• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರನ್ನು ಶೋಷಣೆ ಮಾಡಿದ್ರೇ ಸುಮ್ಮನಿರಲ್ಲ
ಮೈಕ್ರೋ ಫೈನಾನ್ಸ್ ಕಂಪನಿಗಳು ಗೂಂಡಾಗಳ ಮೂಲಕ ಸಾಲ ವಸೂಲಾತಿ ನೆಪದಲ್ಲಿ ಬಡವರ ಮೇಲೆ ದಬ್ಬಾಳಿಕೆ ಅಥವಾ ಶೋಷಣೆ ಮಾಡಿದರೆ ನಮ್ಮ ಸರ್ಕಾರ ಸುಮ್ಮನಿರಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಖಡಕ್ ಎಚ್ಚರಿಕೆ ನೀಡಿದರು.
ಡಾ.ರಾಜ್‌ ಚಿತ್ರಗಳಲ್ಲಿ ನಟಿಸಿದ್ದ ಡಾ. ಮುನಿಯಪ್ಪ ನಿಧನ
ಪಟ್ಟಣದ ಬೆಲ್ಲದ ಪೇಟೆಯ ರಂಗ ಕಲಾವಿದ ಡಾ.ಮುನಿಯಪ್ಪ (82) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ರೋಗಮುಕ್ತ ಭಾರತಕ್ಕೆ ಕೈ ಜೋಡಿಸಿ
ಕುಷ್ಟರೋಗ ಮುಕ್ತ ದೇಶ ಮಾಡುವ ಸಂಕಲ್ಪ ಮಾಡಿರುವ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೂಡ ಸಹಕರಿಸಿ, ರೋಗಮುಕ್ತ ಭಾರತ ಮಾಡುವ ನಿರ್ಧಾರಕ್ಕೆ ಕೈಜೋಡಿಸಬೇಕು ಎಂದು ವೈದ್ಯಾಧಿಕಾರಿ ಡಾ. ಕೆ ಜೆ . ತಿಮ್ಮರಾಜು ಹೇಳಿದರು.
ಪೋಕ್ಸೋ ಪ್ರಕರಣ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆ
ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರೀತಿ, ಪ್ರೇಮದ ವ್ಯಾಮೋಹಕ್ಕೆ ಒಳಗಾಗದೆ ಸಂಸ್ಕಾರವಂತರಾಗಿ ನಿರ್ದಿಷ್ಟ ಗುರಿಯೊಂದಿಗೆ ವಿದ್ಯಾಭ್ಯಾಸದ ಕಡೆ ಗಮನಹರಿಸುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕೆಂದು ನಗರ ಠಾಣೆ ಸಬ್‌ ಇನ್ಸಪೆಕ್ಟರ್‌ ಕೃಷ್ಣಪ್ಪ ತಿಳಿಸಿದರು.
ಭಕ್ತರ ದಾನದ ನೆರವಿನಿಂದ ಶ್ರೀಮಠ ಅಭಿವೃದ್ಧಿ : ನೊಣವಿನಕೆರೆ ಶ್ರೀಗಳು
ಭಕ್ತರ ದಾನದ ನೆರವಿನಿಂದ ಶ್ರೀಮಠ ಅಭಿವೃದ್ಧಿ ಹೊಂದುತ್ತಿದ್ದು ಶ್ರೀಗಳು ನೂರು ವಷ ಬಾಳಲಿ ಎಂದು ಬೇಡಿಕೊಳ್ಳುವ ಭಕ್ತರೂ ಸಹ ಶತಾಯುಷಿಗಳಾಗಲಿ ಎಂದು ಭಗವಂತನ ಬಳಿ ಪ್ರಾರ್ಥಿಸುವುದಾಗಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ. ಶ್ರೀ ಕರಿವೃಷಭದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಆಶಿಸಿದರು.
ಕೊಂಡಜ್ಜಿ ಪಿಎಸಿಎಸ್‌ ಅಧ್ಯಕ್ಷರಾಗಿ ರತೀಶ್‌, ಉಪಾಧ್ಯಕ್ಷರಾಗಿ ಪುಟ್ಟರಾಜು
ತಾಲೂಕಿನ ಕೊಂಡಜ್ಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ದೊಂಬರನಹಳ್ಳಿ ರತೀಶ್, ಉಪಾಧ್ಯಕ್ಷರಾಗಿ ಕೊಂಡಜ್ಜಿ ಪುಟ್ಟರಾಜು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದರೆ ಕಠಿಣ ಕ್ರಮ
ವಿದ್ಯಾರ್ಥಿನಿ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೊರಟಗೆರೆ ಸಿಪಿಐ ಅನಿಲ್ ತಿಳಿಸಿದರು.
ಮಾದಕ ವಸ್ತುಗಳ ಮಾರಾಟ: 7 ಆರೋಪಿಗಳ ಬಂಧನ
ಕಾಲೇಜು ಯುವಕರನ್ನೇ ಟಾರ್ಗೆಟ್ ಮಾಡಿ ಮಾದಕ ವಸ್ತುಗಳ ಮಾತ್ರೆಗಳ ಮಾರಾಟ ಮಾಡುತ್ತಿದ್ದ 7 ಆರೋಪಿಗಳನ್ನು ತುಮಕೂರಿನ ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ದೇಶದಲ್ಲಿ ಗೋಡ್ಸೆ ಸಂತತಿ ಹೆಚ್ಚಿರುವುದು ದುರದೃಷ್ಟಕರ
ಸೌಹಾರ್ದ ತುಮಕೂರು ವತಿಯಿಂದ ಮಹಾತ್ಮ ಹುತಾತ್ಮ ಸೌಹಾರ್ದ ಸಪ್ತಾಹದ ಅಂಗವಾಗಿ ನಗರದ ಟೌನ್‌ಹಾಲ್ ಮುಂಭಾಗದ ಬಿ.ಜಿ.ಎಸ್.ವೃತ್ತದಲ್ಲಿ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸೌಹಾರ್ದ ಸಂಕಲ್ಪ ದಿನ, ಸಭೆ-ಪ್ರತಿಭೆ-ಸ್ವೀಕಾರ, ಸೌಹಾರ್ದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.
ಬಲವಂತದ ಸಾಲ ವಸೂಲಿ ಸಲ್ಲ: ತಹಸೀಲ್ದಾರ್ ಎಚ್ಚರಿಕೆ
ಬಲವಂತ ಮಾಡಿ ಸಾಲ ವಸೂಲಿ ಮಾಡುವುದು ಸಲ್ಲದು ಎಂದು ತಹಸೀಲ್ದಾರ್ ಎನ್. ಎ. ಕುಂಇ ಅಹಮದ್ ಹಣಕಾಸು ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಲವಾರು ಹಣಕಾಸು ಸಂಸ್ಥೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ತಹಸೀಲ್ದಾರ್ ಖಡಕ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 540
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved