• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪ ಚುನಾವಣೆ: ಕಾಂಗ್ರೆಸ್ ಸಂಭ್ರಮಾಚರಣೆ
ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಿಷೇಧಿತ ಪ್ರದೇಶದಲ್ಲಿ ರಸ್ತೆ ಕಾಮಗಾರಿ
ಶಿರಾ ನಗರದ ಕಸ್ತೂರಿ ರಂಗಪ್ಪನಾಯಕನ ಕೋಟೆ ಹಾಗೂ ಕಂದಕಕ್ಕೆ ಹೊಂದಿಕೊಂಡಂತೆ ಇರುವ ಎಚ್.ಎಂ.ಎಸ್ ಮೈದಾನಕ್ಕೆ ನಗರಸಭೆ ವತಿಯಿಂದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮಾಡುತ್ತಿದ್ದು ಕೂಡಲೇ ಕಾಮಗಾರಿ ನಿಲ್ಲಿಸಬೇಕೆಂದು ಪ್ರಾಚ್ಯವಸ್ತು ಮತ್ತು ಸ್ಮಾರಕಗಳ ಸಂರಕ್ಷಣಾ ಸಂಸ್ಥೆ ಸಂಚಾಲಕ ಡಾ.ಎಸ್.ಆರ್.ರಮೇಶ್ ಒತ್ತಾಯಿಸಿದ್ದಾರೆ.
ವಸ್ತುನಿಷ್ಠ, ನೈಜ ವರದಿಗಳಿಗೆ ಒತ್ತು ನೀಡಿ
ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕು ಅಂಗಗಳಲ್ಲಿ ಒಂದಾಗಿರುವ ಪತ್ರಿಕಾರಂಗದ ಮೇಲೆ ಸಾಮಾಜಿಕ ಜವಾಬ್ದಾರಿ ಬಹಳಷ್ಟಿದೆ. ಹಾಗಾಗಿ ಪತ್ರಿಕೆಗಳಲ್ಲಿ ಬರೆಯುವ ಒಂದೊಂದು ಅಕ್ಷರವೂ ಸಮಾಜದ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಇದನ್ನು ಅರಿತು ಪತ್ರಕರ್ತರು ವಸ್ತುನಿಷ್ಠ, ಸತ್ಯ ವರದಿಗಳನ್ನು ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ನೀಡಿದರು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಈ ತೀರ್ಪು ದಿಕ್ಸೂಚಿ
ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನೆರವೇರಿಸಿದರು
ಯೋಧ ಮಾಯಸಂದ್ರದ ಕೆ.ಶಿವಣ್ಣಗೆ ಅದ್ದೂರಿ ಬೀಳ್ಕೊಡುಗೆ
ಇಂಡೋ ಅಮೇರಿಕಾ ಶಾಂತಿ ಸೇವಾ ಪದಕ ಪುರಸ್ಕೃತರು ಹಾಗೂ ಪಂಜಾಬ್ ನ ವಾಘಾ ಬಾರ್ಡ್‌ರ್ ನಲ್ಲಿ ಬಿಎಸ್‌ಎಫ್ ನ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿರುವ ಮಾಯಸಂದ್ರದ ಕೆ.ಶಿವಣ್ಣನವರನ್ನು ತಾಲೂಕಿನ ಲಕ್ಷ್ಮಿದೇವರಹಳ್ಳಿಯ ಯುವಕರು ಆತ್ಮೀಯವಾಗಿ ಗೌರವಿಸಿ ಬೀಳ್ಕೊಡುಗೆ ನೀಡಿದರು.
ಲಾಟರಿ ಮೂಲಕ 202 ಫಲಾನುಭವಿಗಳ ಆಯ್ಕೆ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮಗಳ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆ, ವಿಭೂತಿ ಘಟಕ, ಬೋಜನಾಲಯ ಕೇಂದ್ರ ಹಾಗೂ ಮಿಲ್ಟ್ರಿ ಹೋಟೆಲ್ ಯೋಜನೆಗಳಡಿ 202 ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಹುಲಿಯೂರು ದುರ್ಗದಲ್ಲಿ ಸರ್ಕಾರಿ ಪಬ್ಲಿಕ್ ಸ್ಕೂಲ್ ಪ್ರಾರಂಭ
ಹುಲಿಯೂರುದುರ್ಗ ಭಾಗದಲ್ಲಿ ಸರ್ಕಾರಿ ಪಬ್ಲಿಕ್ ಸ್ಕೂಲ್ ಪ್ರಾರಂಭಿಸಲಾಗುತ್ತದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ತಿಳಿಸಿದ್ದಾರೆ.
ಡ್ಯಾಂ ಕಟ್ಟದಂತೆ ಅಧಿಕಾರಿಗಳ ಕಾಲಿಗೆ ಬಿದ್ದ ರೈತ
ಕೋಳಾಲ ಹೋಬಳಿಯ ಬೈರಗೊಂಡ್ಲು ಗ್ರಾಮದ ಸಮೀಪ ಎತ್ತಿನಹೊಳೆಯ ಯೋಜನೆಯ ೫ ಸಾವಿರ ಎಕರೆ ಜಾಗದಲ್ಲಿ ಬಫರ್ ಡ್ಯಾಂ ನಿರ್ಮಾಣ ಮಾಡಬಾರದು ಎಂದು ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಶ್ರೀ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಬೀಗ ಮುದ್ರೆ
ಶ್ರೀ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಬೀಗ ಮುದ್ರೆ
ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಿ
ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಿ
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved