• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರ್ಚ್‌ 6ರಿಂದ ದೇವರಾಯನದುರ್ಗ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರೆ
ದೇವರಾಯನದುರ್ಗ ಜಾತ್ರೆ ಅಂಗವಾಗಿ ಮಾರ್ಚ್ 13ರಂದು ಜರುಗಲಿರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವ
ವಿಎಗಳ ಪ್ರತಿಭಟನೆಗೆ ಸ್ಪಂದಿಸದ ಅಧಿಕಾರಿಗಳು
ವಿಎಗಳಿಗೆ ವರ್ಗಾವಣೆ, ಶೌಚಾಲಯ, ಮುಂಬಡ್ತಿ, ಕುರ್ಚಿ, ಮೇಜು, ಹೀಗೆ ಕಚೇರಿಯ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅವರ ಸಮಸ್ಯೆಗೆ ಸ್ಪಂದಿಸುವ ಅಥವಾ ಅವರ ಹೋರಾಟವನ್ನು ಕೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಚಿನ್ನಾಭರಣ ಕಳವು: ಆರೋಪಿ ಬಂಧನ
ಪಾವಗಡ ತಾಲೂಕಿನ ಯರಪಾಳ್ಯ ಗ್ರಾಮದ 30 ವರ್ಷ ವಯಸ್ಸಿನ ಶ್ರೀನಿವಾಸ್ ಕಳ್ಳತನ ಮಾಡಿದ ಆರೋಪಿ. ಆರೋಪಿಯಿಂದ 1.42 ಲಕ್ಷ ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಂಡು ಬಂಧಿಸಿದ್ದಾರೆ.
ಭರತನಾಟ್ಯವು ಸನಾತನ ಸಂಸ್ಕೃತಿಯಲ್ಲಿ ದೈವಿಕ ಕಲೆ :ಎಸ್. ನಂಜುಂಡರಾವ್
ಗುರು ಶಿಷ್ಯ ಪರಂಪರೆಯಲ್ಲಿ ಕಲಿಸಲಾಗುವ ಭರತನಾಟ್ಯ ಕಲೆಯಲ್ಲಿ ಮಕ್ಕಳಿಗೆ ಆಸಕ್ತಿ ಮೂಡಿಸಿ, ಅವರಿಗೆ ಉತ್ತಮ ಅಭ್ಯಾಸ ಮಾಡಿಸಿ ಪ್ರದರ್ಶನಗಳಿಗೆ, ಪರೀಕ್ಷೆಗಳಿಗೆ ಅವಕಾಶ ನೀಡಿ ನೃತ್ಯದಲ್ಲಿ ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ನೃತ್ಯ ಕೇಂದ್ರದ ವಿದುಷಿ. ರತಿಕ ಹಾಗೂ ವಿದ್ವಾನ್. ಸಾಗರ್ ಇವರ ಅವಿರತ ಶ್ರಮವಿದೆ
ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ :ಜಿ.ಪಂ. ಸಿಇಒ ಪ್ರಭು
ಆರ್ಥಿಕವಾಗಿ ಹಿಂದುಳಿದವರು ಜೀತ ಪದ್ಧತಿಗೆ ಒಳಗಾಗುತ್ತಾರೆ. ಜೀತ ಪದ್ಧತಿಯಿಂದ ಮಾನವ ಹಕ್ಕುಗಳಿಗೆ ಚ್ಯುತಿಯುಂಟಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಜೀತ ಪದ್ಧತಿ, ಸತಿ ಸಹಗಮನ, ಅಸ್ಪೃಶ್ಯತೆ, ಮಾನವ ಕಳ್ಳಸಾಗಾಣಿಕೆ, ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ಗಳಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವಲ್ಲಿ ಯಶಸ್ವಿ ಹೆಜ್ಜೆಗಳನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು.
ಕಿಡಿಗೇಡಿಗಳಿಂದ ಅಡಿಕೆ ಗಿಡಗಳ ನಾಶ
ಮೂರ್ನಾಲ್ಕು ವರ್ಷಗಳ ಕಾಲ ಅವುಗಳನ್ನು ಮಕ್ಕಳಂತೆ ಪೋಷಿಸಿ ಬೆಳೆಸಿದ್ದರು. ಇನ್ನೇನು ಹೊಂಬಾಳೆ ಬಿಡುವ ಸಮಯ ಬಂದಿದೆ, ನಮ್ಮ ಕಷ್ಟ ಕಾರ್ಪಣ್ಯಗಳಿಗೆ ಅಡಿಕೆ ಪೈರು ಕೈಗೆ ಸಿಗುತ್ತದೆ ಎಂಬ ದೃಢ ನಂಬಿಕೆಯಲ್ಲಿ ಕಾಲ ಕಳೆಯುತ್ತಿದ್ದ ಈ ಅಡಿಕೆ ಗಿಡದ ಮಾಲೀಕರಿಗೆ, ಇಂದು ಬೆಳಗ್ಗೆ ತನ್ನ ಜಮೀನಿನಲ್ಲಿ ಸುಮಾರು 600ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿರುವುದನ್ನು ನೋಡಿ ಆಘಾತವುಂಟಾಗಿದೆ.
3 ದಿನ ಪೂರೈಸಿದ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ತಾಲೂಕು ಆಡಳಿತ ಸೌಧದ ಮುಂದೆ ನಡೆಸುತ್ತಿರುವ ಮುಷ್ಕರ ೩ ದಿನ ಪೂರೈಸಿದೆ. ಈ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕಂದಾಯ ಇಲಾಖೆ ನೌಕರರ ಸಂಘಗಳು ಬುಧವಾರ ಬೆಂಬಲ ಸೂಚಿಸಿದವು.
ಸಂತ್ರಸ್ಥ ರೈತರಿಗೆ ಪರಿಹಾರ ನೀಡುವಂತೆ ಆಗ್ರಹ
ಬರಗೂರು ಗ್ರಾಮದ ಮಂಜಮ್ಮ ಶಂಕರಪ್ಪ ಹಾಗೂ ರಾಮಾಂಜಿನಮ್ಮ ಅವರು ತೋಟಗಾರಿಕೆ ಬೆಳೆಯಿಂದ ಜೀವನ ಸಾಗಿಸುತ್ತಿದ್ದು ತಮಗೆ ಸೇರಿದ್ದ ಗ್ರಾಮದ ಸರ್ವೇ ನಂ. 9ರಲ್ಲಿ ಎರಡು ಎಕರೆ ಪ್ರದೇಶದಲ್ಲಿ ಅಡಿಕೆ ಬೆಳೆದಿದ್ದರು. ಕೆಲ ಕುತಂತ್ರಿಗಳು ಷಡ್ಯಂತರ ರೂಪಿಸಿ 700 ಅಡಿಕೆ ಮರಗಳನ್ನು ಕತ್ತರಿಸಿದ್ದಾರೆ. ಬಡ ರೈತರು ಹಲವು ವರ್ಷಗಳಿಂದ ಅಡಿಕೆ ಬೆಳೆ ಸಂರಕ್ಷಣೆ ಮಾಡಿಕೊಂಡು ಬಂದಿದ್ದರು.
ಸೌಲಭ್ಯವನ್ನೇ ನೀಡದೆ ಜನಸೇವೆ ಮಾಡಿ ಎಂದರೆ ಹೇಗೆ ಸಾಧ್ಯ?
ಸೂಕ್ತ ಸೌಲಭ್ಯಗಳನ್ನೇ ನೀಡದೇ ಜನರ ಸೇವೆ ಮಾಡಿ ಎಂದರೆ ಹೇಗೆ ಸಾಧ್ಯ? ತಾಂತ್ರಿಕ ಸೌಲಭ್ಯಗಳನ್ನು ನೀಡಿಲ್ಲ. ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಕ್ತ ಕಚೇರಿ ಇಲ್ಲ. ಆಡಳಿತ ಚುರುಕುಗೊಳಿಸಲು ಹಲವಾರು ಆ್ಯಪ್‌ ಗಳನ್ನು ಜಾರಿಗೆ ತರಲಾಗಿದೆ. ಆದರೆ ಅವುಗಳ ಅನುಷ್ಠಾನಗೊಳಿಸಲು ಸರ್ಕಾರ ವಿಫಲವಾಗಿದೆ. ಯಾವುದೇ ಮೂಲಭೂತ ಸೌಕರ್ಯ ಒದಗಿಸದೇ ಇರುವ ಕಾರಣ ಜನರಿಗೆ ನಾವು ಸೇವೆ ಒದಗಿಸುವುದು ಅಸಾಧ್ಯವಾಗಿದೆ ಎಂದು ಅವರು ದೂರಿದರು.
ಆತ್ಮವಿಶ್ವಾಸ, ನಿರಂತರ ಅಭ್ಯಾಸ, ಇದ್ದಲ್ಲಿ ಯಶಸ್ಸು ಸಾದ್ಯ :ಡಾ. ಪಿ.ಎಚ್.ಮಹೇಂದ್ರಪ್ಪ
ಶಾಲಾ ಕಾಲೇಜುಗಳಲ್ಲಿ ಕೇವಲ ನಿಯೋಜಿತ ಪಠ್ಯ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗದು. ಪಠ್ಯದ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ವ್ಯಕ್ತಿತ್ವ ನಿರ್ಮಿಸುವಲ್ಲಿ ಸಹಕಾರಿಯಾಗಬಲ್ಲವು ಎಂದರು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved