• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಬಿ.ಸುಜಿತ್‌ ಆಯ್ಕೆ
ಯುವ ಕಾಂಗ್ರೆಸ್ ತಾಲೂಕು ಘಟಕದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಪಾವಗಡ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಚಿನ್ನಮ್ಮನಹಳ್ಳಿಯ ಬಿ.ಸುಜಿತ್ ಹಾಗೂ ನಗರ ಘಟಕದ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆಯಾಗಿದ್ದಾರೆ.
ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುಬ್ಬಿ ತಾಲೂಕಿನ ಹೊಸಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಕಲ್ಯಾಣ ಕ್ರಾಂತಿಯಲ್ಲಿ ನೆರವಾದ ಮಾಚಿದೇವರು
ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಕಲಚೂರಿಗಳ ಸೇನೆಯನ್ನು ಧೈರ್ಯದಿಂದ ಎದುರಿಸಿ, ಕಲ್ಯಾಣದಿಂದ ಶರಣರು ತಪ್ಪಿಸಿಕೊಂಡು ಪಾರಾಗುವುದರಲ್ಲಿ ನೆರವಾದವರು ಗಣಾಚಾರ ಸಂಪನ್ನ ವೀರಶರಣ ಮಾಚಿದೇವರು. ಅವರು ಈ ರೀತಿ ನೆರವಾಗದಿದ್ದರೆ ನಮಗೆ ಹನ್ನೆರಡನೇ ಶತಮಾನದ ಚರಿತ್ರೆಯೇ ಸಿಗುತ್ತಿರಲಿಲ್ಲ ಎಂದು ಶರಣರ ತತ್ವ ಚಿಂತಕ, ಸಾಹಿತಿ ಮುದ್ದೇನಹಳ್ಳಿ ನಂಜಯ್ಯ ಅಭಿಪ್ರಾಯಪಟ್ಟರು.
ಸ್ವಚ್ಚತೆ ಕಾಪಾಡುವಲ್ಲಿ ನಿಲಯಪಾಲಕರ ಬೇಜವಾಬ್ದಾರಿ
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಆರೋಗ್ಯದ ಹಿತದೃಷ್ಟಿ ಹಿನ್ನೆಲೆಯಲ್ಲಿ, ರಾಜ್ಯ ಮಕ್ಕಳ ರಕ್ಷಣೆ ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ ಮತ್ತು ಇತರೇ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕ ಬಾಲಕಿಯರ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ಹಾಸ್ಟೆಲ್‌ಗಳ ಅವ್ಯವಸ್ಥೆ ಹಾಗೂ ನಿರ್ವಹಣೆ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದರು.
ಭಾರತೀಯರಲ್ಲಿ ಧಾರ್ಮಿಕ ಆಚರಣೆಗೆ ಮಹತ್ವವಿದೆ
ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಧಾರ್ಮಿಕ ಆಚರಣೆಗಳಿಗೆ ತನ್ನದೇ ಆದ ಮಹತ್ವ ಇದ್ದು, ನಮ್ಮ ಆಚರಣೆಗಳನ್ನು ಪರಂಪರೆಗಳನ್ನು ದೇವಸ್ಥಾನಗಳು ಸಂಸ್ಕೃತಿಯನ್ನು ಉಳಿಸಬೇಕು ಎಂದು ಮೈಸೂರು ಸಂಸದ ಶ್ರೀ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.
ಗ್ರಾಮದಲ್ಲಿ ಒಗ್ಗಟ್ಟಿದ್ದರೆ ಅಭಿವೃದ್ಧಿ ಸಾಧ್ಯ: ಶಾಸಕ ಎಸ್. ಆರ್. ಶ್ರೀನಿವಾಸ್
ಗ್ರಾಮಸ್ಥರು 1.5 ಕೋಟಿ ವೆಚ್ಚದಲ್ಲಿ ಇಷ್ಟು ದೊಡ್ಡದಾದ ದೇವಾಲಯ ನಿರ್ಮಾಣ ಮಾಡಿರುವುದು ನಿಜವಾಗಿಯೂ ಮಾದರಿ ಎನಿಸುತ್ತದೆ, ಸಮುದಾಯ ಭವನ ನಿರ್ಮಿಸಲು ನನ್ನಿಂದ ಎಲ್ಲ ಸಹಕಾರ ಹಾಗೂ ಸರ್ಕಾರರಿಂದ ಅನುದಾನವನ್ನೂ ನೀಡುತ್ತೇನೆ ಎಂದು ತಿಳಿಸಿದರು.
ಸುರೇಶ್ ಗೌಡ ಫಲಾಯನವಾದಿ ರಾಜಕಾರಣಿ: ಗೌರಿಶಂಕರ್
ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಆಗಲಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಗಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆದರೆ ಪದೇ ಪದೇ ಪರಮೇಶ್ವರ್ ಅವರನ್ನು ಟೀಕಿಸುವ ಮೂಲಕ ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಗ್ರಾಮಾಂತರ ಶಾಸಕರಿಗೆ ಶೋಭ ತರುವುದಿಲ್ಲ.
ಯುವಕರು ನಮ್ಮ ಸಂಸ್ಕೃತಿಯನ್ನು ಮರೆಯದಿರಿ: ವಿಪ ಸದಸ್ಯ ಚಿದಾನಂದಗೌಡ
ಶ್ರೀ ವೇಣುಗೋಪಾಲ ಸ್ವಾಮಿ (ನವನೀತ ಬಾಲಕೃಷ್ಣ) ದೇವಸ್ಥಾನವು ಪುರಾತನವಾದ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ದ್ವಾರಬಾಗಿಲು ನಿರ್ಮಾಣಕ್ಕೆ ಹಲವು ದಿನಗಳಿಂದ ಬೇಡಿಕೆ ಇತ್ತು. ಆ ಬೇಡಿಕೆಗೆ ವಿಧಾನಪರಿಷತ್ ಪ್ರದೇಶಾಭಿವೃದ್ಧಿಯಿಂದ ಸುಮಾರು 15 ಲಕ್ಷ ರು.ಗಳನ್ನು ನೀಡಲಾಗಿದ್ದು, ಶೀಘ್ರವಾಗಿ ಪ್ರವೇಶ ದ್ವಾರ ನಿರ್ಮಾಣವಾಗಲಿದೆ.
ತುಮುಲ್ ನಿಂದ ಹೈನುಗಾರರಿಗೆ ಪ್ರತಿ ಲೀಟರ್ ಹಾಲಿಗೆ 2 ರು.ಹೆಚ್ಚಳ: ಒಕ್ಕೂಟ ನಿರ್ದೇಶಕ ಎಸ್.ಆರ್.ಗೌಡ
ಶಿರಾ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುತ್ತೇನೆ. ಶಿರಾ ತಾಲೂಕಿನ ರೈತರ ಮಕ್ಕಳು ಉದ್ಯೋಗಕ್ಕಾಗಿ ಬೆಂಗಳೂರು, ತುಮಕೂರು ನಗರಗಳಿಗೆ ವಲಸೆ ಹೋಗುತ್ತಿದ್ದು, ಅವರು ತಾಂತ್ರಿಕವಾಗಿ, ವೈಜ್ಞಾನಿಕವಾಗಿ ಹೈನುಗಾರಿಕಾ ಕ್ಷೇತ್ರವನ್ನು ಅಳವಡಿಸಿಕೊಂಡರೆ ಸ್ಥಳೀಯವಾಗಿಯೇ ಉದ್ಯೋಗ ಸಿಗುತ್ತದೆ.
ಶಿಕ್ಷಣವು ವ್ಯಕ್ತಿಯ ಬದುಕನ್ನು ಕಟ್ಟಿಕೊಳ್ಳಲು ರುವಾರಿ
. ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಮಹತ್ವದ ತಿರುವಾಗಿದ್ದು, ನಿಮ್ಮ ಸಾಮರ್ಥ್ಯ, ಸಾಧನೆಗಳು ಮುಂದಿನ ಭವಿಷ್ಯವನ್ನು ನಿರ್ಮಿಸುವ ಬುನಾದಿಗಳಾಗಿವೆ. ಸರ್ಕಾರಿ ಪಪೂ ಕಾಲೇಜಿಗೆ ಅವಶ್ಯಕತೆ ಇರುವ ಎಲ್ಲ ಸೌಲಭ್ಯಗಳನ್ನು ನಾನು ಒದಗಿಸುತ್ತೇನೆ. ನೀವು ಅದರ ಸದುಪಯೋಗಪಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ, ಆಗ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದ ಅವರು, ಕಾಲೇಜಿನ ಮೂಲಭೂತ ಸೌಲಭ್ಯಗಳಿಗೆ ಶಾಸಕರ ನಿಧಿಯಿಂದ 10 ಲಕ್ಷ ರು.ಗಳನ್ನು ಕೊಡುವುದಾಗಿ ಭರವಸೆ ನೀಡಿದರು
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved