• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮುಲ್‌ನಿಂದ 27.70 ಲಕ್ಷ ಪರಿಹಾರ ವಿತರಣೆ
ಕಳೆದ ಮೂರ್ನಾಲ್ಕು ತಿಂಗಳ ಅವಧಿಯಲ್ಲಿ ತಾಲೂಕಿನಲ್ಲಿ ಮೃತಪಟ್ಟ ಸುಮಾರು 59 ರಾಸುಗಳ ಮಾಲೀಕರಿಗೆ ಜಿಲ್ಲಾ ಹಾಲು ಸಹಕಾರ ಸಂಘಗಳ ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ 27.70 ಲಕ್ಷ ರು. ಮೌಲ್ಯದ ಚೆಕ್ ನ್ನು ವಿತರಣೆ ಮಾಡಿದರು.
ತಡವಾದ ಮುಂಗಾರಿಗೆ ರಾಗಿ ತಳಿ ಎಂ.ಎಲ್-322 ಸೂಕ್ತ
ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರಾಗಿ ತಳಿ ಎಂ.ಎಲ್-322ನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಬುಳ್ಳೇನಹಳ್ಳಿ ಗ್ರಾಮದಲ್ಲಿ ಪ್ರಾತ್ಯಕ್ಷಿಕೆ ಮಾಡಲಾಯಿತು.
ಸಿದ್ಧರಾಮಯ್ಯ ಜಾತ್ಯತೀತ ಅಲ್ಲ ಜಾತಿವಾದಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಸರ್ಕಾರ ತುಘಲಕ್ ಸರ್ಕಾರವಾಗಿದೆ. ಸಿದ್ದರಾಮಯ್ಯ ಜಾತ್ಯತೀತ ಮುಖ್ಯಮಂತ್ರಿಯಾಗದೆ ಜಾತಿವಾದಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಗಂಗರಾಜು ಆರೋಪಿಸಿದರು.
2 ಸಿಎಂ, ಗೃಹ ಮಂತ್ರಿಗಳು ರಾಜ್ಯದ ಕ್ಷಮೆ ಕೇಳಲಿ
ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾದಿಗಳನ್ನು ಹೊಂದಿದೆ. ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ಕೆಲವು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ ಅವರನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು.
ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸಿದ್ಧತೆ
ತುಮಕೂರು: ವಿಶ್ವ ಹಿಂದೂ ಪರಿಷತ್‌, ಭಜರಂಗದಳದ ನೇತೃತ್ವದಲ್ಲಿ ನಗರದಲ್ಲಿ ಪ್ರತಿಷ್ಠಾಪಿಸುವ 8ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವದ ಸಿದ್ಧತೆ ನಡೆದಿದೆ.
ಸಾಧನೆ ಪ್ರಶಸ್ತಿಗಳಿಗಷ್ಟೇ ಸೀಮಿತವಾಗಬಾರದು
ಸಾಧನೆ ಎಂಬುದು ಕೇವಲ ಪ್ರಶಸ್ತಿಗಳಿಗಷ್ಟೇ ಸೀಮಿತವಾಗಬಾರದು. ಅದರಾಚೆಗಿನ ಬದುಕಿಗೂ ಸ್ಪೂರ್ತಿಯಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಾರ್ಯದರ್ಶಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.
ತುಮಕೂರು ಬೆಂಗಳೂರು ನಡುವೆ 4 ಪಥ ರೈಲು
ಚನ್ನೈ- ಬೆಂಗಳೂರು ರೋಡ್ ಕಾರಿಡಾರ್‌ನಂತೆ ತುಮಕೂರು-ಬೆಂಗಳೂರು ರೈಲ್ವೆ ಕಾರಿಡಾರ್ ಸಹ ಕೈಗೊಳ್ಳಲಾಗುತ್ತದೆ. ಈಗಾಗಲೇ ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲ್ವೆ ಹಳಿ ನಿರ್ಮಾಣಕ್ಕೆ ಸರ್ವೆ ಆಗಿದ್ದು, ಡಿಪಿಆರ್ ಆಗಬೇಕಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.
ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದ ಪ್ರತಿಭಟನೆ
ಅಡವಿನಾಗೇನಹಳ್ಳಿ ಗ್ರಾಮದ ಅಂಗಡಿ ಮುಂಗಟ್ಟುಗಳಲ್ಲಿ ರಾಜರೋಷವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದಿಂದ ಸಾಕಷ್ಟು ತೊಂದರೆಯಾಗಿದ್ದು ಈ ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಕೇಸರಿ ಪಡೆ ಕಿಡಿ
ಧರ್ಮಸ್ಥಳ ಮಂಜುನಾಥ ಕ್ಷೇತ್ರದ ಮಾನಹಾನಿಗೆ ಕಾರಣರಾದ ವ್ಯಕ್ತಿಗಳನ್ನು ತಕ್ಷಣ ಬಂಧಿಸಬೇಕು ಅವರ ನಿಜ ಬಣ್ಣ ಬಯಲಾಗಿದೆ ಎಂದು ಬಿಜೆಪಿ ಡಿ ಕೃಷ್ಣಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆ ಉಳಿವಿಗೆ ಸ್ಥಳೀಯರ ಸಹಕಾರ ಅಗತ್ಯ
ನಾವು ದುಡಿದ ಹಣವನ್ನು ದಾನ ಮಾಡಿದರೆ, ದೇವರು ಎರಡು ಪಟ್ಟು ನೀಡುತ್ತಾನೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ ಭಾರತಿ ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved