• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಪಟೂರು ಅಭಿವೃದ್ದಿಗೆ ಹೆಚ್ಚು ಆದ್ಯತೆ : ಕೆ. ಷಡಕ್ಷರಿ
ತಿಪಟೂರು ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು ಜನರಿಗೆ ತೊಂದರೆಯಾಗದಂತೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಚಾರಿತ್ರಿಕ ದಾಖಲೆಗಳಿಂದಲೇ ಮುಂದಿನ ಅಭಿವೃದ್ಧಿ ಸಾಧ್ಯ
ರಾಜ್ಯ ಪತ್ರಾಗಾರ ಇಲಾಖೆಯು ಚಾರಿತ್ರಿಕ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿ ಸಂರಕ್ಷಿಸುವುದರ ಜೊತೆಗೆ ಸರ್ಕಾರದ ಸಚಿವಾಲಯದ ವಿವಿಧ ಇಲಾಖೆಗಳ ಚಾಲ್ತಿ ದಾಖಲೆಗಳ ನಿರ್ವಹಣೆ ಮಾಡಲಿದ್ದು ಸಂಶೋಧನಾ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕ ಡಾ.ಗವಿ ಸಿದ್ದಯ್ಯ ತಿಳಿಸಿದರು.
ಪ್ಲಾಸ್ಟಿಕ್ ತ್ಯಜಿಸಿ - ಪರಿಸರ ಸಂರಕ್ಷಿಸಿ : ಬಿ.ವಿ. ಅಶ್ವಿಜ
ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದರು.
ಪಿಯುಸಿ ಫಲಿತಾಂಶ ಉತ್ತಮ ಪಡಿಸಲು ಬದ್ದತೆ ಮುಖ್ಯ
ಉಪನ್ಯಾಸಕರು ಶ್ರದ್ದೆ, ಬದ್ಧತೆ ಹಾಗೂ ಪರಿಶ್ರಮದಿಂದ ಬೋಧನೆ ಮಾಡುವುದರ ಮೂಲಕ ಮುಂದಿನ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಹೆಚ್ಚಿಸಬೇಕೆಂದು ತುಮಕೂರು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಕರೆ ನೀಡಿದರು.
ಪಾತಗಾನಹಳ್ಳಿ ಗ್ರಾಮದಲ್ಲಿ ಮೂರು ಚಿರತೆ ಪ್ರತ್ಯಕ್ಷ
ಕೊರಟಗೆರೆ: ತಾಲೂಕಿನ ಪಾತಗಾನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ತಡರಾತ್ರಿ ಮೂರು ಚಿರತೆಗಳು ಸಾಕು ನಾಯಿಯನ್ನ ತಿಂದು ಹೋಗಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮತದಾರರ ಪಟ್ಟಿ ವೀಕ್ಷಕರಿಂದ ಮತಗಟ್ಟೆಗಳ ಭೇಟಿ
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೫ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಶಿವಕುಮಾರ್.ಕೆ.ಬಿ. ಅವರು ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕ್ರೀಡೆಯಿಂದ ಉತ್ತಮ ದೈಹಿಕ, ಮಾನಸಿಕ ಸದೃಢತೆ
ಕ್ರೀಡೆ ನಮ್ಮಲ್ಲಿರುವ ಸ್ಪರ್ಧಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಕ್ರೀಡೆಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಮದುವೆ ಮಾಡಿಕೊಡಿ ಎಂದಿದ್ದಕ್ಕೆ ಕೊಲೆ
ಮದುವೆಯಾಗಿದ್ದರೂ ಮತ್ತೊಂದು ಮದುವೆಗೆ ರೆಡಿ ಆಗಿದ್ದವನನ್ನು ಯುವತಿಯ ತಂದೆಯೇ ಚಟ್ಟಕ್ಕೆ ಏರಿಸಿದ ಘಟನೆ ಹಾಲ್ಕುರಿಕೆ ರಸ್ತೆಯಲ್ಲಿರುವ ಧನಲಕ್ಷ್ಮಿ ಕೊಬ್ಬರಿ ಫ್ಯಾಕ್ಟರಿ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ತಾಲೂಕಿನ ಈಡೇನಹಳ್ಳಿಪಾಳ್ಯದ ಚೇತನ್ (೪೫) ಎಂದು ಗುರುತಿಸಲಾಗಿದೆ.
ಮನುಷ್ಯನ ಉತ್ಸಾಹಕ್ಕೆ, ಉಲ್ಲಾಸಕ್ಕೆ ಕ್ರೀಡೆ ಅವಶ್ಯ
ತುಮಕೂರು ವಿಶ್ವವಿದ್ಯಾನಿಲಯ ಮುಂಭಾಗದಿಂದ ಆರಂಭವಾದ ಕ್ರೀಡಾಜ್ಯೋತಿ ಭವ್ಯ ಮೆರವಣಿಗೆಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಮ್ಮ ಭೂಮಿ ನಮ್ಮ ಹಕ್ಕು ರಕ್ಷಣೆಗೆ ಹೋರಾಟ
ರಾಜ್ಯದಲ್ಲಿ ರೈತರ, ಮಠಮಾನ್ಯಗಳ, ದೇವಾಲಯಗಳ, ಸರ್ಕಾರಿ ಶಾಲೆಗಳ, ಸಾರ್ವಜನಿಕರ ಆಸ್ತಿಗೆ ವಕ್ಫ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನ ಹೋರಾಟ ನಡೆಸಿದರು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved