ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ತೀರ್ಥಪುರ, ಗುಬ್ಬಿ ತಾಲೂಕು ಶಿವಪುರ, ಕೊರಟಗೆರೆ ತಾಲೂಕು ತುಂಬಾಡಿ, ಕುಣಿಗಲ್ ತಾಲೂಕು ನಿಡಸಾಲೆ, ಮಧುಗಿರಿ ತಾಲೂಕು ರಂಟವಳಲು, ಪಾವಗಡ ತಾಲೂಕು ಕೋಟಗುಡ್ಡ, ಶಿರಾ ತಾಲೂಕು ತಡಕಲೂರು, ತಿಪಟೂರು ತಾಲೂಕು ಸಾರ್ಥವಳ್ಳಿ, ತುಮಕೂರು ತಾಲೂಕು ಸಿರಿವರ ಹಾಗೂ ತುರುವೇಕೆರೆ ತಾಲೂಕು ಗೋಣಿತುಮಕೂರು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.