• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಷ್ಠರೋಗಿಗಳು ಸಂಪೂರ್ಣ ಗುಣಮುಖರಾಗಲು ಸಾಧ್ಯ
ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ನ್ಯಾ. ನೂರುನ್ನಿಸಾ ತಿಳಿಸಿದರು.
ಪಾವಗಡದಲ್ಲಿ ಸ್ಮಶಾನ ಜಮೀನು ಮಂಜೂರಿಗೆ ಕ್ರಮ
ಪಾವಗಡದಲ್ಲಿ ಸ್ಮಶಾನದ ಕೊರತೆಯಾಗಿದ್ದು ಗಮನಕ್ಕೆ ಬಂದಿದ್ದು ಈ ಕೂಡಲೇ 10 ಎಕರೆ ಜಮೀನು ಮಂಜೂರಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯ 5ನೇ ಐದನೇ ಹಣಕಾಸು ಅಯೋಗದ ಅಧ್ಯಕ್ಷರಾದ ಡಾ.ಸಿ.ನಾರಾಯಣಸ್ವಾಮಿ ಹೇಳಿದರು.
ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಖಡಕ್ ಎಚ್ಚರಿಕೆ
ತುಮಕೂರು ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಿಗೆ ಸಂಬಂಧಿಸಿದ ಕಿರುಕುಳದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ನೇತೃತ್ವದಲ್ಲಿ ಬುಧವಾರ ಮೈಕ್ರೋ ಫೈನಾನ್ಸ್ ಮ್ಯಾನೇಜರ್‌ಗಳ ಜೊತೆ ಸಭೆ ನಡೆಸಿದರು.
ಸದಾಶಿವ ಆಯೋಗ ಶೀಘ್ರ ಜಾರಿಗೆ ಆದಿ ಜಾಂಬವ ಮಹಾಸಭಾ ಮನವಿ
ಸದಾಶಿವ ಆಯೋಗವನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ತಾಲೂಕು ಆದಿ ಜಾಂಬವ ಮಹಾಸಭಾ ಸಂಘದ ಪದಾಧಿಕಾರಿಗಳು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ರವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು.
ತಿಪಟೂರಿನಲ್ಲಿ ಫೆ.2ರಂದು ಬ್ಲಡ್ ಬ್ಯಾಂಕ್ ಪ್ರಾರಂಭ : ಡಾ. ಸೋಮಶೇಖರ್
ಕಲ್ಪತರು ನಾಡಿನ ಜನತೆಯ ಬಹುದಿನಗಳ ಬೇಡಿಕೆಯಂತೆ ತಿಪಟೂರಿನ ನಗರಸಭೆ ಪಕ್ಕದಲ್ಲಿ ಅತ್ಯಾಧುನಿಕ ಉಪಕರಣಗಳನ್ನೊಳಗೊಂಡ ಶೇಖರ್ ಬ್ಲಡ್ ಬ್ಯಾಂಕ್ ಫೆ.2ರಂದು ಪ್ರಾರಂಭಗೊಳ್ಳಲಿದೆ ಎಂದು ಶೇಖರ್ ಬ್ಲಡ್ ಬ್ಯಾಂಕ್ ಮುಖ್ಯಸ್ಥರಾದ ಡಾ. ಸೋಮಶೇಖರ್ ತಿಳಿಸಿದರು.
ಕಾಲಕಾಲಕ್ಕೆ ಚುನಾವಣೆ ನಡೆದರೆ ಅನುದಾನ ಬಿಡುಗಡೆ
ಸ್ಥಳೀಯ ಸಂಸ್ಥೆಗಳಿಗೆ ಕಾಲ ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ, ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ ತಿಳಿಸಿದರು.
ಗುತ್ತಿಗೆದಾರರ ಹತ್ತಿರ 60% ಪಡೆಯುತ್ತಿದ್ದಾರೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರದಲ್ಲಿ ಮಂಜೂರಾದ ಎಲ್ಲಾ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಾಜ್ಯದಲ್ಲಿ ಗುತ್ತಿಗೆದಾರರಿಗೆ ಸುಮಾರು 50 ಸಾವಿರ ಕೋಟಿ ರುಗಳಷ್ಟು ಹಣ ಪಾವತಿ ಬಾಕಿ ಇದೆ. ಕೆಲವು ಗುತ್ತಿಗೆದಾರರು60 ಪರ್ಸೆಂಟ್ ಸರ್ಕಾರವಾಗಿದೆ ಎಂದು ಹೇಳುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಒಳಮೀಸಲಾತಿ ಜಾರಿಗೆ ಸರ್ಕಾರ ಮುಂದಾಗಬೇಕು
ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನ ಆದೇಶದಂತೆ ಕೂಡಲೇ ಒಳಮೀಸಲಾತಿ ಜಾರಿಗೆ ಸರಕಾರ ಮುಂದಾಗಬೇಕು. ನ್ಯಾ.ಸದಾಶಿವ ಆಯೋಗದ ಶಿಫಾರಸ್ಸುನ್ನು ಯಾಥಾವತ್ತು ಜಾರಿಗೆ ತರಲು, ನ್ಯಾ.ನಾಗಮೋಹನ್ ದಾಸ್ ಸಮಿತಿಗೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾದಿಗ ಸಮುದಾಯಗಳ ಸ್ವಾಭಿಮಾನಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನಲ್ಲಿ ಬಹುತೇಕ ರಸ್ತೆ ನಿರ್ಮಾಣ ಪೂರ್ಣ
ತಾಲೂಕಿನಲ್ಲಿ ಪ್ರತಿಯೊಂದು ಬಹುತೇಕ ರಸ್ತೆಗಳನ್ನು ನಿರ್ಮಾಣವಾಗಿದ್ದು ಹಾಗೂ ಸಣ್ಣಪುಟ್ಟ ಕೆಲಸಗಳು ಇದ್ದು ಅವುಗಳನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ ಎಂದರು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.
ಮೈಕ್ರೋ ಕಿರಿಕಿರಿ ಫೈನಾನ್ಸ್‌ !
ರಾಜ್ಯದ ಮುಖ್ಯಮಂತ್ರಿಗಳ ಮಾತಿಗೆ ಕಿಮ್ಮತ್ತು ಕೊಡದ ಫೈನಾನ್ಸ್ ಕಂಪನಿಗಳು. ಗೃಹ ಸಚಿವರ ಕ್ಷೇತ್ರದಲ್ಲಿ ಒಂದೇ ದಿನ ಎರಡು ಕಡೆ ಫೈನಾನ್ಸ್ ಕಿರುಕುಳಕ್ಕೆ ಹೆದರಿ ಒಂದು ಕುಟುಂಬ ಊರು ಬಿಟ್ಟು ಹೋದರೆ. ಇನ್ನೊಂದು ಗ್ರಾಮದಲ್ಲಿ ಫೈನಾನ್ಸ್ ಸಾಲ ತಿರಿಸಲಾಗದೆ ೩೦ ಮಾತ್ರೆ ತಗೆದುಕೊಂಡು ಆತ್ಮಹತ್ಯೆಗೆ ಯತ್ನವಾಗಿರುವ ಘಟನೆ ಕೊರಟಗೆರೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 540
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved