• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಯೋಜನೆಗೆ 75 ಕೋಟಿ ವೆಚ್ಚದ ಡಿಪಿಆರ್ ಸಿದ್ಧ
ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಶುದ್ದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು ಶಾಸಕನಾದ ನನ್ನ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ತಿಪಟೂರು ನಗರಕ್ಕೆ ಕುಡಿಯುವ ನೀರಿನ ಯೋಜನೆಗೆ ನೊಣವಿನಕೆರೆ ಮತ್ತು ಈಚನೂರು ಎರಡು ಕೆರೆಗಳನ್ನು ಬಳಸಿಕೊಳ್ಳಲಾಗುವುದು.
ರಂಗ ಕಲೆ ನಾಡಿನ ಸಂಸ್ಕೃತಿಯ ಪ್ರತೀಕ : ಶಿವರಾಮಯ್ಯ
ನಮ್ಮ ಹಿರಿಯ ತಲೆಮಾರಿನಿಂದ ಬಂದ ಪೌರಾಣಿಕ ರಂಗ ಕಲೆ ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವೇ ಆಗಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮುಂತಾದವುಗಳಿಂದ ನಮ್ಮ ರಂಗ ಕಲೆ ಕ್ಷಿಣಿಸುತ್ತಿದೆ ಎಂದು ಹಿರಿಯ ಕಲಾವಿದ ಶಿವರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚು ತೊಡಗಿ
ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳು ಅಧ್ಯಯನದತ್ತ ಹೆಚ್ಚು ತೊಡಗಿ
ಚಳವಳಿ ಪ್ರಜ್ಞೆ, ಸಾಹಿತ್ಯದ ಪ್ರಜ್ಞೆ ಬೇರೆಯಲ್ಲ
ಚಳವಳಿಯ ಪ್ರಜ್ಞೆ ಮತ್ತು ಸಾಹಿತ್ಯ ಪ್ರಜ್ಞೆ ಪರಸ್ಪರ ಬೇರೆಯಲ್ಲ ಎನ್ನುವ ತಿಳುವಳಿಕೆ ನಮಗೆ ಬಹಳ ಅಗತ್ಯವಿದೆ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ 75 ಸಾವಿರ ವೈದ್ಯಕೀಯ ಶಿಕ್ಷಣ ಸೀಟು ಸೃಜನೆ
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಬೇಕೆಂಬ ಮಹತ್ವದ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಮುಂದಿನ ವರ್ಷದಿಂದ ಪ್ರತಿವರ್ಷ 75 ಸಾವಿರ ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಸೃಜಿಸಲು ಮುಂದಾಗಿದೆ ಎಂದು ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವವಿ.ಸೋಮಣ್ಣ ತಿಳಿಸಿದ್ದಾರೆ.
ವಚನ ಸಾಹಿತ್ಯಕ್ಕೆ ವಿಶ್ವದಲ್ಲಿ ವಿಶಿಷ್ಟ ಸ್ಥಾನ
ಶೈನಾ ಅಧ್ಯಯನ ಸಂಸ್ಥೆ, ವಚನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ತುಮಕೂರು ಇವರು ಆಯೋಜಿಸಿದ್ದ ಬಿ.ಚನ್ನಪ್ಪಗೌರಮ್ಮ ವಚನ ಸಾಹಿತ್ಯ ಪ್ರಶಸ್ತಿ ಪ್ರಧಾನ ಸಮಾರಂಭ
ದಂಡಿನಶಿವರ ಹೋಬಳಿ ಅಭಿವೃದ್ಧಿಗೆ 12 ಕೋಟಿ ಮೀಸಲು: ಶಾಸಕ ಕೃಷ್ಣಪ್ಪ
2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕೂ ಮೇಲ್ಪಟ್ಟು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು, ನಿವೃತ್ತ ನೌಕರರು ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಆಯ್ಕೆಯಾದ ಸಮಾಜದ ನೌಕರ ಬಂಧುಗಳನ್ನು ಸನ್ಮಾನಿಸಲಾಯಿತು.
ಗಡಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ತೃಪ್ತಿ ಇದೆ: ಡಾ. ಕಾಂತರಾಜ್ ಅರಸ್
ಗ್ರಾಮೀಣ ಭಾಗದಲ್ಲಿ ವೈದ್ಯರ ಸೇವೆ ಅನನ್ಯವಾಗಿದೆ, ಬಡವರ್ಗದ ಜನರಿಗೆ ವೈದ್ಯರ ಸೇವೆ ಹೆಚ್ಚೆಚ್ಚು ಸಿಗುವಂತಾಗಬೇಕಿದೆ. ಕಾಂತರಾಜ್ ಅರಸ್ ಈ ಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ, ಅವರಿಗೆ ಈ ಭಾಗದ ಜನತೆ ಚಿರಋಣಿ .
ತುಮುಲ್‌ ನಿಂದ 65 ಲಕ್ಷ ರು.ಗಳ ಸವಲತ್ತು ವಿತರಣೆ: ಚಂದ್ರಶೇಖರ್ ರೆಡ್ಡಿ
ಕಾರನಾಗನಹಟ್ಟಿ ಸೇರಿ ಹಲವು ಕಡೆಗಳಲ್ಲಿ ಸಂಭವಿಸಿದ ಬೆಂಕಿ ಅವಘಡಗಳಲ್ಲಿ ಹುಲ್ಲು ಬಣವೆ ಹಾನಿಗೊಳಗಾದ ರೈತರಿಗೆ ಸಹಾನುಭೂತಿಯಿಂದ ಪರಿಹಾರ ಚೆಕ್‌ಗಳನ್ನು ನೀಡಲಾಯಿತು. ರೈತರು ಕೃಷಿಯಲ್ಲಿ ಮುನ್ನಡೆಸಲು ಅವರಿಗೆ ಅಗತ್ಯ ನೆರವು ದೊರಕುವಂತೆ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನೆರವಾಗಿದೆ.
ವಿದ್ಯಾರ್ಥಿಗಳೇ..ಸಮಾಜಕ್ಕೆ ದ್ರೋಹ ಬಗೆಯದಂತೆ ಬದುಕಿ: ರಾಮಕೃಷ್ಣಾಶ್ರಮದ ಶ್ರೀವೀರೇಶಾನಂದ ಸ್ವಾಮೀಜಿ
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಣೆ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 463
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved