• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂತರಾಜ್‌, ಕುಲ್ದಿಪ್‌ ಸಿಂಗ್‌ ವರದಿ ಜಾರಿಗೊಳಿಸಿ
ಕಾಂತರಾಜ್ ಹಾಗೂ ಕುಲ್ದೀಪ್ ಸಿಂಗ್ ಆಯೋಗದ ಶಿಫಾರಸ್ಸನ್ನು ಕೂಡಲೇ ಜಾರಿಗೊಳಿಸಬೇಕೆಂದು ಕೇಂದ್ರ ತೆಂಗು ಮತ್ತು ನಾರು ಅಭಿವೃದ್ಧಿ ಮಂಡಲಿಯ ನಿರ್ದೇಶಕ ಹಾಗೂ ಹಿಂದುಳಿದ ವರ್ಗಗಳ ಮುಖಂಡ ಎಂ.ಟಿ.ಕೃಷ್ಣಮೂರ್ತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸಾಹಿತ್ಯ ಪರಿಷತ್‌ನಲ್ಲಿ ಸಾಮಾಜಿಕ ನ್ಯಾಯವಿಲ್ಲ
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಾಹಿತ್ಯದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಸಾಮಾಜಿಕ ನ್ಯಾಯ ದೊರೆಯಬೇಕೆಂಬ ಕನಸಿನೊಂದಿಗೆ 109 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಸಂಸ್ಥೆಯನ್ನು ಸ್ಥಾಪಿಸಿದ್ದರು, ಆದರೆ ಅದು ಇದುವರೆಗೂ ಈಡೇರಿಲ್ಲ ಎಂದು ಸಾಹಿತಿ ಮತ್ತು ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ತಿಳಿಸಿದ್ದಾರೆ.
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ : ಗೃಹ ಸಚಿವ ಪರಮೇಶ್ವರ್

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಿ. 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಿ.ಗೊಲ್ಲಹಳ್ಳಿ-ಸೋರೆಕುಂಟೆ ಬಳಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 

ತಿಪಟೂರಿನಲ್ಲಿ ಸುಡುವ ಚಿಪ್ಪಿನ ದಟ್ಟ ಹೊಗೆಯಿಂದ ಕೃಷಿ ಪರಿಸರಕ್ಕೆ ತೀವ್ರ ಧಕ್ಕೆ
ತಿಪಟೂರು ನಗರದ ಹಾಸನ ರಸ್ತೆಯಿಂದ ಅನಗೊಂಡನಹಳ್ಳಿ ಮಾರ್ಗ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಕೊಬ್ಬರಿ ಚಿಪ್ಪುಗಳನ್ನು ಕೃಷಿ ಭೂಮಿಯಲ್ಲಿ ಸುಡುವ ಕೈಗಾರಿಕೆಗಳು ಇದ್ದು ಇದರಿಂದ ಭುಗಿಲೇಳುತ್ತಿರುವ ದಟ್ಟ ಹೊಗೆಯಿಂದ ಕಿಲೋಮೀಟರ್‌ಗಟ್ಟಲೆ ಪರಿಸರಕ್ಕೆ ಧಕ್ಕೆಯಾಗುವುದರ ಜೊತೆಗೆ ವಿಪರೀತ ತಾಪಮಾನ ಉಂಟಾಗುತ್ತಿದ್ದು ಕೃಷಿ, ತೋಟಗಾರಿಕೆಗಳ ಇಳುವರಿ ಮೇಲೆ ತೀವ್ರ ಪ್ರಭಾವ ಬೀರುತ್ತಿದೆ.
ಕುಲಶಾಸ್ತ್ರೀಯ ಅಧ್ಯಯನದಿಂದ ಅಭಿವೃದ್ಧಿ: ವಿಶ್ವಕರ್ಮ ಸಮುದಾಯದ ಮುಖಂಡ ಶಾಮಣ್ಣ ಆಚಾರ್ಯ
ರಾಜ್ಯದ ವಿಶ್ವಕರ್ಮರ ಕುಲಶಾಸ್ತ್ರೀಯ ಅಧ್ಯಯನ ವಿಶ್ವಕರ್ಮರ ಮುಂದಿನ ತಲೆಮಾರಿಗೆ ವಿಶ್ವಕರ್ಮರ ಶ್ರೇಯೋಭೀವೃದ್ದಿಗೆ ಮತ್ತು ಏಳಿಗೆಗಾಗಿ ಅಗತ್ಯವಾಗಿದೆ ಎಂದು ವಿಶ್ವಕರ್ಮ ಸಮುದಾಯದ ಮುಖಂಡ ಶಾಮಣ್ಣ ಆಚಾರ್ಯ ಹೇಳಿದರು. ಶಿರಾದಲ್ಲಿ ವಿಶ್ವಕರ್ಮರ ಕುಲಶಾಸ್ತ್ರೀಯ ಅದ್ಯಯನಕ್ಕೆ ಆಗಮಿಸಿದ್ದ ಅಧ್ಯಯನ ತಂಡಕ್ಕೆ ವಿರ್ಶಕರ್ಮ ಜನಾಂಗದ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.
ಪಾವಗಡದಲ್ಲಿ ಬಿಸಿಯೂಟ ಸೇವನೆಯಿಂದ ಮುಖ್ಯ ಶಿಕ್ಷಕಿ ಸೇರಿ 42 ಜನ ಅಸ್ವಸ್ಥ
ಬಿಸಿಯೂಟದ ಬಳಿಕ ಮಿಠಾಯಿ ಸೇವಿಸುತ್ತಿದ್ದಂತೆ ವಾಂತಿ ಬೇಧಿ ಶುರುವಾಗಿ ಮುಖ್ಯ ಶಿಕ್ಷಕಿ ಸೇರಿ ಸುಮಾರು 42ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಶುಕ್ರವಾರ ಮಧ್ಯಾಹ್ನ ಪಾವಗಡ ತಾಲೂಕಿನ ಕೋಣನಕುರಿಕೆ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದಿದೆ.
ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಮಹಾಲಕ್ಷ್ಮೀ ಬ್ರಹ್ಮರಥೋತ್ಸವ
ರಾಜ್ಯದ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಿಯ ಕಾರ್ತಿಕ ಮಾಸದ ವೈಭವದ ಲಕ್ಷ ದೀಪೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು.
ಕನ್ನಡದ ವಿವೇಕ ದೊಡ್ಡದು: ಬರಗೂರು ರಾಮಚಂದ್ರಪ್ಪ
ಕನ್ನಡ ಸಾಹಿತ್ಯ ಸಮಗ್ರವಾದದ್ದು, ಕನ್ನಡ ವಿವೇಕ ಬಹಳ ದೊಡ್ಡದು, ವಿವೇಕದ ಜಾಗದಲ್ಲಿ ಅವಿವೇಕ ,ಸತ್ಯದ ಜಾಗದಲ್ಲಿ ಅಸತ್ಯ ಅವರಿಸಿ ಕೊಳ್ಳುತ್ತಿದೆ, ಮಾನವೀಯತೆ ಬದಲು ಮತಿಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ,ಬಂಡಾಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ ಎಂದು ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ತುಮಕೂರು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.
ತುಮಕೂರಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಕಲ್ಪತರುನಾಡು, ಶೈಕ್ಷಣಿಕ ನಗರಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಮುದ್ದೇನೇರಳೇಕೆರೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಸಂವಿಧಾನ ದಿನ ಆಚರಣೆ
ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತವಾದ, ಜಾತ್ಯತೀತ, ಸಮಾಜವಾದಿ ಧರ್ಮ ನಿರಪೇಕ್ಷಗಳ ಅರ್ಥ ಮತ್ತು ಸಂವಿಧಾನದ ಮಹತ್ವವನ್ನು ಶಿಕ್ಷಣ ಸಂಯೋಜಕಿ ಹೇಮಲತ ತಿಳಿಸಿದರು. ಮಧುಗಿರಿಯಲ್ಲಿ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved