ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶನೈಶ್ಚರ, ಆಂಜನೇಯನಿಗೆ ವಿಶೇಷ ಪೂಜೆ
ತಾಲೂಕಿನ ಬಯಲುಸೀಮೆ ಆಂಜನೇಯಸ್ವಾಮಿ ಮತ್ತು ಶನೈಶ್ಚರ ಸ್ವಾಮಿ ದೇವಾಲಯದಲ್ಲಿ ಶನಿವಾರ ಶ್ರಾವಣ ಮಾಸದ ಅಂಗವಾಗಿ ಅಭಿಷೇಕ, ವಿಶೇಷ ಪೂಜೆ, ದೇವರಿಗೆ ವಿಶೇಷ ಅಲಂಕಾರ, ದಾಸೋಹ ವ್ಯವಸ್ಥೆ ಏರ್ಪಡಿಸಲಾಗಿತ್ತು.
ನಿವೃತ್ತ ಎಡಿಸಿ ಈಗ ಲೋಕಮ್ಮನಹಳ್ಳಿ ಗ್ರಾಪಂ ಅಧ್ಯಕ್ಷ
ತುರುವೇಕೆರೆ: ನಿವೃತ್ತ ಅಪರ ಜಿಲ್ಲಾಧಿಕಾರಿ ಆರ್.ಅಲ್ಲಪ್ಪ ಲೋಕಮ್ಮನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗ : ರೋಗ ಮುಕ್ತ, ಸರಳ ಜೀವನಕ್ಕೆ ಸಿರಿಧಾನ್ಯ ಅವಶ್ಯಕ
ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗಗಳಿಗೆ ಬಲಿಯಾಗುತ್ತಿದ್ದು, ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಸಿರಿಧಾನ್ಯಗಳ ಅವಶ್ಯಕತೆ ಇದೆ. ಇದರ ಬಳಕೆಯಿಂದ ರೋಗ ಮುಕ್ತ ಮತ್ತು ಸರಳ ಜೀವನ ನಡೆಸಲು ಸಾಧ್ಯವಿದೆ ಎಂದು ಯೋಜನಾಧಿಕಾರಿ ಕೆ.ಸುರೇಶ್ ಹೇಳಿದರು.
ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ನಿರ್ದಾಕ್ಷಿಣ್ಯ ಕ್ರಮ
ತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.
ಗಾಂಧೀಜಿ ವಿಚಾರಧಾರೆ ತಿಳಿಸಲು ಬಾಪೂಜಿ ಪ್ರಬಂಧ ಸ್ಪರ್ಧೆ
ತುಮಕೂರು: ಮಹಾತ್ಮ ಗಾಂಧೀಜಿ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಿಳಿಸುವ ಉದ್ದೇಶದಿಂದ ಶಾಲಾ-ಕಾಲೇಜುಗಳಲ್ಲಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಬೇಕು ಎಂದು ಜಿಪಂ ಸಿಇಒ ಜಿ.ಪ್ರಭು ಹೇಳಿದರು.
ಸಂಘಟಿತರಾದರೆ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯ
ಎಲ್ಲರೂ ಸಂಘಟಿತರಾದರೆ ಮಾತ್ರ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ ಎಂದು ಸವಿತಾ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಕಿರಣ್ ಕುಮಾರ್ ಹೇಳಿದರು.
ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ
ಮಧುಗಿರಿ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬಲ ನೀಡುತ್ತವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ನಾಳೆ ನಿಡಗಲ್ಲು ಉತ್ಸವ
ಸೆ.2ರಂದು ಹಮ್ಮಿಕೊಂಡಿರುವ ನಿಡಗಲ್ಲು ಉತ್ಸವಕ್ಕೆ ಎಲ್ಲರೂ ಭಾಗವಹಿಸಬೇಕು ಎಂದು ಶ್ರೀ ವಾಲ್ಮೀಕಿ ಸಂಸ್ಥಾನದ ಶ್ರೀ ಸಂಜಯ್ ಕುಮಾರ್ ಸ್ವಾಮೀಜಿ ಕರೆ ನೀಡಿದರು.
ಧರ್ಮದ ವಿಚಾರ ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಜವಾಬ್ದಾರಿ
ಎಂ. ಎಂ. ಕಲ್ಬುರ್ಗಿ ಕನ್ನಡ ಶಾಸನ ಹಾಗೂ ವಚನ ಸಾಹಿತ್ಯದ ಸಂಶೋಧನೆಗೆ ಶ್ರಮಿಸಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶರಣ ಸೇನಾ ಸಂಚಾಲಕ ಎಚ್. ಎಲ್. ಕುಮಾರಸ್ವಾಮಿ ಹೇಳಿದರು.
ಸರ್ಕಾರಿ ಶಾಲೆ ಬೆಳೆಸುವಲ್ಲಿ ಶಿಕ್ಷಕರ ಸೇವೆ ಮುಖ್ಯ: ಶಾಸಕ ಜಿ.ಬಿ. ಜ್ಯೋತಿ ಗಣೇಶ್
ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಹೇಳಿದರು. ತುಮಕೂರಿನಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟದಲ್ಲಿ ಮಾತನಾಡಿದರು.
< previous
1
...
196
197
198
199
200
201
202
203
204
...
410
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ