• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧ್ಯಾತ್ಮಿಕ ಚಿಂತನೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಶ್ರೀ ಚಿದಾನಂದ ಭಾರತೀ ಸ್ವಾಮೀಜಿ
ಮೌಲ್ಯ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡದ ಕಾರಣ, ಸಮಾಜ ಸರಿ ಮಾರ್ಗದಲ್ಲಿ ಮುನ್ನಡೆಯಲು ಸಾಧ್ಯವಾಗುತ್ತಿಲ್ಲ. ದೈವತ್ವ ಮತ್ತು ಆಧ್ಯಾತ್ಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಮುನ್ನಡೆಸುವುದೇ ನಮ್ಮ ಮೂಲ ಉದ್ದೇಶ. ಸ್ವಾರ್ಥವಿಲ್ಲದೆ ಕೆಲಸ ಮಾಡುವ, ಪ್ರತಿಫಲ ಬಯಸದೆ ಕಾರ್ಯ ಮಾಡುವ ವ್ಯಕ್ತಿತ್ವ ರೂಪಿಸಲು ಆಧ್ಯಾತ್ಮಿಕ ಶಿಕ್ಷಣದಿಂದ ಮಾತ್ರ ಸಾಧ್ಯ.
ಪ್ರೀತಿಗಾಗಿ ಮುಸ್ಲಿಂ ಯುವಕನ ಕಿರುಕುಳ; ಬಾಲಕಿ ನೇಣಿಗೆ ಶರಣು
ಮುಸಲ್ಮಾನ ಸೈಯದ್ (19) ಎಂಬ ಯುವಕ ಪ್ರೀತಿಗಾಗಿ ಆಕೆಯನ್ನು ಪೀಡಿಸುತ್ತಿದ್ದನು ಎನ್ನಲಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಕುಣಿಗಲ್ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತು ಮಹಾತ್ಮ ಗಾಂಧಿ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದ.
ಕಲ್ಯಾಣ ಮಂಡಳಿಯಿಂದ ಕಾರ್ಮಿಕರಿಗೆ ತಲುಪದ ಹಣ: ರಾಜ್ಯಾಧ್ಯಕ್ಷ ಬಿ.ದೇವರಾಜು
ಕಾರ್ಮಿಕರು ತಾವು ದುಡಿದ ಹಣದಲ್ಲಿ ಒಳ್ಳೆಯ ಆಹಾರ ಪದಾರ್ಥಗಳನ್ನು ಖರೀದಿಸಬೇಕು. ಕೆಮಿಕಲ್ ಮಿಶ್ರಿತ ಆಹಾರ ಪದಾರ್ಥಗಳಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಗಾಣದಿಂದ ತಯಾರಿಸಿದ ಎಣ್ಣೆ, ಸಾವಯವ ಆಹಾರ ಪದಾರ್ಥಗಳನ್ನು ಬಳಕೆ ಮಾಡುವಂತೆ ಸಲಹೆ ನೀಡಿದರು.
ನೀರಿನ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ
ಪ್ರಸ್ತುತ ನಗರದಲ್ಲಿ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಾಗಿದೆ. ಪಾಲಿಕೆ ವಾರ್ಡು, ಬುಗುಡನಹಳ್ಳಿ ಜಲಸಂಗ್ರಹಾಗಾರ ಸೇರಿ ಪ್ರತಿ ದಿನ 14 ನೀರಿನ ಮಾದರಿಗಳನ್ನು ಈ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುತ್ತಿದೆ. ನಾಗರಿಕರಿಗೆ ನೀರು ಸರಬರಾಜು ಮಾಡುವ ಮುನ್ನ 6 ಹಂತದಲ್ಲಿ ಶುದ್ಧೀಕರಣಗೊಳಿಸಲಾಗುವುದು.
ಬೆಸ್ಕಾಂ ಕಚೇರಿಗೆ ಬೀಗ ಹಾಕಿ ರೈತರ ಪ್ರತಿಭಟನೆ
ಬೇಸಿಗೆ ಆರಂಭದಲ್ಲೇ ಕರೆಂಟ್ ಸಮಸ್ಯೆ ರೈತಾಪಿ ವರ್ಗವನ್ನು ಕಂಗಾಲಾಗಿಸಿದೆ. ಸುಮಾರು 20 ಗ್ರಾಮಕ್ಕೆ ಏಕಾಏಕಿ ಕರೆಂಟ್ ನೀಡುವುದು ಕಡಿಮೆ ಆಗಿದೆ.
ಶಿಕ್ಷಣ ಕ್ಷೇತ್ರಕ್ಕೆ ಕೆ.ಬಿ. ಜಯಣ್ಣನವರ ಕೊಡುಗೆ ಅಪಾರ
70 ವರ್ಷಗಳ ಹಿಂದಿನ ಸ್ಥಿತಿಗೆ ಹೋಲಿಸಿಕೊಂಡರೆ ನಮ್ಮ ದೇಶವು ಇಂದು ಆರ್ಥಿಕವಾಗಿ ಶೀಘ್ರಗತಿಯಲ್ಲಿ ಅಭಿವೃದ್ಧಿಯಾಗುತ್ತಿದೆ.
ಕೊಡಮಡಗು ಗ್ರಾಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸಕ್ಕೆ ಸೋಲು
ಕೊಡಮಡಗು ಗ್ರಾಪಂನಲ್ಲಿ ಮಧುಗಿರಿ ಉಪವಿಭಾಗಾಧಿಕಾರಿಗಳಾದ ಗೂಟೂರು ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ಅವಿಶ್ವಾಸ ಸೂಚನೆ ಕುರಿತು ಸದಸ್ಯರ ಸಭೆ ನಡೆಸಲಾಯಿತು.
ಡಿ.ಕೆ. ಶಿವಕುಮಾರ್‌ ಸಿಎಂ ತಡೆಯುತ್ತಿದ್ದಾರೆ : ಜೆಡಿಎಸ್‌ನ ಶಾಸಕ ಎಂ.ಟಿ.ಕೃಷ್ಣಪ್ಪ
ಮುಖ್ಯಮಂತ್ರಿಯ ಸರತಿ ಸಾಲಿನಲ್ಲಿರುವ ಡಿ.ಕೆ.ಶಿವಕುಮಾರ್ ಗೆ ಇನ್ನಿತರೆ ಸಮುದಾಯಕ್ಕೆ ಸೇರಿದ ಪ್ರಮುಖರು ಸಿಎಂ ಆಗಲು ತೊಡರುಗಾಲು ಹಾಕುತ್ತಿದ್ದಾರೆಂದು ಬೇಸರಿಸಿದರು.
ಜನರ ಮೌಢ್ಯ ತೊಡೆದು ಹಾಕಲು ಶ್ರಮಿಸಿದ ಸೇವಾಲಾಲ್
ಸೇವಾಲಾಲ್ ಅವರು ವಿವಿಧ ರಾಜ್ಯಗಳನ್ನು ಸುತ್ತಿ, ಅದಿವಾಸಿಗಳು, ಅಲೆ ಮಾರಿ ಸಮುದಾಯಗಳಲ್ಲಿ ಹೆಚ್ಚಾಗಿದ್ದ ಮೌಢ್ಯ, ಕಂದಾಚಾರವನ್ನು ಹೋಗಲಾಡಿಸಲು ಹಲವಾರು ಪ್ರಯತ್ನ ನಡೆಸಿದ್ದರು.
ಅವಧಿಗೂ ಮುಂಚೆ ಬೇಸಿಗೆ ಎದುರಿಸಲು ಸಿದ್ದರಾಗಿ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
ಕಳೆದ 6 ವರ್ಷಗಳಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಿದ್ದೇವೆ. ಈ ಬಾರಿಯೂ ಸಹ ಸಾರ್ವಜನಿಕರಿಗೆ ನೀರಿನ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved