ಅನ್ನ ನೀಡುವ ರೈತರನ್ನು ಮರೆಯಬೇಡಿಈ ದೇಶಕ್ಕೆ ಅನ್ನು ನೀಡುವ ರೈತನ್ನು ಯಾರು ಕೂಡ ಮರೆಯಬಾರದು. ದೇಶದಲ್ಲಿ ಯಾರು ಕೂಡ ಉಪವಾಸ ಇರಬಾರದು ಎನ್ನುುವ ಉದ್ದೇಶದಿಂದ ರೈತ ಬಿಸಿಲಿನಲ್ಲಿ ದುಡಿದು ನಮಗೆಲ್ಲ ಅನ್ನು ಕೊಡುತ್ತಾನೆ. ಪ್ರತಿನಿತ್ಯ ನಾವು ಅನ್ನುದಾತರನ್ನುು ಸ್ಮರಿಸಬೇಕಿದೆ ಎಂದು ಬೆಳ್ಳಾವಿ ಕಾರದೇಶ್ವರ ಮಠದ ಪೀಠಾಧ್ಯಕ್ಷ ಕಾರದ ವೀರಬಸವ ಮಹಾಸ್ವಾಮಿ ತಿಳಿಸಿದರು.