• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸದ ಗುಡ್ಡೆಗೆ ಬೆಂಕಿ: 300 ಅಡಿಕೆ, 50 ತೆಂಗು ಮರ ಭಸ್ಮ
ಗ್ರಾಮ ಪಂಚಾಯಿತಿಯಿಂದ ಸಂಗ್ರಹಿಸಿ ವಿಲೇವಾರಿ ಮಾಡಿದ ಕಸದ ರಾಶಿಗೆ ಬೆಂಕಿ ಹಚ್ಚಿದ ಪರಿಣಾಮ ರೈತರೊಬ್ಬರಿಗೆ ಸೇರಿದ್ದ ಅಡಿಕೆ ತೋಟಕ್ಕೆ ಬೆಂಕಿ ಆವರಿಸಿ ಸುಮಾರು 20 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ಸೋಮವಾರ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ನಡೆದಿದೆ.
ಆರ್ಥಿಕ ಹಿಂಜರಿಕೆ ಮೆಟ್ಟಿ ನಿಂತು ಭಾರತದ ಆರ್ಥಿಕತೆ ಸಂಪೂರ್ಣವಾಗಿ ಸದೃಢವಾಗಿದೆ : ಮಾಜಿ ಕೇಂದ್ರ ಸಚಿವ ಸದಾನಂದ ಗೌಡ
ಈ ಹಿಂದೆ ವಿಶ್ವದಲ್ಲಿ ಆರ್ಥಿಕ ಹಿಂಜರಿಕೆ ಆದಾಗ ವಿವಿಧ ದೇಶಗಳು ನಷ್ಟ ಹಾಗೂ ಹಿನ್ನಡೆ ಅನುಭವಿಸಿದವು ಆದರೆ ಭಾರತ ಅದೆಲ್ಲವನ್ನು ಮೆಟ್ಟಿ ನಿಂತು ಇಂದು ವಿಶ್ವದಲ್ಲಿ ಗುರುತಿಸಿಕೊಂಡಿದೆ ಎಂದು ಮಾಜಿ ಕೇಂದ್ರ ಸಚಿವ ಸದಾನಂದಗೌಡ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶಕ್ಕೇ ಮಾದರಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸರ್ಕಾರದ ಜೊತೆ ಕೈಜೋಡಿಸಿಕೊಂಡು ಜನ ಸಂಘಟನೆಯ ಮುಖೇನ ಸಾಕಷ್ಟು ಜನಪರ, ಅಭಿವೃದ್ಧಿಪರ, ಧಾರ್ಮಿಕ, ಕೃಷಿಯಂತಹ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನಮನ್ನಣೆಗೆ ಪಾತ್ರವಾಗಿದೆ ಎಂದು ಶಾಸಕ ಷಡಕ್ಷರಿಯವರು ತಿಳಿಸಿದರು.
ಉನ್ನತ ಶಿಕ್ಷಣ ಪಡೆದು ಅಧಿಕಾರಿಗಳಾಗಿ ಜನಸೇವೆ ಮಾಡಿ
ರಾಜಕಾರಣದಲ್ಲಿ ಜನಪ್ರತಿನಿಧಿಯಾಗಿ ಕೇವಲ 5ವರ್ಷ ಸೇವೆಗೆ ಅವಕಾಶವಿದೆ. ವಿದ್ಯಾವಂತರಾದರೆ ಉನ್ನತ ಹುದ್ದೆಗೇರಿ ಆಡಳಿತಾತ್ಮಕ ಅಧಿಕಾರ ನಡೆಸುವ ಮೂಲಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಶಾಸಕ ಎಚ್.ವಿ.ವೆಂಕಟೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪ್ರತಿ ಭಾನುವಾರ ವಿದ್ಯುತ್ ವ್ಯತ್ಯಯ: ಸಾರ್ವಜನಿಕರಿಂದ ಆಕ್ರೋಶ
ಪ್ರತಿ ಭಾನುವಾರ ತಾಲೂಕಿನಲ್ಲಿ ವಿನಾಕಾರಣ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು ಇದಕ್ಕೆ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಲೇಖಕಿ ಮಂಜುಳಾ ಸಾಹಿತ್ಯದಲ್ಲಿ ಗ್ರಾಮೀಣ ಬದುಕಿನ ಅನಾವರಣ
ಲೇಖಕಿ ಮಂಜುಳಾ ಸಾಹಿತ್ಯದಲ್ಲಿ ಗ್ರಾಮೀಣ ಬದುಕಿನ ಅನಾವರಣ
ವಚನ ಮತ್ತು ಕಾಯಕದ ಮಹತ್ವ ತಿಳಿಸಿದ ಮಾಚಿದೇವ
ಶರಣರ ವಚನಗಳು ಮನುಷ್ಯನ ಬದುಕಿಗೆ ಜೀವನ ಪಾಠಗಳಿದ್ದಂತೆ ಹಾಗಾಗಿ ವಚನಗಳು ಸಾರ್ವಕಾಲಿಕ ಮಹತ್ವ ಪಡೆದುಕೊಂಡಿವೆ ಎಂದು ತಹಸೀಲ್ದಾರ್ ಎನ್.ಎ.ಕುಂಞ ಅಹಮದ್ ಹೇಳಿದರು.
ಬೇಂದ್ರೆ ಕನ್ನಡ ಬೆಳಗು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ
ಬದುಕಿನ ನೋವನ್ನೆಲ್ಲಾ ನುಂಗಿಕೊಂಡು ಹದಗೊಳಿಸಿ ಹಾಡಾಗಿ ನಾಡಿನ ಜನತೆಗೆ ನೀಡಿದ ಕವಿ ಬೇಂದ್ರೆ ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ತಿಳಿಸಿದರು. ಇಲ್ಲಿನ ಟಿ.ವಿ.ವೆಂಕಟಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಬೇಂದ್ರೆ ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮ ಸಭಾಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು
ಗ್ರಾಮ ಪಂಚಾಯತಿಗಳು ಗ್ರಾಮ ಸಭಾದ ಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸುವ ಮೂಲಕ ಜನರ ಕೈಗೆ ಅಧಿಕಾರ ನೀಡಬೇಕು ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಬೇಕು ಎಂದು ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದರು.
ಶಿಕ್ಷಕ, ವೈದ್ಯರು ಸಮಾಜದ ಚಿಕಿತ್ಸಕರು
ಶಿಕ್ಷಕ ಅಕ್ಷರ ಕಲಿಸುವ ಮೂಲಕ ದೇಶಕ್ಕೆ ಭದ್ರ ಬೂನಾದಿ ಹಾಕಿ ಉತ್ತಮ ಪ್ರಜೆಗಳನ್ನು ರೂಪಿಸಿದರೆ, ವೈದ್ಯರು ಆರೋಗ್ಯವನ್ನು ರಕ್ಷಿಸುವರು ಎಂದು ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 540
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved