ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾವಗಡ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಕಾರ್ಮಿಕನ ಸಾವು, ಮತ್ತೋರ್ವರಿಗೆ ಗಂಭೀರ ಗಾಯ
ಸೋಲಾರ್ ಪಾರ್ಕ್ ನಿರ್ಮಿಸುವ ಸಲುವಾಗಿ ಇಲ್ಲಿನ ಕೆಪಿಡಿಸಿಎಲ್ ವತಿಯಿಂದ ತಾಲೂಕಿನ ತಿರುಮಣಿ ವ್ಯಾಪ್ತಿಯ ರೈತರಿಗೆ ಸೇರಿದ್ದ 1,002 ಎಕರೆ ಜಮೀನು ಗುತ್ತಿಗೆ ಅಧಾರದ ಮೇಲೆ ಜೆಎಸ್ಡ್ಲೂ ಕಂಪನಿಗೆ ನೀಡಲಾಗಿತ್ತು.
ಸಚಿವರಿಂದ ಯುವಕರಿಗೆ ನೇಮಕಾತಿ ಆದೇಶ ವಿತರಣೆ
ಭೂ ಮಂಜೂರಾತಿ ಪೋಡಿ ದುರಸ್ತಿ ದಾಖಲೆ ಮತ್ತು ಪಹಣಿ ವಿತರಣೆ, ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ದಿಬ್ಬೂರು ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರಗಳ ವಿತರಿಸಲಾಯಿತು.
ಅಪ್ಪರ್ ಭದ್ರ ಯೋಜನೆ, ರೈಲ್ವೆ ಯೋಜನೆ ಶೀಘ್ರ ಪೂರ್ಣಗೊಳಿಸಲು ಕ್ರಮ
ಸರ್ಕಾರ ತುಂಗಭದ್ರಾ ಜಲಾಶಯ ಸಮೀಪದಲ್ಲಿ 10 ಟಿಎಂಸಿ ನೀರು ಶೇಖರಣೆ ಮಾಡುವಂತಹ ಬೃಹತ್ ಡ್ಯಾಂ ಕಟ್ಟುವಂತಹ ನಿರ್ಧಾರ ಮಾಡಬೇಕಿದೆ.
ಕಾಂಗ್ರೆಸ್ ಅವಧಿಯಲ್ಲಿ ಸಂವಿಧಾನ ದುರ್ಬಳಕೆ: ಗೋವಿಂದ ಕಾರಜೋಳ
ಕಾಂಗ್ರೆಸ್ನವರು ತಮ್ಮ ಸ್ವಾರ್ಥಕ್ಕಾಗಿ, ನೆಹರೂ ಮನೆತನದ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿಯೇ ಸಂವಿಧಾನ ತಿದ್ದುಪಡಿ ಮಾಡಿದರು.
ದ್ವಿಚಕ್ರ ವಾಹನ ಹಾಗೂ ಕ್ಯಾಂಟರ್ ವಾಹನ ನಡುವೆ ಅಪಘಾತ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣವಾಗಿ ಸುರಕ್ಷಿತವಿಲ್ಲದೆ ಅಪಘಾತಗಳಿಗೆ ಕಾರಣವಾಗುತ್ತಿದೆ.
ಪ್ರಜಾಪ್ರಭುತ್ವದ ಯಶಸ್ವಿಗೆ ನಾವೆಲ್ಲರು ಶ್ರಮಿಸೋಣ: ಬಿ.ಕೆ. ಸಪ್ತಶ್ರೀ
ಸಂವಿಧಾನವನ್ನು ಭಾರತದ ಎಲ್ಲಾ ನಾಗರಿಕರು ಅನುಸರಿಬೇಕಾದ ಮೂಲಭೂತ ನಿಯಮ ಮತ್ತು ಹಕ್ಕುಗಳ ಸ್ಥಾಪನೆಯೊಂದಿಗೆ ಅವರು ರಚಿಸಿರುವ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾದುದುದಾಗಿದೆ.
25 ಕೋಟಿ ರು. ವೆಚ್ಚದ ಗಾಜಿನ ಸೇತುವೆ ನಿರ್ಮಾಣ : ಗೃಹ ಸಚಿವ ಡಾ . ಜಿ. ಪರಮೇಶ್ವರ್
ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 5 ವಾರ್ಡುಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಉಳಿದ 30 ವಾರ್ಡುಗಳ ಅಭಿವೃದ್ಧಿಗಾಗಿ 200 ಕೋಟಿ ರು.ಗಳನ್ನು ವ್ಯಯಿಸಲಾಗುವುದು.
ರಾಜಾಡಳಿತದಿಂದ ಪ್ರಜಾಪ್ರಭತ್ವದೆಡೆಗೆ ಬದಲಾದ ದಿನ
ಪ್ರಜಾಪ್ರಭುತ್ವವನ್ನು ಒಪ್ಪಿ ಒಕ್ಕೂಟ ರಾಷ್ಟ್ರವಾದಾಗ ನಮಗೆ ನಿಜವಾದ ಸ್ವಾತಂತ್ರ ಲಭಿಸಿ ಇಂದು ದೇಶ ಪ್ರಬಲ ರಾಷ್ಟ್ರಗಳ ಸಾಲಿನಲ್ಲಿ ಭಾರತವು ಇರುವುದು ನಮ್ಮೆಲ್ಲರ ಹೆಮ್ಮೆ.
ಶ್ರೇಷ್ಟ ಸಂವಿಧಾನದಿಂದ ಬಲಿಷ್ಟ ಭಾರತ: ಸಚಿವ ಪರಮೇಶ್ವರ್
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ.
ಭಾರತ ದೇಶವು ಆಹಾರದಲ್ಲಿ ಸ್ವಾವಲಂಬಿ ದೇಶ: ಶಾಸಕ ಟಿ.ಬಿ.ಜಯಚಂದ್ರ
ಭಾರತ ದೇಶಕ್ಕೆ ಸ್ವಾತಂತ್ರ್ಯ ಬರಲು ದೇಶದಲ್ಲಿ ಲಕ್ಷಾಂತರ ಮಂದಿ ಹೋರಾಟ ಮಾಡಿದ್ದಾರೆ. ಅದರಲ್ಲಿ ಶಿರಾದ 100ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
< previous
1
...
210
211
212
213
214
215
216
217
218
...
540
next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್