ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುರುವೇಕೆರೆ ಪಟ್ಟಣ ಪಂಚಾಯಿತಿಗೆ ಶೀಲಾ ಅಧ್ಯಕ್ಷೆ
ಇಲ್ಲಿಯ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಶೀಲಾ ಶಿವಪ್ಪನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಪಪ್ರಚಾರ ಮಾಡಿದವರು, ಬೆಂಬಲ ನೀಡಿದವರು ಸರ್ವನಾಶ
ದೇಶದಾದ್ಯಂತ ಆಸ್ತಿಕರ ದೈವವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅಂತಹವರ ಮನೆಗಳು ಹಾಗೂ ಅವರ ಕುಟುಂಬ ಸರ್ವನಾಶ ಆಗಲಿದೆ ಎಂದು ಬಿಜೆಪಿಯ ಮಾಜಿ ಶಾಸಕ ಮಸಾಲಾ ಜಯರಾಮ್ ಆಕ್ರೋಶ ವ್ಯಕ್ತಪಡಿಸಿದರು.
ಸೆ.13ರಂದು ಜಿಲ್ಲಾದ್ಯಂತ ಲೋಕ್ ಅದಾಲತ್
ಸೆ.೧೩ರಂದು ನಡೆಯುತ್ತಿರುವ ರಾಷ್ಟ್ರೀಯ ಲೋಕಾ ಅದಾಲತ್ ೨೦೨೫ರ ಮೂರನೇ ಅದಾಲತ್ ಆಗಿದ್ದು, ಈ ಅದಾಲತ್ ತುಮಕೂರಿನಲ್ಲಿ ಮಾತ್ರವಲ್ಲ ರಾಷ್ಟ್ರ ವ್ಯಾಪ್ತಿಯಲ್ಲಿ ನಡೆಯುತ್ತದೆ ಎಂದು ತುಮಕೂರಿನ ಹಿರಿಯ ಸಿವಿಲ್ ನ್ಯಾಯಧೀಶರಾದ ನೂರುನ್ನೀಸಾ ತಿಳಿಸಿದರು.
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಸಹಿಸಲ್ಲ
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ನಿರಂತರ ಅಪಪ್ರಚಾರ ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗೊಂದಲದ ಗೂಡಾದ ದಲಿತ ಕುಂದು ಕೊರತೆ ಸಭೆ
ಕಳೆದ ಒಂದು ವರ್ಷಗಳ ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ದಲಿತರ ಕುಂದು ಕೊರತೆ ಸಭೆಯಲ್ಲಿ ನೂರಾರು ಸಮಸ್ಯೆಗಳನ್ನು ಹೊತ್ತ ದಲಿತ ಮುಖಂಡರು ಅಧಿಕಾರಿಗಳ ಮೇಲೆ ನಡೆಸಿದ ವಾಗ್ದಾಳಿಗೆ ತಲ್ಲಣಗೊಂಡರು.
ಬಿಜೆಪಿ ಮೈತ್ರಿ ಕೂಟದಿಂದ ಬೃಹತ್ ಪ್ರತಿಭಟನೆ
ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಮುಂದಾದವರಿಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಂತರ ಶಿರಸ್ತೇದಾರ್ ಪುನೀತ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮುಚ್ಚುತ್ತಿದ್ದ ಕಾಲೇಜು ಉಳಿಸಿಕೊಂಡ ಗ್ರಾಮಸ್ಥರು
ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೊರತೆ ಕಾರಣ ಈ ಶೈಕ್ಷಣಿಕ ವರ್ಷದಲ್ಲಿ ತಮ್ಮೂರಿನ ಕಾಲೇಜು ಮುಚ್ಚಿ ಹೋಗಲಿದೆ ಎಂಬ ಸಂಗತಿ ಹೊರಬರುತ್ತಿದ್ದಂತೆ ಗ್ರಾಮಸ್ಥರು 2.77 ಲಕ್ಷ ರು. ಹೊಂದಿಸಿ ಶಾಲೆಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿಗಳ ಶುಲ್ಕವನ್ನು ತಾವೇ ಕಟ್ಟುವ ಮೂಲಕ ಕಾಲೇಜನ್ನು ಉಳಿಸಿಕೊಂಡಿರುವುದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.
ಮೊದಲು ಅನಾಮಿಕ ವ್ಯಕ್ತಿಯ ತನಿಖೆಯಾದರೆ ಸತ್ಯ ಹೊರಬರಲಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಇಂತಹ ಸುಕ್ಷೇತ್ರದ ಮೇಲೆ ಕೆಲ ವ್ಯಕ್ತಿಗಳು ಷಡ್ಯಂತ್ರದ ಮೂಲಕ ಮಸಿ ಬಳಿಯುವ ಕೆಲಸಕ್ಕೆ ಮುಂದಾಗಿದ್ದು ಹಿಂದೂ ಭಾವನೆಗಳನ್ನು ಮಟ್ಟಹಾಕುವ ಹುನ್ನಾರ ನಡೆಸುತ್ತಿದ್ದು ಇಂತಹವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆಗ್ರಹಿಸಿದರು.
ನೊಳಂಬ ಸಂಗಮ ತುಮಕೂರು ಜಾತ್ರೆ 24ರಂದು
ರಾಜ್ಯ ನೊಳಂಬ ಸ್ವಯಂ ಸೇವಕ ಸಂಘದ ವತಿಯಿಂದ ತಾಲೂಕಿನ ಕೆ.ಬಿ ಕ್ರಾಸ್ನಲ್ಲಿರುವ ಗೋಡೆಕೆರೆ ಶ್ರೀಮದ್ ರಂಭಾಪುರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆ.24ರ ಭಾನುವಾರ ನೊಳಂಬ ಸಂಗಮ ತುಮಕೂರು ಜಾತ್ರೆ-2025 ನಡೆಯಲಿದೆ.
ಕುಡಿವ ನೀರು, ಒಳಚರಂಡಿಗೆ 500 ಕೋಟಿ ನೀಡಲು ಮನವಿ
ತುಮಕೂರು ನಗರದಲ್ಲಿ ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು 500 ಕೋಟಿ ರು ಅನುದಾನದ ಅಗತ್ಯವಿದ್ದು, ರಾಜ್ಯ ಸರ್ಕಾರ ನೀಡಬೇಕೆಂದು ಸದನದಲ್ಲಿ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಮನವಿ ಮಾಡಿದರು.
< previous
1
...
16
17
18
19
20
21
22
23
24
...
501
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ