• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರುವೇಕೆರೆಯಲ್ಲಿ ತುಂತುರು ಮಳೆಗೆ ತತ್ತರಿಸಿ ಹೋದ ಜನರು, ವ್ಯಾಪಾರ ಅಸ್ತವ್ಯಸ್ಥ
ಸೈಕ್ಲೋನ್ ಎಫೆಕ್ಟ್‌ಗೆ ತುರುವೇಕೆರೆ ತಾಲೂಕಿನ ಜನರು ತತ್ತರಿಸಿ ಹೋಗಿದ್ದು, ಕಳೆದ ಎರಡು ದಿನಗಳಿಂದಲೂ ಸೂರ್ಯನ ಕಿರಣ ಕಾಣದೇ ಮಲೆನಾಡಿನಂತೆ ಆಗಿದೆ. ಮಧ್ಯಾಹ್ನದ ವೇಳೆಯೂ ಸಾಯಂಕಾಲದಂತೆ ಗೋಚರಿಸುತ್ತಿತ್ತು. ಜೋರಾದ ಮಳೆ ಆಗದಿದ್ದರೂ ಸಹ ತುಂತುರು ಮಳೆಯಿಂದಾಗಿ ಜನರು ಹೊರಕ್ಕೆ ಬರಲು ಹಿಂದೇಟು ಹಾಕಿದರು.
ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ಡಿಸೆಂಬರ್‌ 4 ರಂದು ಪ್ರತಿಭಟನೆ
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದಂತಹ ಕೃತ್ಯಗಳನ್ನು ಖಂಡಿಸಿ ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿವಿಧ ಮಠಗಳ ಸ್ವಾಮೀಜಿಗಳು ತುಮಕೂರಿನಲ್ಲಿ ಹೇಳಿದರು.
ಬಿವೈವಿ ನೇತೃತ್ವದಲ್ಲಿ ಮುಂದಿನ ಚುನಾವಣೆ
ವಿಜಯೇಂದ್ರ ಒಬ್ಬ ಯುವ ನಾಯಕ. ಅವರಿಗೆ ತಮ್ಮದೇ ಆದ ಶಕ್ತಿ ಇದೆ. ಮುಂದಿನ 2028ರ ಚುನಾವಣೆಯನ್ನು ವಿಜಯೇಂದ್ರ ಅವರ ನೇತೃತ್ವದಲ್ಲಿ ಸ್ಪರ್ಧಿಸಿ 140 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ಧರ್ಮವನ್ನು ಪ್ರೀತಿಯ ನೆಲೆಗಟ್ಟಿನಲ್ಲಿ ಕಟ್ಟಬೇಕಿದೆ: ಲೇಖಕ ಬಿಳಿಗೆರೆ ಕೃಷ್ಣಮೂರ್ತಿ
ಪ್ರಜಾಪ್ರಭುತ್ವ ಭಾರತ ಹೊಸ ಧರ್ಮವಾಗಿದ್ದು ನಾವು ಹೊಸ ಪ್ರಜಾಪ್ರಭುತ್ವ ಧರ್ಮವನ್ನು ಪ್ರೀತಿಯ ನೆಲೆಗಟ್ಟಿನಲ್ಲಿ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ಲೇಖಕ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು. ತಿಪಟೂರಿನ ಸಾಂಸ್ಕೃತಿಕ ಪ್ರತಿನಿಧಿಗಳಿಗೆ ಗೌರವ ಸಮರ್ಪಣೆ ಜನ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಮದುವೆಯ ಸಾಂಸ್ಕೃತಿಕ ಸ್ವರೂಪ ಬದಲು: ಲೇಖಕಿ ಎಂ.ಸಿ.ಲಲಿತಾ
ಆಡಂಬರದ ವಿವಾಹಗಳ ಸುಳಿಗೆ ಸಿಲುಕಿ ಮದುವೆಯ ಸಾಂಸ್ಕೃತಿಕ ಸ್ವರೂಪಗಳೇ ಬದಲಾಗುತ್ತಿವೆ. ಸರಳ ವಿವಾಹಗಳು ಮೂಲೆಗುಂಪಾಗುತ್ತಿವೆ ಎಂದು ಲೇಖಕಿ, ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷರಾದ ಎಂ.ಸಿ.ಲಲಿತಾ ಆತಂಕ ವ್ಯಕ್ತಪಡಿಸಿದರು. ತುಮಕೂರಿನಲ್ಲಿ ವರದಕ್ಷಿಣೆ ಪರಿಕಲ್ಪನೆ ಕುರಿತ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳಿಂದ ತುಮಕೂರಿನಲ್ಲಿ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಮ ಮಹಾ ಒಕ್ಕೂಟದ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಿ: ಹಿಂದೂ ಹಿತರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಜಗದೀಶ್
ಹಿಂದೂ ದೇವಾಲಯಗಳ ಮತ್ತು ದೇವರ ವಿಗ್ರಹಗಳನ್ನು ಭಂಜನ ಮಾಡಲಾಗುತ್ತಿದೆ. ಕೂಡಲೇ ಭಾರತ ಸರ್ಕಾರ ಬಾಂಗ್ಲಾ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಜಗದೀಶ್ ಒತ್ತಾಯಿಸಿದರು. ಶಿರಾದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.
7ರಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ಜಿಲ್ಲೆಗೆ ನಿಗದಿಯಾಗಿರುವ ನೀರನ್ನು ಸಂಪೂರ್ಣವಾಗಿ ಹರಿಸಬೇಕು ಎಂದು ಒತ್ತಾಯಿಸಿ ಡಿ.7ರಂದು ಸಂಯುಕ್ತ ಕಿಸಾನ್ ಕರ್ನಾಟಕ ನೇತೃತ್ವದಲ್ಲಿ ವಿವಿಧ ರೈತಪರ ಸಂಘಟನೆಗಳು ಕಪ್ಪುಪಟ್ಟಿ ಧರಿಸಿ ಬೃಹತ್ ಪ್ರತಿಭಟನಾ ಧರಣಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಳ್ಳಲಾಗಿದೆ.
ಎಲೆಕ್ಟ್ರಿಕ್ ಶೋರೂಮ್‌ಗೆ ಬೆಂಕಿ: ಎರಡು ಬೈಕ್‌ಗಳು ಭಸ್ಮ
ತುರುವೇಕೆರೆ: ಇಲ್ಲಿಯ ತಿಪಟೂರು ರಸ್ತೆಯಲ್ಲಿನ ಜೆಮೊಪೈ ಎಲೆಕ್ಟ್ರಿಕ್ ದ್ವಿಚಕ್ರವಾಹನದ ಶೋರೂಮ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಎರಡು ಬೈಕ್ ಗಳು ಸುಟ್ಟು ಹೋಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಫೆಂಗಲ್ ಎಫೆಕ್ಟ್ : ಕಟಾವು ಹಂತದಲ್ಲಿದ್ದ ರಾಗಿ ಬೆಳೆ ಭೂಮಿಪಾಲು
ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಆಗಿದ್ದು ಇದರಿಂದ ಕಲ್ಪತರು ನಾಡಿನ ಜನ ಜಾನುವಾರುಗಳ ಪ್ರಮುಖ ಆಹಾರ ಬೆಳೆಯಾದ ರಾಗಿ ಕಟಾವು ನಡೆಯುತ್ತಿರುವ ಮಧ್ಯೆ ಮಳೆ ಬರುತ್ತಿರುವುದರಿಂದ ರಾಗಿ ಬೆಳೆ ಸಂಪೂರ್ಣ ಭೂಮಿ ಪಾಲಾಗಿದೆ. ಮೋಡಮುಸುಕಿರುವ ವಾತಾವರಣದಲ್ಲಿ ಸುರಿಯುತ್ತಿರುವ ಜಡಿ ಮಳೆಯಿಂದ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved