• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಬ್ಯಾಂಕ್‌ಗಳಿಂದ ಬಡತನ ನಿರ್ಮೂಲನೆ
ಸಹಕಾರಿ ಬ್ಯಾಂಕ್‌ಗಳಿಂದ ದೇಶದ ಬಡತನ ನಿರ್ಮೂಲನೆ ಮಾಡಬಹುದು. ಸಹಕಾರ ಸಂಘಗಳು ದೇಶದ ಆರ್ಥಿಕತೆ ಬಲಪಡಿಸಿ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನಿಗಮದ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ ಹೇಳಿದರು.
ಪತ್ರಕರ್ತರ ಸೇವೆ ದೇಶ ಸೇವೆಗೆ ಸಮ
ಶಿರಾ : ಸದಾ ಒತ್ತಡದಲ್ಲಿರುವ ಹಗಲು ಇರುಳು ಎನ್ನದೆ ಕೆಲಸ ಮಾಡುವ ಪತ್ರಕರ್ತರ ಸೇವೆ ದೇಶ ಸೇವೆ ಸಮನಾದುದು. ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ನಿಖಿಲ್ ಕುಮಾರಸ್ವಾಮಿ ಗೆಲುವು ಶತಸಿದ್ಧ : ಶ್ರೀ ರೇಣುಕಾ ಗುರೂಜಿ ಭವಿಷ್ಯ
ತಿಪಟೂರು ಈಗಾಗಲೇ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದು, ಬಹು ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಕ್ಷೇತ್ರ ಫಲಿತಾಂಶಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ.
ಎಲೆಮರೆಯ ಸಾಧಕರನ್ನು ಗುರುತಿಸುವ ಕಾರ್ಯವಾಗಲಿ
ಮುಂಜಾನೆ ಗೆಳೆಯರ ಬಳಗದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ದೇಹದಾರ್ಢ್ಯ ಪಟು ಶ್ರೀಹರಿ ಮತ್ತು ಹೈಜಂಪ್ ಕ್ರೀಡಾಳು ದರ್ಶನ್ ಹಾಗೂ ರಾಜೋತ್ಸವ ಪ್ರಶಸ್ತಿ ಪಡೆದ ವಿದ್ಯಾವಾಹಿನಿ ಪ್ರದೀಪಕುಮಾರ್ ಅವರನ್ನು ಅಭಿನಂದಿಸಲಾಯಿತು.
ಕಾಂಗ್ರೆಸ್‌ ಸರ್ಕಾರ ವಕ್ಫ್ ಹೆಸರಿನಲ್ಲಿ ಜಮೀನು ವಶಕ್ಕೆ ಪಡೆಯುತ್ತಿದೆ
ರಾಜ್ಯ ಸರ್ಕಾರವು ವಕ್ಪ್ ಹೆಸರಿನಲ್ಲಿ ರೈತರ ಜಮೀನು ಕಬಳಿಸುತ್ತಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.
ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ 10 ಸಾವಿರ ಎಕರೆಯಲ್ಲಿ ಸೌರಶಕ್ತಿ ಉತ್ಪಾದನೆ : ಶಾಸಕ ಎಚ್‌.ವಿ.ವೆಂಕಟೇಶ್‌

 ಗಡಿ ಭಾಗದ ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ತಾಲೂಕಿನ ವೈ.ಎನ್‌.ಹೊಸಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಇನ್ನೂ 10ಸಾವಿರ ಎಕರೆ ರೈತರ ಜಮೀನುಗಳಲ್ಲಿ ಸೌರಶಕ್ತಿ ವಿದ್ಯುತ್‌ ಉತ್ಪಾದನಾ ಘಟಕದ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್‌.ವಿ.ವೆಂಕಟೇಶ್‌ ಹೇಳಿದರು.

ಚಳಿಗಾಲದ ಅಧಿವೇಶನದಲ್ಲಿ ಗಮನ ಸೆಳೆಯುವೆ
ತುಮಕೂರುಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ನಿಯೋಗದಿಂದ ರಾಜ್ಯಾದ್ಯಂತ ಖಾಸಗಿ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆ ಸುತ್ತೋಲೆಯನ್ನು ಹಿಂಪಡೆಯಲು ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನಿಸಲು ತುಮಕೂರು ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್‌ರವರಿಗೆ ಮನವಿ ಸಲ್ಲಿಸಲಾಯಿತು.
ಮಾದಕ ವ್ಯಸನ ಜಾಗತಿಕ ಸಮಸ್ಯೆ: ಪಿಐ ವೆಂಕಟೇಶ್
ತಿಪಟೂರು ಬಡತನ, ನಿರುದ್ಯೋಗ, ಭಯೋತ್ಪಾದನೆ, ಭ್ರಷ್ಟಾಚಾರದಂತೆ ಮಾದಕ ವ್ಯವಸನವು ಜಾಗತಿಕ ಸಮಸ್ಯೆಯಾಗಿರುವುದು ದುರಂತವಾಗಿದ್ದು ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಗಳಿಗೆ ಯುವ ಪೀಳಿಗೆ ಹೆಚ್ಚು ಬಲಿಯಾಗುತ್ತಿರುವುದು ವಿಷಾದಕರ ಸಂಗತಿ ಎಂದು ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಸಿ. ವೆಂಕಟೇಶ್ ಕಳವಳ ವ್ಯಕ್ತಪಡಿಸಿದರು.
ಅಂ.ರಾ. ವಿಮಾನ ನಿಲ್ದಾಣಕ್ಕೆ ಸಿಎಂಗೆ ಮನವಿ
ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವಂತೆ ಡಿಸೆಂಬರ್ 2 ರಂದು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಡಿ. 4 ರಿಂದ ಪಾದಯಾತ್ರೆ: ಸೊಗಡು
ರಾಮನಗರ ಮತ್ತು ಮಾಗಡಿಗೆ ಹೇಮಾವತಿ ನೀರು ಸರಬರಾಜು ಮಾಡಲು ಉದ್ದೇಶಿಸಿರುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೇಮಾವತಿ ನೀರಾವರಿ ಹೋರಾಟ ಸಮಿತಿ ವತಿಯಿಂದ ಡಿ.4 ರಿಂದ 6 ರವರೆಗೆ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved