ಕರ್ನಾಟಕದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮೈನಿಂಗ್ ಲಾಬಿಕರ್ನಾಟಕದಲ್ಲಿ ಮೈನಿಂಗ್ ಲಾಭಿ ಎಗ್ಗಿಲ್ಲದೆ ನಡೆಯುತ್ತಿದ್ದು, ಆಂಧ್ರ ಸರ್ಕಾರ ಓಬಳಾಪುರಂ ಗಣಿಗಾರಿಕೆ ನಡೆದಿರುವ ಕರ್ನಾಟಕದಲ್ಲಿ ಎಂದು ಸ್ಪಷ್ಟಪಡಿಸಿದರೂ, ಇದುವರೆಗೂ ಕರ್ನಾಟಕ ಸರ್ಕಾರ ಮೌನಕ್ಕೆ ಶರಣಾಗಿರುವುದನ್ನು ನೋಡಿದರೆ, ಸರ್ಕಾರ, ವಿರೋಧ ಪಕ್ಷಗಳೆಲ್ಲವೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.