• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
150 ಲಕ್ಷದಲ್ಲಿ ಮನೆ ಮನೆಗೆ ಗಂಗೆ ಕಾಮಗಾರಿಗೆ ಭೂಮಿಪೂಜೆ
ತಾಲೂಕಿನ ಹರಿಕಾರನಹಳ್ಳಿ, ದೊಂಬರನಹಳ್ಳಿ, ಗುಡ್ಡೇನಹಳ್ಳಿ, ನಾಗೇಗೌಡನ ಪಾಳ್ಯದಲ್ಲಿ ಸುಮಾರು 150 ಲಕ್ಷ ರು. ವೆಚ್ಚದಲ್ಲಿ ಪ್ರಾರಂಭ ಮಾಡಲಾಗುತ್ತಿರುವ ಮನೆ ಮನೆಗೆ ಗಂಗೆ, ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.
ಲಿಂಕ್ ಕೆನಾಲ್: ಮತ್ತೊಮ್ಮೆ ಪರಿಶೀಲನೆಗೆ ಸಕಾರಾತ್ಮಕ ಸ್ಪಂದನೆ

ಜಿಲ್ಲೆಯ ಜನರ ಜೀವನಾಡಿಯಾಗಿರುವ ಹೇಮಾವತಿ ನೀರನ್ನು ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮೂಲಕ ಕೊಂಡೊಯ್ಯುವ ಯೋಜನೆ ಅವೈಜ್ಞಾನಿಕವಾಗಿದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸಬೇಕೆಂಬ ನಮ್ಮ ಒತ್ತಾಯಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ

ಮೂವರಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್
ಸಾಹಿತಿ ಹಂಪನಾ, ಪತ್ರಕರ್ತ ಎಸ್. ನಾಗಣ್ಣ, ಉದ್ಯಮಿ ದಿಲೀಪ್ ಜಿ. ಸುರಾನ ಅವರಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್ ಲಭಿಸಿದೆ.
ಸರ್ಕಾರಿ ಶಾಲೆಗಳಿಗೆ ನೂತನ ಕಟ್ಟಡದೊಂದಿಗೆ ಹೈಟೆಕ್ ಸ್ಪರ್ಶ
ಸರ್ಕಾರಿ ಶಾಲೆಗಳು ನೂತನ ಕಟ್ಟಡದೊಂದಿಗೆ ಹೈಟೆಕ್ ಸ್ಪರ್ಶ ಪಡೆಯುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೊರಕಬೇಕು.
ದೇವರಹಟ್ಟಿಯಲ್ಲಿ ಅನೈರ್ಮಲ್ಯ: ಮಲೇರಿಯ ಡೆಂಘೀ ಆತಂಕ
ಗ್ರಾಪಂ ಅಧಿಕಾರಿಗಳ ಬೇಜವಾಬ್ದಾರಿ ಕಾರಣ ದೇವರಹಟ್ಟಿಯಲ್ಲಿ ಸರ್ಕಾರಿ ಬೋರ್‌ವೆಲ್‌ನಿಂದ ಬರುವ ಪೈಪ್‌ಲೈನ್ ಮಧ್ಯದಲ್ಲಿಯೇ ಒಡೆದು ಶೇ. 80 ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.
ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ ಕಡ್ಡಾಯ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಇದುವರೆಗೆ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಸಂಬಂಧಿಸಿದಂತೆ 403 ದೌರ್ಜನ್ಯ ಮತ್ತು 20 ಪೋಕ್ಸೋ ಪ್ರಕರಣಗಳು ಬಾಕಿಯಿದೆ.
ಕಾರು ಡಿಕ್ಕಿ: ಸರ್ಕಾರಿ ಶಾಲೆ ಶಿಕ್ಷಕಿ ಸಾವು
ತುಮಕೂರು ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ರಸ್ತೆಗೆ ಬಿದ್ದರು.
ತುರುವೇಕೆರೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಜನಸಾಮಾನ್ಯರ ಪರದಾಟ
ತಾಲೂಕಿನ ಪ್ರತಿಯೊಂದು ವೃತ್ತಕ್ಕೂ ಓರ್ವ ಗ್ರಾಮ ಆಡಳಿತಾಧಿಕಾರಿಗಳು ಇರಬೇಕು ಎನ್ನುವುದು ನಿಯಮ. ಆದರೆ ಇಲ್ಲೂ ಸಹ ಅತಿ ಹೆಚ್ಚಿನ ಹುದ್ದೆಗಳು ಖಾಲಿ ಉಳಿದಿದೆ.
ಹತ್ತಿ ಬಿತ್ತನೆಗೆ ಕಾನೂನುಬದ್ಧ ಒಪ್ಪಂದ ಕಡ್ಡಾಯ: ಜಿಲ್ಲಾಧಿಕಾರಿ
ಕೆಲವು ಖಾಸಗಿ ಬೀಜ ಮಾರಾಟ ಸಂಸ್ಥೆಗಳು ಹತ್ತಿ ಬೀಜಗಳನ್ನು ರೈತರಿಗೆ ನೀಡಿ ಕಾನೂನು ಬಾಹಿರವಾಗಿ ಬೀಜೋತ್ಪಾದನೆಯನ್ನು ಮಾಡಿಕೊಂಡು ಹಣ ನೀಡದೆ ರೈತರಿಗೆ ವಂಚಿಸಿರುವುದು ಗಮನಕ್ಕೆ ಬಂದಿದೆ.
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ಅರಣ್ಯ ಭೂಮಿಯನ್ನು ಅಕ್ರಮವಾಗಿ ಕೆಲವರಿಗೆ ಮಂಜೂರು ಮಾಡಲಾಗಿತ್ತು. ಮತ್ತೆ ಕೆಲವರು ಒತ್ತುವರಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್‌ನಲ್ಲಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved