ನಿಖಿಲ್ ಕುಮಾರಸ್ವಾಮಿ ಗೆಲುವು ಶತಸಿದ್ಧ : ಶ್ರೀ ರೇಣುಕಾ ಗುರೂಜಿ ಭವಿಷ್ಯತಿಪಟೂರು ಈಗಾಗಲೇ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದು, ಬಹು ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಕ್ಷೇತ್ರ ಫಲಿತಾಂಶಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ.