• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ
ಕೋಳಿ ಫಾರಂನಲ್ಲಿ ಬೆಂಗಳೂರಿನ ನಂದೀನಿ ಲೇಔಟ್‌ನ ಲಕ್ಷ್ಮೀ ಭಾರತ್ ಗ್ಯಾಸ್ ಏಜೆನ್ಸಿ ಅವರ ಬಿಲ್‌ಗಳು ಗೂಡ್ಸ್ ಗಾಡಿ ದೊರೆತಿವೆ. ಇದರ ಜೊತೆಗೆ ಇಂಡಿಯನ್ ಕಮರ್ಷಿಯಲ್ ಸಿಲಿಂಡರ್‌ಗಳು, ಅಗ್ನಿ ಗ್ಯಾಸ್ ಸಿಲಿಂಡರ್‌ಗಳು ದೊರೆತಿವೆ. ಅಕ್ರಮವಾಗಿ ಸಿಲಿಂಡರ್ ಫಿಲ್ ಮಾಡುತ್ತಿದ್ದ ಬೆಂಗಳೂರು ಮೂಲದ ಶ್ರೀನಿವಾಸ್ ಮಗನಾದ ರಘು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಉಳಿದ ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಲಮಿತಿಯಲ್ಲಿ ರೈಲ್ವೆ ಯೋಜನೆ ಪೂರ್ಣಗೊಳಿಸಿ
ಜಿಲ್ಲೆಯ ಹೊನ್ನವಳ್ಳಿ, ಬೆಣ್ಣೆಗೆರೆಯಲ್ಲಿ ಕೈಗೊಂಡಿರುವ ಲೆವೆಲ್ ಕ್ರಾಸಿಂಗ್ ಕಾಮಗಾರಿ ಶೇ.99ರಷ್ಟು ಪೂರ್ಣಗೊಂಡಿದೆ. ರೈಲ್ವೆ ಯೋಜನೆಗಳ ಕಾಮಗಾರಿಗಳನ್ನು ಮಳೆಯಿಂದ ತೊಂದರೆಯಾಗದಂತೆ ನಿರ್ಮಾಣ ಮಾಡಬೇಕು. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಯೋಜನೆಗಳನ್ನು ಚುರುಕುಗೊಳಿಸಬೇಕು ಎಂದರು.
ದೆಹಲಿಯಲ್ಲಿ ಬಿಜೆಪಿ ಜಯಭೇರಿ: ಕಾರ್ಯಕರ್ತರ ವಿಜಯೋತ್ಸವ
ರಾಷ್ಟ್ರದ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯು ದೇಶದ ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ದೇಶದ ರಕ್ಷಣೆ, ಅಭಿವೃದ್ಧಿಗೆ ಬಿಜೆಪಿಯೇ ಪರಿಹಾರ ಎಂದು ದೇಶದ ಜನರು ಪಕ್ಷದ ಬಗ್ಗೆ ವಿಶ್ವಾಸ ಹೊಂದಿದ್ದಾರೆ. ಪಕ್ಷ ಹಾಗೂ ನಮ್ಮ ನಾಯಕರು ಜನರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆಯಾಗದಂತೆ ದೇಶದ ಸುರಕ್ಷತೆ, ಪ್ರಗತಿಗೆ ಶ್ರಮಿಸುತ್ತಾರೆ ಎಂದು ಹೇಳಿದರು.
ದೆಹಲಿಯಲ್ಲಿ ಬಿಜೆಪಿ ಜಯಭೇರಿ; ಗುಬ್ಬಿ ಕಾರ್ಯಕರ್ತರ ಸಂಭ್ರಮಾಚರಣೆ
ಈ ಚುನಾವಣೆಯಲ್ಲಿ ಶೂನ್ಯ ಸಂಪಾದನೆ ಮಾಡಿರುವ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಇಡೀ ದೇಶದಲ್ಲಿಯೇ ಸರ್ವನಾಶವಾಗುವುದು. ದೆಹಲಿಯ ಮತದಾರರು ನರೇಂದ್ರ ಮೋದಿಯವರ ಮೇಲೆ ವಿಶ್ವಾಸವಿಟ್ಟು ಮತದಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ದೇಶದ ಇತರೆ ರಾಜ್ಯಗಳಲ್ಲಿಯೂ ನಡೆಯುವ ಚುನಾವಣೆಗಳಲ್ಲಿ ಜಯಭೇರಿ ಗಳಿಸುವ ವಿಶ್ವಾಸವಿದೆ ಎಂದು ಹೇಳಿದರು.ಮುಖಂಡ ಗುಡ್ಡದಹಳ್ಳಿ ಬಸವರಾಜು ಮಾತನಾಡಿ, ವಿರೋಧ ಪಕ್ಷಗಳ ಯಾವುದೇ ತಂತ್ರಗಾರಿಕೆ ಹಾಗೂ ಸುಳ್ಳು ಆ
ಸಾವಿರಾರು ಎಕರೆ ಜಮೀನು ಅಕ್ರಮ ಪರಭಾರೆ ಆರೋಪ
ಈ ಹಿಂದಿನ ತಹಸೀಲ್ದಾರ್ ರೇಣುಕುಮಾರ್ ಅವಧಿಯಲ್ಲಿ ಸಾವಿರಾರು ಎಕರೆ ಗೋಮಾಳ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಭೂಮಿಯನ್ನು ಪರಭಾರೆ ಮಾಡಲಾಗಿದೆ. ಪ್ರತಿ ಎಕರೆ ಜಮೀನಿಗೆ ಲಕ್ಷಾಂತರ ರು. ಹಣ ಪಡೆದು ಅಧಿಕಾರಿಗಳು ಮಂಜೂರು ಮಾಡಿಕೊಟ್ಟಿದ್ದಾರೆ
ಶ್ರೀ ಪಂಚಬ್ರಹ್ಮ ಕಾಳಿಕಾದೇವಿಗೆ ವಿಶೇಷ ಪೂಜೆ
ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಮಹಾಗಣಪತಿ ಹೋಮ, ಅಷ್ಟ ದಿಕ್ಪಾಲಕ ಹೋಮ, ಗಾಯತ್ರಿ ವಿಶ್ವಕರ್ಮ ಹೋಮ, ದುರ್ಗಾ ಹೋಮ, ಕಾಳಿಕಾ ದೇವತಾ ಹೋಮ, ಸುಮಂಗಲಿಯರಿಂದ ಲಲಿತ ಸಹಸ್ರನಾಮ ನಂತರ ಪೂರ್ಣಾಹುತಿ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.
ಅಂಬೇಡ್ಕರ್ ಗೆ ಬೆನ್ನೆಲುಬಾಗಿದ್ದು ಮಹಾಮಾತೆ ರಮಾಬಾಯಿ: ಎನ್.ಕೆ.ನಿಧಿಕುಮಾರ್
ಅವರ 127ನೇ ಜನ್ಮದಿನೋತ್ಸವವನ್ನು ನಮ್ಮ ಜಿಲ್ಲಾ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಆಚರಿಸಿ, ನೆರೆದಿರುವ ಜನರಿಗೆ ಸಿಹಿ ವಿತರಿಸಿ ಅವರ ಕುರಿತು ಎರಡು ಮಾತುಗಳನ್ನು ಆಡುವ ಸೌಭಾಗ್ಯ ನಮಗೆ ಲಭಿಸಿದೆ. ಅಂಬೇಡ್ಕರ್‌ರವರ ಪ್ರತಿಯೊಂದು ಕಾರ್ಯದಲ್ಲಿಯೂ ಜೊತೆಯಾಗಿ ಮುನ್ನಡೆಸಿದ ಕೀರ್ತಿ ಆ ಮಹಾತಾಯಿಗೆ ಸಲ್ಲುತ್ತದೆ ಎಂದು ಹೇಳಿದರು.
ನೌಕರರ ಸಂಘ ತಾಲೂಕು ಅಧ್ಯಕ್ಷರಾಗಿ ನರಸಿಂಹ ಆಯ್ಕೆ
ಆಯ್ಕೆ ಪ್ರಕ್ರಿಯೆ ಬಳಿಕ ತಾಲೂಕು ಸಂಘದ ಅಧ್ಯಕ್ಷ ಆರ್.ಎಂ.ನರಸಿಂಹ ಮಾತನಾಡಿ, ಶಿಕ್ಷಕರ ಸಮಸ್ಯೆ ಹಾಗೂ ನ್ಯಾಯಯುತ ಬೇಡಿಕೆಯ ನಿವಾರಣೆಗಾಗಿ ಸಂಘ ರಚನೆಯಾಗಿದ್ದು, ಶಿಕ್ಷಣ ಇಲಾಖೆಯ ಸಮಸ್ತ ನೌಕರರನ್ನು ಒಳಗೊಂಡಿರುತ್ತದೆ.
ಗುರುವಿನ ಶ್ರೇಷ್ಠತೆ ತಿಳಿಸುವ ಗುರವಂದನೆ ಕಾರ್ಯಕ್ರಮ
ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯೆ ನೀಡಿದ ಗುರುಗಳನ್ನು ಸ್ಮರಿಸುವ ಮೂಲಕ ಶಾಲೆಯ ಹಳೆಯ ನೆನಪುಗಳು, ಪರಿಶ್ರಮ, ಶಿಕ್ಷಣದ ಮಹತ್ವ ಹಾಗೂ ಗುರುವಿನ ಶ್ರೇಷ್ಠತೆಯನ್ನು ತಿಳಿಸುವ ಕಾರ್ಯ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಕೆ.ಎಂ.ನಾಗಪ್ಪ ತಿಳಿಸಿದರು.
ಗ್ರಾಮೀಣ ಭಾಗಕ್ಕೆ ಸೀಮಿತವಾಗಿದ್ದ ಚಿರತೆ ಹಾವಳಿ ಪಟ್ಟಣಕ್ಕೂ ಶುರು : ಜನ ಓಡಾಡಲು ಭಯ

ಇಷ್ಟು ದಿನ ಗ್ರಾಮೀಣ ಭಾಗಕ್ಕೆ ಸೀಮಿತವಾಗಿದ್ದ ಚಿರತೆ ಹಾವಳಿ ಇತ್ತೀಚಿಗೆ ಪಟ್ಟಣಗಳಲ್ಲಿ ಸಹ ಕಾಣುತ್ತಿದ್ದು ಸಂಜೆ ಆದರೆ ಸಾಕು ಜನ ಓಡಾಡಲು ಭಯ ಬೀಳುವಂತಾಗಿದೆ.

  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 539
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved