• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಶಾಸಕ ಡಾ.ರಂಗನಾಥ್
ತಾಲೂಕಿನ ಯಡವಣಿ ಗ್ರಾಮದಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಗದ್ದೆ ನಾಟಿ ಮಾಡುವ ಮೂಲಕ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು.
ಪ್ರತ್ಯೇಕ ಹಾಲಿನ ಕೇಂದ್ರ ತೆರೆಯಲು ಆಗ್ರಹ
ಸಮಯಕ್ಕೆ ಸರಿಯಾಗಿ ರೈತರಿಗೆ ಹಾಲಿನ ಹಣ ನೀಡುತ್ತಿಲ್ಲ ಆದ್ದರಿಂದ ಪ್ರತ್ಯೇಕ ಹಾಲಿನ ಕೇಂದ್ರಕ್ಕೆ ನೀಡುವಂತೆ ಒತ್ತಾಯಿಸಿ ತಿಮ್ಮನಹಳ್ಳಿ ರೈತರು ಪ್ರತಿಭಟನೆ ನಡೆಸಿದರು.
ಒಳಮೀಸಲಾತಿ ಜಾರಿಗೆ ನನ್ನ ಒಪ್ಪಿಗೆ ಇದೆ: ಜಯಚಂದ್ರ
ಪರಿಶಿಷ್ಟ ಜಾತಿಯಲ್ಲಿ ತಾರತಮ್ಯ ಹೋಗಲಾಡಿಸಲು ಒಳಮೀಸಲಾತಿ ನೀಡುವ ಬಗ್ಗೆ ಸದಾಶಿವ ಆಯೋಗ ರಚಿಸಿದ್ದು ಕಾಂಗ್ರೆಸ್ ಸರ್ಕಾರ.
ಪೆಟ್ಟಿಗೆ ಅಂಗಡಿ ಹಾವಳಿ ಪಾದಚಾರಿ ಸಂಚಾರಕ್ಕೆ ತೊಂದರೆ
ನಗರವು ಜಿಲ್ಲೆಯಾಗುವ ಎಲ್ಲಾ ಅರ್ಹತೆ, ಅನುಕೂಲ ಇದ್ದರೂ ಒಂದಿಲ್ಲೊಂದು ಸಮಸ್ಯೆಗಳಿಂದ ನಲುಗುತ್ತಿದೆ. ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ನಗರದೆಲ್ಲೆಡೆ ಪೆಟ್ಟಿಗೆ ಅಂಗಡಿಗಳು, ಫುಟ್‌ಪಾತ್ ವ್ಯಾಪಾರಿಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು, ಪಾದಚಾರಿಗಳ ಓಡಾಟಕ್ಕೆ ಜಾಗ ಬಿಡದೆ ಆವರಿಸಿಕೊಂಡಿರುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.
₹244 ಕೋಟಿ ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ
ರಸ್ತೆ ಹಾಗೂ ರೈಲು ಸಾರಿಗೆಯನ್ನು ಇನ್ನಷ್ಟು ಸುಗಮ ಹಾಗೂ ಸುರಕ್ಷಿತವಾಗಿಸಲು ನಗರದಲ್ಲಿ ರೈಲ್ವೆ ಇಲಾಖೆಯಿಂದ ಕ್ಯಾತ್ಸಂದ್ರ, ಬಡ್ಡಿಹಳ್ಳಿ, ಬಟವಾಡಿ ಪ್ರದೇಶಗಳಲ್ಲಿ 244.02 ಕೋಟಿ ರು. ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಜಲ ಶಕ್ತಿ ಮತ್ತು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ಬಿಜೆಪಿ, ಜೆಡಿಎಸ್‌ನಿಂದ ರಾಜಭವನ ದುರುಪಯೋಗ
ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ತಾಳಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಆ.27 ರಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿದ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಶೋಷಿತ ಸಮುದಾಯಗಳ ಒಕ್ಕೂಟದ ರಾಜ್ಯ ಸಂಚಾಲಕ ಅನಂತನಾಯಕ್ ತಿಳಿಸಿದ್ದಾರೆ.
ತಿಪಟೂರು: ನಗರಸಭೆ ಉತ್ತಮ ಕಾರ್ಯ ನಿರ್ವಹಿಸಿದ್ಧಕ್ಕಾಗಿ ಕೇಂದ್ರ ಮಟ್ಟದ ಪಿಎಂ ಸ್ವನಿಧಿ ಪ್ರಶಸ್ತಿ

ತಿಪಟೂರು  ನಗರಸಭೆ ಉತ್ತಮ ಕಾರ್ಯ ನಿರ್ವಹಿಸಿದ್ಧಕ್ಕಾಗಿ ಕೇಂದ್ರ ಮಟ್ಟದ ಪಿಎಂ ಸ್ವನಿಧಿ ಪ್ರಶಸ್ತಿಯನ್ನು ಪಡೆದುಕೊಂಡಿತು.

ಆಧುನಿಕ ಮಾಧ್ಯಮಗಳಿಂದ ಜಗತ್ತಿನ ಮಾಹಿತಿ ತಿಳಿಯಲು ಸಾಧ್ಯ
ಆಧುನಿಕ ಮಾಧ್ಯಮಗಳ ಮೂಲಕ ಇಡೀ ಜಗತ್ತಿನ ಮೂಲೆ ಮೂಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಬಹುದಾಗಿದೆ ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ ಹೇಳಿದರು
ಧರ್ಮಸ್ಥಳ ಯೋಜನೆ ಗ್ರಾಮೀಣ ಜನರಿಗೆ ಅನುಕೂಲ
ಗ್ರಾಮೀಣ ಜನರಲ್ಲಿ ಸ್ವಾಭಿಮಾನದ ಸಂದೇಶವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡುತ್ತಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.
ಕ್ರೀಡಾಕೂಟದಲ್ಲಿ ಮಹಾಲಕ್ಷ್ಮಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಪಟ್ಟಣದ ಶಾಲಾ ಮೈದಾನದಲ್ಲಿ ಕೋಳಾಲ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಿತು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 410
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved