• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಬಲಗೊಳ್ಳಿಸಲು ಒಟ್ಟಾಗಿ ಕೆಲಸ ಮಾಡೋಣ
ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು.
ಕಳ್ಳನಿಂದ ಮಹಿಳೆ ಮೇಲೆ ರಾಡಿನಿಂದ ಹಲ್ಲೆ
ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಳ್ಳನೊಬ್ಬ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ, ಗಾಯಗೊಳಿಸಿ ಪರಾರಿಯಾಗಿರುವ ಘಟನೆ ತಾಲೂಕಿನ ಬಿಳಿದೇವಾಲಯ ರೇಷ್ಮೆ ಬಿತ್ತನೆ ಕೋಠಿಯಲ್ಲಿ ಮಂಗಳವಾರ ಪಟ್ಟಣದಲ್ಲಿ ನಡೆದಿದೆ.
ಸರ್ಕಾರದ ವಿರುದ್ಧ ಪ್ರತಿಭಟನೆ ಇಂದು
ತುಮಕೂರು: ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನ ಆದೇಶದ ನಂತರವೂ ವಿಳಂಭ ನೀತಿ ಅನುಸರಿಸುತ್ತಿರುವ ಸರಕಾರದ ಕ್ರಮವನ್ನು ಖಂಡಿಸಿ ಇದೇ 29ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮಾದಿಗ ಸಮುದಾಯಗಳ ಸ್ವಾಭಿಮಾನಿ ಒಕ್ಕೂಟ ತೀರ್ಮಾನಿಸಿದೆ ಎಂದು ಆರ್.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಹಾಗೂ ದಸಂಸ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ತಿಳಿಸಿದ್ದಾರೆ.
ಮನರಂಜನೆ ಜೊತೆಗೆ ಮಾಹಿತಿ ರವಾನೆ: ಕಾಮರಾಜು
ತೋಟಗಾರಿಕಾ ಬೆಳೆಗಾರರಿಗೆ, ಸಾರ್ವಜನಿಕರಿಗೆ ಮನರಂಜನೆಯ ಜೊತೆಗೆ,ಮಾಹಿತಿಯನ್ನು ಒದಗಿಸುವ ಸಲುವಾಗಿ 1984 ರಲ್ಲಿ ತೋಟಗಾರಿಕಾ ಇಲಾಖೆ ನಿರ್ದೇಶಕ ದಿ.ಮರಿಗೌಡರು ಪ್ರಾರಂಭಿಸಿದ ಫಲಪುಷ್ಪ ಪ್ರದರ್ಶನ ಇಂದಿಗೂ ನಡೆದುಕೊಂಡು ಬರುತಿದ್ದು,ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ವಿಸ್ತೀರ್ಣ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ಜಿಲ್ಲಾ ತೋಟಗಾರಿಕಾ ಸಂಘದ ಜಂಟಿ ಕಾರ್ಯದರ್ಶಿ ಆರ್.ಕಾಮರಾಜು ಅಭಿಪ್ರಾಯಪಟ್ಟಿದ್ದಾರೆ.
ನಕಲಿ ದಾಖಲೆ ಸೃಷ್ಠಿಸಿದವರ, ಸಹಿ ಮಾಡಿದವರ ಮೇಲೆ ಕ್ರಮ
ನಕಲಿ ದಾಖಲೆ ಮೇಲೆ ಅಸಲಿ ಜಮೀನನ್ನು ಕ್ರಯಪತ್ರ ಮಾಡಿಕೊಟ್ಟಿರುವ ಅಧಿಕಾರಿಗಳ ಮೇಲೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಆರೋಪಿಗಳ ಮೇಲೆ ಕ್ರಮಕ್ಕೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಸಿ. ಬಿ. ಸುರೇಶ ಬಾಬು ಹೇಳಿದರು.
ಅಲರ್ಜಿ ಔಷಧಿ ಕುಡಿದು ವಿದ್ಯಾರ್ಥಿ ಅಸ್ವಸ್ಥ
ಚಿಕ್ಕನಾಯಕನಹಳ್ಳಿ: ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲರ್ಜಿ ಔಷಧಿ ಕುಡಿದ ವಿದ್ಯಾರ್ಥಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ
ರಾಜಕೀಯದಿಂದ ನೌಕರರ ಹಿತ ಕಾಪಾಡಲಾಗುತ್ತಿಲ್ಲ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಅತ್ಯಂತ ಕಷ್ಟ ಜೀವಿಗಳು.ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಸವಲತ್ತುಗಳನ್ನು ನೀಡಲು ಆರ್ಥಿಕ ಮುಗ್ಗಟ್ಟಿನಿಂದ ಸಾಧ್ಯವಾಗುತ್ತಿಲ್ಲ.ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದರೂ ಸಹ ರಾಜಕೀಯ ಪ್ರವೇಶದಿಂದ ನೌಕರರ ಹಿತ ಕಾಪಾಡುವುದು ಕಷ್ಟ ಸಾಧ್ಯವಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟಿದ್ದಾರೆ.
ಅನುದಾನ ರದ್ದಾಗದಂತೆ ಕ್ರಮ ವಹಿಸಿ
ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ದೀಪ ಚೋಳನ್ ಅವರು ಎಲ್ಲಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಸ್ತುತ ಸಮಾಜಕ್ಕೆ ಶರಣರ ವಚನಗಳು ದಾರಿದೀಪ
ಪ್ರಸ್ತುತ ಸಮಾಜಕ್ಕೆ ಶರಣರ ವಚನಗಳು ದಾರಿದೀಪವಾಗಿದ್ದು, ವಚಗಳು ರಚನೆಯಾಗಿ ಸಾವಿರ ವರ್ಷ ಕಳೆದರೂ ಇಂದಿಗೂ ಎಂದೆಂದಿಗೂ ಮಾರ್ಗದರ್ಶಕವಾಗಿಯೇ ಎಂದು ನಿವೃತ್ತ ಎಸಿಪಿ ಹಾಗೂ ಸಮಾಜ ಸೇವಕ ಲೋಕೇಶ್ವರ ತಿಳಿಸಿದರು.
ಬಗರ್‌ಹುಕುಂ ಭೂಮಿ ಮಂಜೂರಿಗೆ ಆಗ್ರಹ
ಕಾರ್ಪೋರೇಟ್ ಕಂಪನಿಗಳಿಗೆ ಸಾವಿರಾರು ಹೆಕ್ಟೆರ್ ಭೂಮಿಯನ್ನು ಕಡಿಮೆ ಬೆಲೆಗೆ ನೀಡುವ ಸರ್ಕಾರಗಳು ಬಗರ್ ಹುಕುಂ ಸಾಗುವಳಿ ಮಾಡಿದ ಜಮೀನನ್ನು ರೈತರಿಗೆ ಮುಂಜೂರು ಮಾಡಿಕೊಡಲು ಮೀನಮೇಷ ಏಣಿಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತಸಂಘ (ಕೆ ಪಿ ಆರ್ ಎಸ್) ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಆರೋಪಿಸಿದರು.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 540
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved