• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ ಮಗನ ಸಾಯಿಸಲಿಕ್ಕೆ ನನಗೆ ಪರ್ಮಿಷನ್ ಕೊಡಿ... ಇದು ಹೆತ್ತ ತಾಯಿಯ ಒಡಲಾಳದ ಮಾತು

ಸಾರ್, ನನ್ ಮಗ ಸರಿಯಿಲ್ಲ. ಗಾಂಜಾ ಹೊಡೀತಾನೆ, ಡ್ರಗ್ಸ್ ತಗೋತಾನೆ, ಸಿಕ್ಕ ಸಿಕ್ಕವರ ಮೇಲೆ ಹೊಡೆದಾಟಕ್ಕೆ ಹೋಗ್ತಾನೆ. ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತಾಡ್ತಾನೆ. ಕೀಟಲೆ ಮಾಡ್ತಾನೆ. ಜನರ ಕೈಲಿ ಒದೆ ತಿಂತಾನೆ. ಅದನ್ನು ನಾನು ನೋಡಕ್ಕೆ ಆಗಲ್ಲ

ಕಾನೂನು ಅರಿವಿದ್ದವರಿಂದಲೇ ಕಾನೂನು ಉಲ್ಲಂಘನೆ: ನ್ಯಾ. ಜಯಂತ್ ಕುಮಾರ್ ಬೇಸರ
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಸೇವೆ ಸಿಗಬೇಕು. ಕಾನೂನು ಅರಿವಿನ ಕೊರತೆಯಿಂದ ಅಮಾಯಕರು ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಕಾನೂನು ಅರಿವಿನ ಅಗತ್ಯವಿದೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮವಹಿಸಿ: ತಹಸೀಲ್ದಾರ್ ಮಂಜುನಾಥ್ ಸಲಹೆ
ವಿದ್ಯಾವಂತರು ಯಾವತ್ತೂ ಸುಮ್ಮನೇ ಕೈ ಕಟ್ಟಿ ಕೂರಬಾರದು. ಆದ್ದರಿಂದ ನಾವೆಲ್ಲ ಸೇರಿ ಶಾಲೆಯನ್ನು ಪ್ರಾರಂಭಿಸಿದ್ದೇವೆ. ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳ ಮಕ್ಕಳಿಗೆ ಆದ್ಯತೆ ನೀಡಿದ್ದು ಪೋಷಕರು ಇಂದಿನಿಂದಲೇ ತಮ್ಮ ಮಕ್ಕಳನ್ನ ನಮ್ಮ ಲಂಡನ್ ಕಿಡ್ಸ್ ಶಾಲೆಗೆ ದಾಖಲಿಸಬಹುದು.
ಭವಿಷ್ಯದ ವಿಜ್ಞಾನಿಗಳಿಗೆ ನೆರವಾದ ಗ್ರಾಮಸ್ಥರಿಗೆ ಕೃತಜ್ಞತೆ
ಕಲಿಯುವಾಗ ಕಷ್ಟಪಟ್ಟು ಕಲಿತರೆ ಮುಂದಿನ ದಿನಗಳಲ್ಲಿ ಒಳಿತಾಗುತ್ತದೆ. ಬೆಂಗಳೂರಿನಂಥ ಮಹಾನಗರಗಳಲ್ಲಿ ಹಾಯಾಗಿ ಬದುಕುತ್ತಿದ್ದ ಮಕ್ಕಳು ಹಳ್ಳಿಗೆ ಬಂದು ಕೆಸರು ಗದ್ದೆಯಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ.
ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ
ಬಗರ್ ಹುಕ್ಕುಂ ಸಾಗುವಳಿದಾರ ರೈತರು ಕಳೆದ 30 ರಿಂದ 40 ವರ್ಷಗಳಿಂದ ಕೃಷಿಗೆ ಒಳಪಟ್ಟು ಸ್ವಾಧೀನದಲ್ಲಿ ಇದ್ದರೂ ಕಂದಾಯ ಇಲಾಖೆಯ ರೈತರ ಪಹಣಿಯಲ್ಲಿ ಅರಣ್ಯ ಭೂಮಿಗಳು ಎಂದು ದಾಖಲಾಗಿರುವ ಕಾರಣದಿಂದ ರೈತರಿಗೆ ಭೂಮಿಗಳನ್ನು ಸಕ್ರಮ ಮಾಡಲಾಗುತ್ತಿಲ್ಲ.
ಏಕಲವ್ಯ ವಸತಿ ಶಾಲೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ
ಏಕಲವ್ಯ ವಸತಿ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತಪಟ್ಟ ವಿದ್ಯಾರ್ಥಿ ಮನೆಗೆ ಗೃಹ ಸಚಿವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು, ವೈಯಕ್ತಿಕವಾಗಿ ೨ ಲಕ್ಷ ರು.ಗಳ ನಗದನ್ನು ಮೃತ ವಿದ್ಯಾರ್ಯ ತಂದೆ- ತಾಯಿಗಳಿಗೆ ನೀಡಿ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿದರು.
ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಬಹುಬೇಡಿಕೆ: ಗೃಹ ಸಚಿವ ಜಿ.ಪರಮೇಶ್ವರ್
ಇತ್ತೀಚಿನ ದಿನಗಳಲ್ಲಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್ ನಡೆಯುವುದು ಕಡಿಮೆಯಾಗಿದೆ. ಹಾಗಂತ ಕಾನೂನು ವ್ಯಾಪ್ತಿ ಮೀರಿ ರ‍್ಯಾಗಿಂಗ್ ನಂತಹ ಚಟುವಟಿಗಳನ್ನು ನಡೆಸಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಖಿಲ ಭಾರತ ವೈದ್ಯಕೀಯ ಪರಿಷತ್ತು ನಿಬಂಧನೆಗಳನ್ನು ವಿಧಿಸಿದೆ.
ಕಾರ್ಪೊರೇಟ್ ಕಂಪನಿಗಳ ಹುನ್ನಾರದಿಂದ ಕನ್ನಡಕ್ಕೆ ಅಪಾಯ: ಹಿರಿಯ ಬರಹಗಾರ ನಾರಾಯಣಸ್ವಾಮಿ
ಸರ್ವರನ್ನೂ ಒಗ್ಗೂಡಿಸುವ ರಾಜ್ಯೋತ್ಸವ ನಿತ್ಯೋತ್ಸವ ಆಗಬೇಕು. ಕೊಡಗು, ಕಲ್ಯಾಣ ಕರ್ನಾಟಕ, ಕರಾವಳಿ ಪ್ರದೇಶ ಸ್ವತಂತ್ರ ರಾಜ್ಯ ಕೇಳುತ್ತಿವೆ. ಇವೆಲ್ಲ ಪ್ರದೇಶಗಳು ಒಗ್ಗಟ್ಟಾಗಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕು. ಕನ್ನಡ ಭಾಷೆ ಎಂಬುದು ಬದುಕುವುದನ್ನು ಕಲಿಸುವ ಜೀವನ ದೃಷ್ಟಿ.
ಆಟೋರಾಜ ಶಂಕರ್ ನಾಗ್ ಕನ್ನಡಿಗರ ಪ್ರೀತಿಯ ನಟ: ಶಾಸಕ ಜ್ಯೋತಿ ಗಣೇಶ್
ನಗರದಲ್ಲಿ 8 ಸಾವಿರ ಅಧಿಕೃತ ಆಟೋರಿಕ್ಷಾಗಳಿವೆ. 3 ಸಾವಿರ ಅನಧಿಕೃತ ಆಟೋರಿಕ್ಷಾಗಳಿವೆ. ಈ ಎಲ್ಲಾ ಆಟೋ ಚಾಲಕರು ಸಮರ್ಪಕ ಆಟೋ ನಿಲ್ದಾಣಗಳಿಲ್ಲದೆ ಪ್ರತಿನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ನಗರದಲ್ಲಿದ್ದ 175 ಆಟೋ ನಿಲ್ದಾಣಗಳನ್ನು ಸ್ಮಾರ್ಟ್ಸಿಟಿ ಹೆಸರಲ್ಲಿ ಕಿತ್ತು ಹಾಕಲಾಗಿದೆ.
ತಿಪಟೂರು : ಎತ್ತಿನಹೊಳೆ ಕಾಮಗಾರಿ ಯೋಜನೆಯ ನೀರಿನ ಹೊಂಡಕ್ಕೆ ಬಿದ್ದು 2 ಮಕ್ಕಳ ಸಾವು
ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿನ ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ತಿಪಟೂರಿನ ಬೈಪಾಸ್ ಸಮೀಪದ ಹುಚ್ಚನಹಟ್ಟಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 476
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved