• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಎಸ್‌ಟಿದರ ಪರಿಷ್ಕರಣೆ: ೧೭ರಂದು ವಿಚಾರ ವಿನಿಮಯ
ಕೇಂದ್ರ ಸರ್ಕಾರ ಜಾರಿಗೆತರಲು ಉದ್ದೇಶಿಸಿರುವ ಜಿಎಸ್‌ಟಿ ದರ ಪರಿಷ್ಕರಣೆಯ ಜಿಎಸ್‌ಟಿ- 2.0 ಸುಧಾರಣೆಗಳು-2025 ವಿಷಯವಾಗಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಈ ತಿಂಗಳ 17ರಂದು ನಗರದಲ್ಲಿ ವಿಚಾರ ವಿನಿಮಯ ಕಾರ್ಯಕ್ರಮ ಹಮ್ಮಿಕೊಂಡಿದೆ.
13 ಗ್ರಾಪಂ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ
ಗಣಿಬಾಧಿತ ಪ್ರದೇಶಗಳೆಂದು ಗುರುತಿಸಿರುವಂತಹ ೧೩ ಗ್ರಾಮ ಪಂಚಾಯಿತಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಂದು ೩೦ಕೋಟಿ ವೆಚ್ಚದಲ್ಲಿ ಸುಮಾರು ೨೫ ಕಿ.ಮೀ. ಸಿಸಿ ರಸ್ತೆಗಳ ನಿರ್ಮಾಣ ಹಾಗೂ ರಸ್ತೆಗಳ ಅಭಿವೃದ್ದಿ ಮಾಡುತ್ತಿದ್ದು ಇದನ್ನು ಸಾರ್ವಜನಿಕರು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ಕೇಂದ್ರ, ರಾಜ್ಯಗಳ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬ
ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿಳಂಬ ನೀತಿಯಿಂದ ಹಾಗೂ ಈ ಭಾಗದ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ತುಮಕೂರು, ದಾವಣಗೆರೆ ನೇರ ರೈಲುಮಾರ್ಗಗಳ ಮಂಜೂರಾಗಿ ೧೪ ವರ್ಷಗಳು ಕಳೆದಿದ್ದರೂ ೨೦೧೭ಕ್ಕೆ ಲೋಕಾರ್ಪಣೆಯಾಗಬೇಕಿದ್ದ ರೈಲುಮಾರ್ಗದ ಕಾಮಗಾರಿ ಕುಂಟಿತಗೊಂಡಿದೆ ಎಂದು ಶಿರಾ ತಾಲೂಕು ರೈಲ್ವೆ ಯೋಜನಾ ಪ್ರೋತ್ಸಾಹ ಸಮಿತಿಯ ಅಧ್ಯಕ್ಷ ನಿವೃತ್ತ ಪ್ರೊಫೆಸರ್ ಬುರ್ಹಾದನ್ವುದ್ದಿನ್ ಆರೋಪಿಸಿದ್ದಾರೆ.
ಕೃಷಿ ಇಲಾಖೆಯಿಂದ ಅಂಗಡಿ ಲೈಸೆನ್ಸ್ ರದ್ದು
ತಿಪಟೂರು: ನಗರದ ಶ್ರೀ ಕಲ್ಲೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶುಕ್ರವಾರ ರಾತ್ರಿ ಯೂರಿಯಾ ತುಂಬಿದ ಲಾರಿಯೊಂದು ಸರ್ಕಾರ ನಿಗದಿಗೊಳಿಸಿದ ಬೆಲೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡಿದ ಹಿನ್ನಲೆಯಲ್ಲಿ ಕೃಷಿ ಇಲಾಖೆ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸಿರುವ ಘಟನೆ ನಡೆದಿದೆ.
ವೈಜ್ಞಾನಿಕ ನಿರ್ವಹಣೆಯಿಂದ ಉತ್ತಮ ಫಸಲು
ತೆಂಗು ತಿಪಟೂರು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು ಜನರ ಆಹಾರ, ಆರೋಗ್ಯ ಹಾಗೂ ಗ್ರಾಮೀಣ ಆರ್ಥಿಕತೆಯಲ್ಲಿ ತೆಂಗು ಮಹತ್ವದ ಪಾತ್ರ ವಹಿಸಿದ್ದು ತೆಂಗು ಬೆಳೆ ನಿರ್ವಹಣೆಗೆ ವೈಜ್ಞಾನಿಕ ಕ್ರಮ ಅನುಸರಿಸಿದರೆ ಉತ್ತಮ ಫಸಲು ಪಡೆಯಬಹುದು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಸೇವಾ ಮನೋಭಾವವೇ ನಿಜವಾದ ಉದ್ಯಮಶೀಲತೆ
ತುಮಕೂರು ವಿಶ್ವವಿದ್ಯಾಲಯದ ಪ್ರೋತ್ಸಾಹದಿಂದ ತುಮಕೂರು ಇನ್ನೋವೇಶನ್ ಇಂಕ್ಯುಬೇಶನ್ ಆ್ಯಂಡ್ ಎಂಟ್ರಪ್ರಿನರ್‌ಶಿಪ್ ಕೌನ್ಸಿಲ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ಉದ್ಯಮಶೀಲತಾ ಬಿಸಿನೆಸ್ ಕಾನ್ಕ್ಲೇವ್ – ಅನ್ವಯ 2025 ಶನಿವಾರ ಯಶಸ್ವಿಯಾಗಿ ನೆರವೇರಿತು. ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ಚಿಂತನೆಗಳೊಂದಿಗೆ, ಜೀವನಾನುಭವಗಳೊಂದಿಗೆ, ಕೇವಲ ಲಾಭಕ್ಕಿಂತ ಹೆಚ್ಚಾಗಿ ಮೌಲ್ಯಾಧಾರಿತ ಉದ್ಯಮಶೀಲತೆಯ ಸಂದೇಶವನ್ನು ಹಂಚಿಕೊಂಡರು.
ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ
ನಗರದ ಬಿಜಿಎಸ್ ವೃತ್ತದಲ್ಲಿರುವ ನಾಗರಕಟ್ಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿ
ವಿದ್ಯಾರ್ಥಿಗಳಿಗೆ ಕೇವಲ ಅಂಕಗಳ ಹಿಂದೆ ಓಡುವಂತೆ ಮಾಡಬೇಡಿ. ಗುಣಾತ್ಮಕ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಚಿಂತನೆ ಮಾಡಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಪ್ರಾಂಶುಪಾಲರಿಗೆ ಸಲಹೆ ಮಾಡಿದರು.
ಕೇಂದ್ರ,ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ರೈತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿವ ಶ್ರಮಜೀವಿಗಳ ಬದುಕಿನ ಜೊತೆ ಚೆಲ್ಲಾಟವಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಸಿಐಟಿಯು ಮತ್ತು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮೀ ಆರೋಪಿಸಿದರು.
ತಾಲೂಕು ಪಂಚಾಯ್ತಿ ಮುಂದೆ ದಲಿತರ ಪ್ರತಿಭಟನೆ
ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿಯ ಮುಂದುವರಿದ ಸಭೆಯನ್ನು ಏರ್ಪಡಿಸಲಾಗಿತ್ತು,
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved