ವಿವಿಧ ಕಾರ್ಯಕ್ರಮಗಳು ಡಿ.15 ಮತ್ತು 16 ರಂದು ಜರುಗಲಿವೆ ಎಂದು ಆಶ್ರಮದ ಮುಖ್ಯಸ್ಥ ಸಚ್ಚಿದಾನಂದ ಶರ್ಮಾ ತಿಳಿಸಿದ್ದಾರೆ.
ಹೊಸ ಶಿಕ್ಷಣ ನೀತಿಯಿಂದ ಸಾಕಷ್ಟು ಬದಲಾವಣೆ
ಹೊಸ ಶಿಕ್ಷಣ ನೀತಿ 2020 ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಈ ಬದಲಾವಣೆಗೆ ಅಗತ್ಯ ತಯಾರಿ ಮಾಡಿಕೊಂಡರಷ್ಟೇ ಸವಾಲುಗಳನ್ನು ಎದುರಿಸಿ, ನಿಲ್ಲಲ್ಲು ಸಾಧ್ಯ ಎಂದು ಬೆಂಗಳೂರು ವಿವಿ ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ.ಎಸ್.ಆರ್.ಕೇಶವ್‌ ಅಭಿಪ್ರಾಯಪಟ್ಟಿದ್ದಾರೆ.
ಶಿಲ್ಪಿಗಳನ್ನು ಕರೆದು ಸನ್ಮಾನಿಸಿ: ರುದ್ರಾಚಾರ್‌
ಜನವರಿ 1 ರಂದು ತಾಲೂಕು ಆಡಳಿತದ ವತಿಯಿಂದ ಆಚರಿಸುವ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕರಣ ದಿನೋತ್ಸವ ಆಚರಣೆಯನ್ನು ಕೇವಲ ಸರಕಾರಿ ಕಾರ್ಯಕ್ರಮವಾಗಿ ಆಚರಿಸದೆ ಶಿಲ್ಪಿಗಳನ್ನು ಕರೆಸಿ ಸನ್ಮಾನಿಸಬೇಕು ಎಂದು ವಿಶ್ವಕರ್ಮ ಸಮುದಾಯದ ಮುಖಂಡ ಎಸ್.ಜಿ.ರುದ್ರಾಚಾರ್ ಹೇಳಿದರು. ಶಿರಾ ತಾಲೂಕು ಆಡಳಿತಕ್ಕೆ ಮನವಿ ಮಾಡಿ ಹೇಳಿದರು.
ಶಿರಾದಲ್ಲಿ ವಿಜೃಂಭಣೆಯ ಹನುಮ ಜಯಂತಿ ಉತ್ಸವ
ಶಿರಾ ನಗರ, ತಿಪಟೂರು ಸೇರಿದಂತೆ ತಾಲೂಕಿನಾದ್ಯಂತ ಹನುಮ ಜಯಂತಿ ವಿಜೃಂಭಣೆಯಿಂದ ನೆರವೇರಿತು. ಹಲವಾರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡದೆ ಅನ್ಯಾಯ: ಬಿಜೆಪಿ ಒಬಿಸಿ ಮೋರ್ಚಾ
ವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ತುಮಕೂರಿನಲ್ಲಿ ಪ್ರತಿಭಟನೆ ನಡೆಯಿತು.
ಪಾವಗಡದಲ್ಲಿ ಹನುಮ ಜಯಂತಿ: ವಿವಿಧ ಹನುಮಂತನ ದೇಗುಲಗಳಲ್ಲಿ ವಿಶೇಷ ಪೂಜೆ
ಹನುಮ ಜಯಂತಿ ಹಿನ್ನೆಲೆಯಲ್ಲಿ ಶುಕ್ರವಾರ ಪಾವಗಡ, ಗುಬ್ಬಿ ಪಟ್ಟಣದ ಕೋಟೆ ಆಂಜನೇಯಸ್ವಾಮಿ,ಶ್ರೀ ಶನೇಶ್ವರಸ್ವಾಮಿ,ಶ್ರೀ ವೇಣುಗೋಪಾಲಸ್ವಾಮಿ, ಅಮ್ಮ ಚೌಡೇಶ್ವರಿ, ಚಾಮುಂಡೇಶ್ವರಿ, ಮಾರಮ್ಮ ಹಾಗೂ ಸೇರಿ ತಾಲೂಕಿನ ಅನೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹನುಮನ ಶಕ್ತಿ ಮತ್ತು ಶ್ರದ್ಧೆಯನ್ನು ಅಳವಡಿಸಿಕೊಳ್ಳಿ: ವೀರಭದ್ರಶಿವಾಚಾರ್ಯ ಸ್ವಾಮೀಜಿ
ಹನುಮಂತನು ಶಕ್ತಿಯ, ಭಕ್ತಿ ಮತ್ತು ಸಮರ್ಪಣೆಯ ಸ್ವರೂಪವಾಗಿದ್ದು, ರಾಮಾಯಣದ ಮೂಲಕ ಸರ್ವರ ಮನಸ್ಸನ್ನು ಗೆದ್ದಿರುವ ದೈವವಾಗಿದ್ದಾನೆ. ದೇಶದಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಸಿದ್ದರಬೆಟ್ಟ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಕೊರಟಗೆರೆಯಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತುಮಕೂರು ಜಿಲ್ಲೆಯಾದ್ಯಂತ ಸಂಭ್ರಮದ ಹನುಮ ಜಯಂತಿ ಆಚರಣೆ
ಮೋಡ ಕವಿದ ವಾತಾವರಣದ, ಶೀತಗಾಳಿ ನಡುವೆಯೂ ಕಲ್ಪತರುನಾಡು ತುಮಕೂರಿನ ವಿವಿಧೆಡೆ ಮುಂಜಾನೆಯಿಂದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಸಮಸ್ಯೆ ಬಗ್ಗೆ ಕೇಳಿದ್ರೇ ಶಾಸಕರಿಗೆ ಛಾಡಿ ಹೇಳ್ತಾರೇ: ದಲಿತ ಮುಖಂಡರು
ತಾಲೂಕಿನ ದಲಿತರ ಸಮಸ್ಯೆಗಳನ್ನ ಪರಿಹರಿಸುವಲ್ಲಿ ತಾಲೂಕಿನ ಕೆಲವು ಅಧಿಕಾರಿಗಳು ವಿಫಲರಾಗಿದ್ದಾರೆ. ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ದಲಿತರ ಕುಂದುಕೊರತೆ ಸಭೆಯನ್ನ ಮಾಡಬೇಕು ಎಂದು ದಲಿತ ಮುಖಂಡರು ಒತ್ತಾಯ ಮಾಡಿದರು. ಕೊರಟಗೆರೆಯಲ್ಲಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 476
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved