• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸಿ
ಸಾಮಾನ್ಯ ಜನರ ಜೀವನ ಮಟ್ಟವನ್ನು ಸುಧಾರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರುವ ಮೂಲಕ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತರು ಸಮಸ್ಯೆಗಳಿಗೆ ಎದುಗುಂದದೆ ಧೈರ್ಯವಾಗಿ ಎದುರಿಸಿ
ಮನುಷ್ಯ ಜೀವ ಅಮೂಲ್ಯವಾದದು, ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಮೆಟ್ಟಿನಿಂತು ಆತ್ಮ ವಿಶ್ವಾಸ ಕಳೆದುಕೊಳ್ಳದೆ ಎದುರಿಸುವಂತಹ ಸಾಮರ್ಥ್ಯ ಬೆಳೆಸಿಕೊಳ್ಳಬೇಕು, ನಾಡಿಗೆ ಅನ್ನ ನೀಡುವ ರೈತ ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಮಸ್ಯೆಗಳು ತಾನಾಗಿಯೇ ದೂರವಾಗಲಿವೆ ಎಂದು ಕಾಂಗ್ರೆಸ್ ಯುವ ನಾಯಕ ಸಂಜಯ ಜಯಚಂದ್ರ ಹೇಳಿದರು.
ತುಮಕೂರಲ್ಲಿ ಶೀಘ್ರ ಬಾಬೂಜಿ ಪ್ರತಿಮೆ ಸ್ಥಾಪನೆ
ನಗರದಲ್ಲಿ ಬಾಬು ಜಗಜೀವನ್ ರಾಂ ರವರ ಪ್ರತಿಮೆ ಪ್ರತಿಷ್ಠಾಪನೆಗಾಗಿ ಅಗತ್ಯವಿರುವ ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಪ್ರಜಾಪ್ರಭುತ್ವವೇ ನಿಜವಾದ ಧರ್ಮ: ಕೃಷ್ಣಮೂರ್ತಿ ಬಿಳಿಗೆರೆ
ಪ್ರಜಾಪ್ರಭುತ್ವವೇ ನಮ್ಮೆಲ್ಲರ ನಿಜ ಧರ್ಮ. ಈ ಕಾರಣಕ್ಕಾಗಿಯೇ ಹೆಣ್ಣು, ಗಂಡು ಎಂಬ ಭೇದವಿಲ್ಲದೆ ನಾವೆಲ್ಲರೂ ಒಟ್ಟಿಗೆ ಬಾಳುವಂತಾಗಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಬಿಳಿಗೆರೆ ಹೇಳಿದರು.
ಸುಳ್ಳು ಸುದ್ದಿಗೆ ನಿಯಂತ್ರಣ ಹೇರಲು ಮಸೂದೆ ಮಂಡನೆ
ರಾಜ್ಯದಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.
ದಾವಣಗೆರೆ ಎಸ್ ಐ ತುಮಕೂರಿನಲ್ಲಿ ಆತ್ಮಹತ್ಯೆ
ನಿವೃತ್ತಿ ಅಂಚಿನಲ್ಲಿದ್ದ ಸಬ್‌ ಇನ್ಸ್ ಪೆಕ್ಟರೊಬ್ಬರು ತುಮಕೂರಿನ ದ್ವಾರಕ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜು(58), ಆರೋಗ್ಯ ಸಮಸ್ಯೆಯಿಂದ ತೀವ್ರವಾಗಿ ಬಳಲಿ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ.
ಗ್ರಾಮೀಣರ ಶಿಕ್ಷಣಕ್ಕೆ ಶ್ರಮಿಸುವುದು ಶ್ಲಾಘನೀಯ
ಟೈಮ್ಸ್ ಪಿಯು ಕಾಲೇಜು ಇಲ್ಲಿನ ಗ್ರಾಮೀಣ ಮಕ್ಕಳಿಗೆ ಉತ್ತಮ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಶಿರಾದಲ್ಲಿ ಕಾಡುಗೊಲ್ಲ ನಿಗಮದಿಂದ ವಿವಿಧ ಸವಲತ್ತು ವಿತರಣೆ
ಕಾಡುಗೊಲ್ಲ ಸಮುದಾಯವನ್ನು ಆರ್ಥಿಕ ಸಾಮಾಜಿಕವಾಗಿ ಸದೃಢರನ್ನಾಗಿ ಮಾಡಲು ಸರ್ಕಾರವು ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಟಿ ಬಿ ಜಯಚಂದ್ರ ಹೇಳಿದರು.
ರಾಮಕೃಷ್ಣ ಮಠದ ಕಾರ್ಯ ಶ್ಲಾಘನೀಯ: ಶಾಸಕ
ಇಲ್ಲಿನ ಶ್ರೀ ರಾಮಕೃಷ್ಣಸೇವಾಶ್ರಮದ ಅಧ್ಯಕ್ಷರಾದ ಜಪಾನಂದ ಶ್ರೀಗಳು ವಿದ್ಯೆ,ಆರೋಗ್ಯ ಹಾಗೂ ಗ್ರಾಮೀಣ ಭಾಗದ ಬಡಮದ್ಯಮ ವರ್ಗದ ಜನತೆಗೆ ನಾನಾ ರೀತಿಯ ಸೌಲಭ್ಯಗಳನ್ನ ಕಲ್ಪಿಸುತ್ತಿರುವುದು ತಾಲೂಕಿಗೆ ಒಂದು ಅತ್ಯುತ್ತಮವಾದ ವರದಾನವಾಗಿದೆ ಎಂದು ಶಾಸಕ ಎಚ್.ವಿ.ವೆಂಕಟೇಶ್ ಶ್ಲಾಘನೆ ವ್ಯಕ್ತಪಡಿಸಿದರು.
ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದಿಂದ ಹತ್ತಾರು ಯೋಜನೆ
ಸರ್ಕಾರ ಮಹಿಳೆಯರ ಜೀವನನೋಪಾಯ ನಿರ್ವಹಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕ ಸದೃಢರಾಗಿ ಸಬಲರಾಗಬೇಕೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved