• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಶನೇಶ್ವರಸ್ವಾಮಿ, ಶೀತಲಾಂಭದೇವಿ ದರ್ಶನ ಪಡೆದ ಭಕ್ತರು
ಪಾವಗಡ: ಪಟ್ಟಣಕ್ಕೆ ಶ್ರಾವಣ ಶನಿವಾರ ಹಿನ್ನೆಲೆ ಭಕ್ತರು ಆಗಮಿಸಿ ಶ್ರೀ ಶನೇಶ್ವರಸ್ವಾಮಿ ಹಾಗೂ ಜೇಷ್ಠ ಮಾತೆ ಹಾಗೂ ಶೀತಲಾಂಭದೇವಿ ದರ್ಶನ ಪಡೆದರು.
ಚರ್ಚೆ ನಡೆಸಿದ ಬಳಿಕ ಎನ್‌ಡಿಎ ಅಭ್ಯರ್ಥಿ ಅಂತಿಮ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಂಡು ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಗಣಪತಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ
ಪಟ್ಟಣದಲ್ಲಿ ಈ ಬಾರಿ ಎಲ್ಲಾ ಗಣಪತಿಗಳನ್ನು ಒಟ್ಟಾಗಿ ವಿಸರ್ಜನೆ ಮಾಡಲು ನಿರ್ಣಯಿಸಲಾಗಿದೆ. ಗಣೇಶ ಮತ್ತು ಈದ್‌ಮಿಲಾದ್ ಹಬ್ಬಗಳನ್ನು ಭಾವೈಕ್ಯತೆಯಿಂದ ಆಚರಿಸಬೇಕು ಎಂದು ತಹಸೀಲ್ದಾರ್ ಮಂಜುನಾಥ್‌ ಹೇಳಿದರು.
ಪ್ರತಿಭಾ ಕಾರಂಜಿಯಲ್ಲಿ ಎಲ್ಲರೂ ಭಾಗವಹಿಸಿ
ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಉತ್ಸಾಹಕತೆಯಿಂದ ಪಾಲ್ಗೊಳ್ಳಬೇಕು ಎಂದು ಹುಣಸೆಹಳ್ಳಿ ಗ್ರಾಪಂ ಅಧ್ಯಕ್ಷೆ ರೇಖಾ ತಿಪ್ಪೇಸ್ವಾಮಿ ಹೇಳಿದರು.
ಕೃತಕ ಬುದ್ಧಿಮತ್ತೆಯಿಂದ ಪವಾಡ ಮಾಡಬಹುದು
ಕೃತಕ ಬುದ್ಧಿಮತ್ತೆಯು ಬಹುತೇಕ ಎಲ್ಲ ಕ್ಷೇತ್ರಗಳನ್ನು ಆಕ್ರಮಿಸಿಕೊಂಡಿದೆ. ಪ್ರಸ್ತುತ ತಂತ್ರಜ್ಞಾನವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆಯಿಂದ ಪವಾಡಗಳನ್ನು ಮಾಡಬಹುದು
ಬಾಲಕೃಷ್ಣ ದೇಗುಲಕ್ಕೆ ತಹಸೀಲ್ದಾರ್ ಭೇಟಿ
ತಾಲೂಕು ಮೇಲ್ಕುಂಟೆ ಗ್ರಾಮದ ಶ್ರೀ ಬಾಲಕೃಷ್ಣ ದೇವಸ್ಥಾನಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಹಸೀಲ್ದಾರ್‌ ಡಾ. ದತ್ತಾತ್ರೇಯ ಜೆ.ಗಾದ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಕ್ಕಳಿಗೆ ಸ್ಪರ್ಧೆ ಬಗ್ಗೆ ಆಸಕ್ತಿ ಮೂಡಲಿ
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ ಎಂದು ಮುಖ್ಯಶಿಕ್ಷಕ ಚಂದ್ರಶೇಖರ್ ನಾಯಕ್ ಹೇಳಿದರು.
ಸೆ. 2ಕ್ಕೆ ರಾಜ್ಯಾಧ್ಯಕ್ಷ ಷಡಕ್ಷರಿಗೆ ಅಭಿನಂದನೆ
ರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮತ್ತು ಸಿಬ್ಬಂದಿಗಳಿಗೆ 7ನೇ ವೇತನ ಆಯೋಗ ಜಾರಿಗೊಳಿಸಲು ಹೋರಾಡಿ ಯಶಸ್ವಿಯಾದ ರಾಜ್ಯ ಸರ್ಕಾರಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿಗೆ ಸೆ.2 ರಂದು ಅಭಿನಂದಾನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಂ.ರಾಜು ತಿಳಿಸಿದರು.
ನಗರದಲ್ಲಿ ಸುಸಜ್ಜಿತ ರೈಲು ನಿಲ್ದಾಣ ನಿರ್ಮಾಣ: ಸೋಮಣ್ಣ ಸಂಕಲ್ಪ
ಕೇಂದ್ರ ಸರ್ಕಾರದಿಂದ ತುಮಕೂರು ಜಿಲ್ಲೆಯಲ್ಲಿ ಹಲವಾರು ರೈಲ್ವೆ ಯೋಜನೆಗಳ ಮಂಜೂರಾತಿಗೆ ಸಹಕರಿಸಿರುವ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತುಮಕೂರು ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ 100 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸಂಕಲ್ಪ ತೊಟ್ಟಿದ್ದಾರೆ.
ಕಾಮಗಾರಿ ನೀಡದೇ ನಿರುದ್ಯೋಗಿಯಾಗಿಸಿದೆ ಕಾಂಗ್ರೆಸ್‌ ಸರ್ಕಾರ
ಸರ್ಕಾರದ ಅಭಿವೃದ್ದಿ ಕಾಮಗಾರಿಗಳಲ್ಲಿ ಎಸ್ಸಿ,ಎಸ್ಟಿ ವರ್ಗದ ಗುತ್ತಿಗೆದಾರರಿಗೆ 1 ಕೋಟಿ ರು.ವರೆಗಿನ ಮೀಸಲಾತಿ ಪ್ರಕಟಿಸಿರುವ ರಾಜ್ಯ ಸರ್ಕಾರ, ಕಳೆದ ಒಂದೂವರೆ ವರ್ಷದಿಂದ ಈ ವರ್ಗದವರಿಗೆ ಒಂದೇ ಒಂದು ಗುತ್ತಿಗೆ ಕಾಮಗಾರಿ ನೀಡದೆ ನಿರುದ್ಯೋಗಿಯಾಗಿಸಿದೆ
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 410
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved