• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ.2 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ
ತುಮಕೂರುಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಹಾಸ್ಟೆಲ್ ಊಟ ಸೇವಿಸಿ 9 ಮಕ್ಕಳು ಅಸ್ವಸ್ಥ
ತಿಪಟೂರು ನಗರದ ಹಾಲ್ಕುರಿಕೆ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ ರಾತ್ರಿ ಊಟ ಸೇವಿಸಿದ 9 ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ನಡೆದಿದೆ.
ರಸ್ತೆಗೆ ಪುನೀತ್‌ ಹೆಸರು ನಾಮಕರಣಕ್ಕೆ ಒತ್ತಾಯ: ಬೂದಿಬೆಟ್ಟ ವೀರಾಂಜನೆಯ
ಶಾಸಕರಾದ ಎಚ್‌.ವಿ. ವೆಂಕಟೇಶ್ ಹಾಗೂ ಮಾಜಿ ಸಚಿವ ಶ್ರೀ ವೆಂಕಟರಮಣಪ್ಪ ಅವರನ್ನು ಪಾವಗಡ ತಾಲೂಕು ಆರ್ಯ ಈಡಿಗ ಸಮಾಜದ ಮುಖಂಡರು ಸನ್ಮಾನಿಸಿದರು.
ಪಾವಗಡದ ಉತ್ತರ ಪಿನಾಕಿನಿ ನದಿ ತುಂಬಿದ ಹಿನ್ನೆಲೆ ಬಾಗಿನ ಅರ್ಪಣೆ
ಪಾವಗಡದ ನಾಗಲಮಡಿಕೆ ಸುಬ್ರಮಣ್ಯಸ್ವಾಮಿ ಶ್ರೀ ಕ್ಷೇತ್ರ ಸಮೀಪದ (ಉತ್ತರ ಪಿನಾಕಿನಿ ನದಿ) ತುಂಬಿರುವ ಹಿನ್ನೆಲೆಯಲ್ಲಿ ಸೋಮವಾರ ಮಾಜಿ ಸಚಿವರಾದ ವೆಂಕಟರಮಣಪ್ಪ ಹಾಗೂ ಪುತ್ರ ಶಾಸಕ ಎಚ್‌.ವಿ.ವೆಂಕಟೇಶ್‌ ಅವರು ಡ್ಯಾಂ ನೀರಿಗೆ ಗಂಗಾ ಪೂಜೆ ನೆರವೇರಿಸುವ ಮೂಲಕ ಬಾಗಿನ ಅರ್ಪಿಸಿದರು.
ಹೊರಗಿನ ಬೆಳಕು ಎಲ್ಲರ ಮನದೊಳಗಿನ ಬೆಳಕಾಗಲಿ
ಹೊರಗಿನ ಬೆಳಕು ಎಲ್ಲರ ಮನದೊಳಗಿನ ಬೆಳಕಾಗಲಿ ಎಂಬುದು ಈ ದೀಪೋತ್ಸವ ಆಚರಣೆಯ ಉದ್ದೇಶವಾಗಿದೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನುಡಿದರು.
ರದ್ಧಾದ ಬಿಪಿಎಲ್‌ ಕಾರ್ಡಿಗೆ ದಿನಕ್ಕೊಂದು ರಾದ್ಧಾಂತ
ಕೊರಟಗೆರೆ ತಾಲೂಕಿನಲ್ಲಿ ೬೦೦ಕ್ಕೂ ಹೆಚ್ಚು ಕಾರ್ಡ್‌ಗಳು ಬಿಪಿಎಲ್ ಇಂದ ಎಪಿಎಲ್‌ಗೆ ವರ್ಗಾವಣೆಯಾಗಿದ್ದು ಸರ್ಕಾರದ ಈ ನಿರ್ಧಾರದಿಂದಾಗಿ ಅರ್ಹರ ಬಡ ಕುಟುಂಬಗಳು ಸಹ ಅಕ್ಕಿ ಇಲ್ಲದೆ ಕಂಗಾಲಾಗಿವೆ.
ವಿರೋಧ ಪಕ್ಷದವರಿಂದ ಗೊಂದಲ: ಪರಮೇಶ್ವರ್‌
ವಿರೋಧ ಪಕ್ಷದವರು ಬಿಪಿಎಲ್ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕನಕರ ತತ್ವೋಪದೇಶಗಳು ಸಮಾಜಕ್ಕೆ ಪ್ರಸ್ತುತ
ತಿಪಟೂರು: ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವದ ಕನಕದಾಸರ ತತ್ವೋಪದೇಶಗಳು ಹಿಂದಿಗಿಂತಲೂ ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ ಅವಶ್ಯಕ ಎಂದು ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ತಿಳಿಸಿದರು.
ವೀರಶೈವ ಲಿಂಗಾಯತರು ಹೋಮ ಹವನ ಮಾಡಬೇಡಿ
ಶಿರಾ ಜಗತ್ತಿನ ಮಾರ್ಗದರ್ಶಕ ಸಂಸ್ಕೃತಿ ಹರಪ್ಪ ಸಂಸ್ಕೃತಿ, ಅದರ ಮೂಲ ಪುರುಷ ಹರ, ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದ್ದು ಶ್ರೀಶೈಲ. ಆರ್ಯ ಮತ್ತು ದ್ರಾವಿಡ ಸಂಸ್ಕೃತಿ ಸೇರಿ ಹಿಂದೂ ಧರ್ಮವಾಯಿತು. ಆರ್ಯರು ಅಗ್ನಿ ಆರಾಧಕರು, ದ್ರಾವಿಡರು ಜಲ ಆರಾಧಕರು. ಆದ್ದರಿಂದ ದ್ರಾವಿಡ ಸಂಸ್ಕೃತಿಯವರು ಯಜ್ಞ ಯಾಗಾದಿಗಳನ್ನು ಮಾಡಬಾರದು ಎಂದು ನಿಡುಮಾಮಿಡಿ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಸ್ವಾಮೀಜಿಗಳು ನುಡಿದರು.
ದಾಖಲೆಗಾಗಿ ಮಾತ್ರವೇ ದಲಿತರ ಕುಂದುಕೊರತೆ ಸಭೆ
ತುಮಕೂರುದಾಖಲೆಗಾಗಿ ಮಾತ್ರ ದಲಿತರ ಕುಂದುಕೊರತೆ ಸಭೆಯನ್ನು ಜಿಲ್ಲಾಡಳಿತ ನಡೆಸುತ್ತಿದ್ದು, ಹತ್ತಾರು ವರ್ಷಗಳಿಂದ ದಲಿತರನ್ನು ಕಾಡುತ್ತಿರುವ ನಿವೇಶನ ಹಕ್ಕುಪತ್ರ, ಸ್ಮಶಾನ, ಕಾರ್ಮಿಕ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಹಲವಾರು ಸವಲತ್ತುಗಳು ಇಂದಿಗೂ ದಲಿತ ಸಮುದಾಯಕ್ಕೆ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಕರ್ನಾಟಕ ಮಹಾಜನ ಪರಿವಾರ ಸಮಿತಿ ರಾಜ್ಯಾಧ್ಯಕ್ಷ ಹಂಚಿಹಳ್ಳಿ ರಾಮುಸ್ವಾಮಿ ಆರೋಪಿಸಿದ್ದಾರೆ.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 476
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved