• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ವೀರಾಂಜನೇಯ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ
ಶಿರಾಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲಬಸವನಹಳ್ಳಿ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಹಾಗೂ ವಿಮಾನ ಗೋಪುರ ಕಲಶ ಪ್ರತಿಷ್ಠಾಪನಾ ಮಹೋತ್ಸವ ಜರುಗಿತು.
ಮೇಡಂ ನಮ್ಮೂರ ಆಸ್ಪತ್ರೆಲೀ ಡಾಕ್ಟರ್ ಗಳೇ ಇಲ್ಲ
ಮೇಡಂ ನಮ್ಮೂರ ಆಸ್ಪತ್ರೆಲೀ ಡಾಕ್ಟರ್ ಗಳೇ ಇಲ್ಲ. ಇದು ತಾಲೂಕು ಕೇಂದ್ರ. ಡಾಕ್ಟರ್ ಗಳು ಇಲ್ಲದ ಕಾರಣ ಪ್ರತಿ ದಿನ ಸಾವಿರಾರು ಮಂದಿ ಸೂಕ್ತ ಚಿಕಿತ್ಸೆ ಸಿಗದೇ ಸರ್ಕಾರವನ್ನು ಬೈಕೊಂಡು ಹೋಗ್ತಾ ಇದ್ದಾರೆ. ದಯಮಾಡಿ ಈ ಆಸ್ಪತ್ರೆಗೆ ಡಾಕ್ಟರ್ ಗಳನ್ನು ನೇಮಕ ಮಾಡಿ ಮೇಡಂ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರವರಿಗೆ ಮನವಿ ಮಾಡಿದರು.
ನಿಷೇಧಿತ ಕೀಟನಾಶಕ ಮಾರಾಟ : ದಾಸ್ತಾನು ಜಪ್ತಿ
ತುಮಕೂರು ತಾಲೂಕಿನ ಹೆಬ್ಬೂರು ಗ್ರಾಮದ ಲಕ್ಷ್ಮೀವೆಂಕಟೇಶ್ವರ ಅಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು 7286 ರು. ಮೌಲ್ಯದ 10.2 ಲೀಟರ್ ಪ್ರಮಾಣದ ಡೈಮಿಥೋಯೇಟ್-30% ಇ.ಸಿ.(ರೋಗಾರ್) ಎಂಬ ನಿಷೇಧಿತ ಕೀಟನಾಶಕವನ್ನು ಕೃಷಿ ಇಲಾಖೆಯ ಜಾರಿದಳ ವಿಭಾಗವು ಜಪ್ತಿ ಮಾಡಿ ಇಲಾಖೆ ವಶಕ್ಕೆ ಪಡೆಯಲಾಗಿದೆ ಎಂದು ಕೀಟನಾಶಕ ಪರಿವೀಕ್ಷಕ ಹಾಗೂ ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.
ಅಪಘಾತ: ಗದಗ ಮೂಲಕ ಇಬ್ಬರ ಸಾವು
ಶಿರಾ : ತಾಲೂಕಿನ ಕಡವಿಗೆರೆ ಸಮೀಪ ರಾ.ಹೆ. 48ರಲ್ಲಿ ಕಾರೊಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 2 ವರ್ಷದ ಮಗು ಸೇರಿ ಗದಗ ಜಿಲ್ಲೆ ಮುಂಡರಗಿ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಕೊಡುಗೆ ಅನನ್ಯ
ತಿಪಟೂರು ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಅತ್ಯಮೂಲ್ಯ ಕೊಡುಗೆ ನೀಡಿದ್ದು, ಗ್ರಾಮೀಣ ಭಾಗದ ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಒಕ್ಕೂಟಗಳು ಹೆಚ್ಚು ಶ್ರಮಿಸುವ ಮೂಲಕ ಬಹು ಸೇವಾ ಕೇಂದ್ರಗಳಾಗಿ ಮಾರ್ಪಟ್ಟಿವೆ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ ತಿಳಿಸಿದರು.
ಬಿಪಿಎಲ್ ರದ್ದತಿಗೂ ಮುನ್ನ ಪರಿಶೀಲಿಸಿ
ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಹಕಾರಿ ಸಂಘಗಳಲ್ಲಿ ಮಹಿಳೆಯರು ತೊಡಗಿಸಿಕೊಳ್ಳಿ: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ.ವೆಂಕಟೇಗೌಡ
ಸಹಕಾರ ಸಂಸ್ಥೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ ಕರೆ ನೀಡಿದರು. ತುಮಕೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ 6ನೇ ದಿನದ ಸಹಕಾರ ಸಪ್ತಾಹದಲ್ಲಿ ಮಾತನಾಡಿದರು.
ಮಕ್ಕಳಿಗೆ ಸಂಸ್ಕಾರ ನೀಡಿದರೆ ವೃದ್ಧಾಪ್ಯ ಉತ್ತಮ: ಸಿವಿಲ್ ನ್ಯಾಯಾಧೀಶ ನೂರುನ್ನೀಸ
ತಂದೆ, ತಾಯಿ ವಯಸ್ಸಾದಾಗ, ತುಂಬಾ ಅಶಕ್ತರಾದ ಮೇಲೆ ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುವಂತಹ ನಕಾರಾತ್ಮಕ ಚಿಂತನೆಗಳನ್ನು ಮನಸ್ಸಿನಿಂದ ತೆಗೆದು ಹಾಕಿರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನೂರುನ್ನೀಸರವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ತುಮಕೂರಿನಲ್ಲಿ ಮಕ್ಕಳ ದಿನಾಚರಣೆ, ಅಂತಾರಾಷ್ಟ್ರೀಯ ಮಧುಮೇಹ ದಿನಾಚರಣೆ ಹಾಗೂ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆ: ಅರ್ಹರಿಗೆ ಮಾತ್ರ ತಲುಪಿಸಲು ಸೂಚನೆ
ತುಮಕೂರು: ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ತುಮಕೂರು ತಾಲ್ಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತುಮಕೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಎಲ್.ರಮೇಶ್ ಸೂಚಿಸಿದರು.
ಪಾವಗಡಕ್ಕೆ ಆಗಮಿಸಿದ ಕನ್ನಡ ಜ್ಯೋತಿ ಯಾತ್ರೆಗೆ ಭವ್ಯ ಸ್ವಾಗತ
ಡಿಸೆಂಬರ್‌ 20ರಂದು ಮಂಡ್ಯ ನಗರದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು ಇದರ ಪ್ರಯುಕ್ತ ಜನಜಾಗೃತಿಯ ಕನ್ನಡ ಜ್ಯೋತಿ ರಥಯಾತ್ರೆ ಪಾವಗಡದ ಪ್ರವಾಸಿ ಮಂದಿರಕ್ಕೆ ಆಗಮಿಸಿತು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved