• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನನ್ಯ ಭಟ್ ಸಂಗೀತ ಸಂಜೆ; ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ
ಬುಧವಾರ ಸಂಜೆ ಜರುಗಿದ ದಸರಾ ಸಾಂಸ್ಕೃತಿಕ ವೈಭವ ಸಮಾರಂಭದಲ್ಲಿ ಅನನ್ಯ ಭಟ್ ಅವರು ಪ್ರಸ್ತುತಪಡಿಸಿದ ಜನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಚಲನಚಿತ್ರ ಗೀತೆಗಳು ಜನ ಮನ ರಂಜಿಸಿದವು.
ವಿಜಯದಶಮಿ; ಚಾಮುಂಡಿ ದೇವಿಗೆ ಸಚಿವರಿಂದ ವಿಶೇಷ ಪೂಜೆ
ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿಗೆ ವಿಶೇಷವಾಗಿ ಅಲಂಕಾರಿಸಲಾಗಿತ್ತು. ದಸರಾ ಉತ್ಸವದ 11ನೇ ದಿನವಾದ ಗುರುವಾರ ಏರ್ಪಡಿಸಿದ್ದ ಶ್ರೀ ಚಂಡಿಕಾ ಹೋಮದಲ್ಲಿ ಸಚಿವರು ಪಾಲ್ಗೊಂಡು ಜಿಲ್ಲೆಯ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ಹೋಮ ಕುಂಡಕ್ಕೆ ಪೂರ್ಣಾಹುತಿ ಅರ್ಪಿಸಿದರು.
ಶ್ರೀರಾಮ ಆನೆಯ ಮೇಲೆ ವಿರಾಜಮಾನಳಾದ ಚಾಮುಂಡಿ ತಾಯಿ
ಜಂಬೂ ಸವಾರಿ ಮೆರವಣಿಗೆಯು ನಗರದ ಬಿ.ಜಿ.ಎಸ್. ವೃತ್ತದಿಂದ ಚರ್ಚ್ ಸರ್ಕಲ್, ಡೀಸಿ ಕಚೇರಿ, ಅಮಾನಿಕೆರೆ ರಸ್ತೆ, ಕೋತಿ ತೋಪು, ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಮಾರ್ಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನವನ್ನು ತಲುಪಿತು.
ಸೂರ್ಯ ಚಂದ್ರರಿರುವರೆಗೂ ಗಾಂಧೀಜಿ ಶಾಸ್ತ್ರೀಜಿ ಶಾಶ್ವತ: ಗೃಹ ಸಚಿವ ಜಿ ಪರಮೇಶ್ವರ್
ಗಾಂಧೀಜಿ, ಶಾಸ್ತ್ರೀಜಿ ಅವರು ದೇಶದಲ್ಲಿ ಜಾತಿ ರಹಿತ, ವರ್ಗ ರಹಿತ ಸಮಾಜ ಕಟ್ಟುವ ವಿಶ್ವಾಸ ಹೊಂದಿದ್ದರು. ಕೆಳಸ್ತರದ ಹರಿಜನರನ್ನು ದೇವರ ಮಕ್ಕಳು ಎಂದು ಕರೆದ ಗಾಂಧೀಜಿ ಸ್ವದೇಶಿ ಉತ್ಪನ್ನಗಳನ್ನು ಬಳಸಬೇಕು. ವಿದೇಶಿ ಉತ್ಪನ್ನಗಳನ್ನು ಬಳಸಬಾರದೆಂದು ಖಾದಿ ಬಟ್ಟೆಯನ್ನು ತೊಟ್ಟು ದೇಶ ಪ್ರೇಮ ಮೆರೆದರು.
ಡಿ.ಕೆ. ಶಿವಕುಮಾರ್ ಸಿಎಂ ಆಗಲು ನವರಾತ್ರಿ ಉಪವಾಸ ಮಾಡಿದ ಕುಣಿಗಲ್ ಶಾಸಕ
ಕುಣಿಗಲ್ ಅಭಿವೃದ್ಧಿಗೆ ತುಮಕೂರು ಜಿಲ್ಲೆಯ ಹಲವಾರು ನಾಯಕರು ಅಸಹಕಾರ ತೋರಿದ್ದಾರೆ. ಅಭಿವೃದ್ಧಿಗೆ ಅನುದಾನದ ಸಮಸ್ಯೆ ನಮ್ಮನ್ನು ಕಾಡುತ್ತಿದೆ ಎಂಬ ನೋವು ನನಗಿದೆ,
ನಾಳೆ ಜಂಬೂ ಸವಾರಿ ಮೆರವಣಿಗೆ
ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 2 ರಂದು ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾರೋಟಿನಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಎಸ್ಟಿ ಎಂದರೆ ಗೂಡ್ಸ್‌ ಆ್ಯಂಡ್‌ ಸಿಂಪಲ್‌ ಟ್ಯಾಕ್ಸ್‌
ದೊಡ್ಡಪೇಟೆಯಲ್ಲಿ ಮಂಗಳವಾರ ನಡೆದ ಜಿಎಸ್‌ಟಿ ಉಳಿಕೆ ಉತ್ಸವ ಮತ್ತು ಸ್ವದೇಶಿ ಕ್ಯಾಂಪೇನ್ ಕಾರ್ಯಕ್ರಮ
ಸಾಂಸ್ಕೃತಿಕ-ಧಾರ್ಮಿಕ ಆಚರಣೆಯ ಜೊತೆಗೆ ಕ್ರೀಡೆಗೂ ಮಹತ್ವ
ತುಮಕೂರು ದಸರಾ ಉತ್ಸವ ಕೇವಲ ಸಾಂಸ್ಕೃತಿಕ ಮತ್ತು ಧಾರ್ಮಿಕ ಆಚರಣೆಗೆ ಮಾತ್ರವಲ್ಲದೆ, ವಿವಿಧ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಕ್ರೀಡೆಗಳಿಗೂ ಮಹತ್ವ ನೀಡಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹೇಳಿದರು.
ಎಲ್ಲಾ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತೊಡಗಿಸಿಕೊಳ್ಳಿ
ಎಲ್ಲ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳು ತೊಡಗಿಸಿಕೊಳ್ಳುವಂತೆ ಮಾಡಲು ಪೋಷಕರು ಸಂಕಲ್ಪ ಮಾಡಬೇಕಿದೆ ಎಂದು ಹಿರಿಯ ರಂಗಕರ್ಮಿ ರಾಜ್ಯಸಭಾ ಮಾಜಿ ಸದಸ್ಯೆ ಬಿ. ಜಯಶ್ರೀ ಕರೆ ನೀಡಿದರು.
ಗ್ರಾಪಂ ಸಿಬ್ಬಂದಿಯಿಂದ ಸದಸ್ಯನ ಮೇಲೆ ಹಲ್ಲೆ
ತಾಲೂಕಿನ ಗಿರೇನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿಯ ನೀರುಗಂಟಿ ಓರ್ವ, ತನ್ನದೇ ಗ್ರಾಮ ಪಂಚಾಯತಿಯ ಸದಸ್ಯರ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 534
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved