ಭಗೀರಥ ಮಹರ್ಷಿಗಳ ಜೀವನಗಾಥೆ ಪ್ರತಿಯೊಬ್ಬರಿಗೂ ಸ್ಫೂರ್ತಿಭಗೀರಥ ಮಹರ್ಷಿಗಳು ತಪಸ್ಸು ಮಾಡಿ ಗಂಗೆಯನ್ನು ಭೂಮಿಗೆ ತಂದ ಮಹಾಪುರುಷರು. ಅವರ ಸಾಧನೆ, ಛಲ ಎಲ್ಲರಿಗೂ ಆದರ್ಶ. ಭಗೀರಥ ಮಹರ್ಷಿಗಳ ಜೀವನಗಾಥೆಯನ್ನು ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿ ತೆಗೆದುಕೊಂಡು, ತಮ್ಮ ಜೀವನದಲ್ಲಿ ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಟಿ.ಬಿ ಜಯಚಂದ್ರ ಹೇಳಿದರು.