• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಗಸ್ಟ್ ನೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ : ಗೃಹ ಸಚಿವ ಡಾ.ಜಿ. ಪರಮೇಶ್ವರ ಸೂಚನೆ
ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಸೂಚನೆ ನೀಡಿದರು.
ಮಾತೃಭಾಷೆ ತೊಟ್ಟಿಲ ಭಾಷೆ: ಸಾಹಿತಿ ಪ್ರೊ.ಮ.ಲ.ನ.ಮೂರ್ತಿ
ತಾಯಿ ಹಾಲಿನೊಂದಿಗೆ ಬಂದ ತೊಟ್ಟಿಲ ಭಾಷೆ ಹೃದಯ ಭಾಷೆಯಾಗಿ ಪ್ರಬಲ ಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದು ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ಅಭಿಪ್ರಾಯಪಟ್ಟರು.
ನಾಟಕಗಳಿಂದ ಸಾಮಾಜಿಕ ಬದಲಾವಣೆ ಸಾಧ್ಯ
ಐತಿಹಾಸಿಕ ಮತ್ತು ಪೌರಾಣಿಕ ನಾಟಕಗಳಿಗೆ ಸೀಮಿತವಾಗಿದ್ದ ಭಾರತೀಯ ರಂಗಭೂಮಿಯಲ್ಲಿ ಸಾಮಾಜಿಕ ನಾಟಕಗಳ ಪ್ರಯೋಗ ಆರಂಭವಾದ ನಂತರ ಹಲವಾರು ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಹೇಳಿದರು.
ಕಸಬಾ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ವಿನಯ್‌ಕುಮಾರ್ ಆಯ್ಕೆ
ಕೊರಟಗೆರೆ ಕಸಬಾ ವಿಎಸ್ಎಸ್ಎನ್‌ಗೆ ನೂತನ ಅಧ್ಯಕ್ಷರಾಗಿ ಕೆ.ಎಸ್.ವಿನಯ್‌ಕುಮಾರ್ ಆಯ್ಕೆಯಾದರು.
ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವ
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ಜಾತ್ರಾ ಮಹೋತ್ಸವ, ಕರಿಬಸವ ಸ್ವಾಮಿಗಳ 232ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಕರಿಬಸವದೇಶಿಕೇಂದ್ರ ಸ್ವಾಮಿಗಳ 17ನೇ ವರ್ಷದ ಪುಣ್ಯಾರಾಧನೆ, ರಥೋತ್ಸವ, ಧರ್ಮಸಭೆ ಮತ್ತು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಫೆ.23ರವರೆಗೆ ನಡೆಯಲಿದೆ ಎಂದು ಕಾಡಸಿದ್ದೇಶ್ವರ ಸಂಸ್ಥಾನಮಠದ ಶ್ರೀ ಡಾ.ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ಇ-ಖಾತಾ ಅಭಿಯಾನಕ್ಕೆ ಶಾಸಕ ಷಡಕ್ಷರಿ ಚಾಲನೆ
ತಿಪಟೂರಿನಲ್ಲಿ ಇ-ಖಾತಾ ಪತ್ರವನ್ನು ಶಾಸಕ ಕೆ.ಷಡಕ್ಷರಿ ವಿತರಿಸಿದರು. ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ಮತ್ತಿತರರು ಇದ್ದರು.
ಸಾಹಿತ್ಯ, ಸಂಸ್ಕೃತಿ ಕಲುಷಿತಕ್ಕೆ ಎಡಪಂಥೀಯರು ಕಾರಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿದರು. ಪತ್ರಕರ್ತ ಎಸ್.ನಾಗಣ್ಣ, ಶಾಂತಾ ಸಣ್ಣಗುಡ್ಡಯ್ಯ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ ಎಂ.ಶೇಠ್, ಕನ್ನಡ ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಡಾ.ಜಿ.ಆರ್.ರೇಣುಕಪ್ರಸಾದ್ ಪಾಲ್ಗೊಂಡಿದ್ದರು.
ನೀರು ಬಿಡುವಂತೆ ಆಗ್ರಹಿಸಿ ತುರುವೇಕೆರೆ ರೈತರ ಪ್ರತಿಭಟನೆ
ಈ ಗ್ರಾಮಗಳ ಜಲಾನಯನ ಪ್ರದೇಶಗಳಲ್ಲಿ ಸುಮಾರು 550ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶಗಳಲ್ಲಿ ರೈತಾಪಿಗಳು ಭತ್ತದ ಬೆಳೆ ಬೆಳೆಯಲು ಸನ್ನದ್ಧರಾಗಿದ್ದಾರೆ.
ಸಿದ್ದಗಂಗಾ ದನಗಳ ಪರಿಷೆಗೆ ಹರಿದು ಬರುತ್ತಿದೆ ರೈತರ ದಂಡು
ಸಿದ್ದಗಂಗಾ ಮಠದ ಆವರಣ, ಅಕ್ಕಪಕ್ಕದ ಜಾಗದಲ್ಲಿ ಎತ್ತ ಕಣ್ಣಾಯಿಸಿದರೂ ಜಾನುವಾರುಗಳದ್ದೇ ಕಾರುಬಾರು. ಶ್ರೀಕ್ಷೇತ್ರದಲ್ಲಿ ದನಗಳ ಜಾತ್ರೆಯ ವಿಹಂಗಮ ನೋಟ ನೋಡುಗರ ಕಣ್ಮನ ಸೆಳೆಯುತ್ತಿದೆ.
ಟ್ರ್ಯಾಕ್ಟರ್ ಹರಿದು ಪೌರಕಾರ್ಮಿಕ ಸಾವು
ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು (35) ಎನ್ನುವವರನ್ನು ಪೊಲೀಸರು ಕರೆದುದ್ಯೊಯ್ದು ಟ್ರ್ಯಾಕ್ಟರ್‌ ಮೂಲಕ ಬ್ಯಾರಿಕೇಡ್‌ಗಳನ್ನು ಸಾಗಿಸುತ್ತಿದ್ದರೆನ್ನಲಾಗಿದೆ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved