• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಸೀದಿ ಕಟ್ಟಡ ಕಾಮಗಾರಿ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಹೋರಾಟ
ಗುಬ್ಬಿ ಪಟ್ಟಣದ ಆದಿ ದ್ರಾವಿಡ ಕಾಲೋನಿಯಲ್ಲಿ ಮುಸ್ಲಿಂ ಸಮುದಾಯದವರು ಮಸೀದಿ ಕಟ್ಟಿದ್ದನ್ನು ವಿರೋಧಿಸಿ ಇಲ್ಲಿನ ನಿವಾಸಿಗಳು ಹಾಗೂ ಛಲವಾದಿ ಮಹಾಸಭಾ ತಾಲೂಕಿನ ಅಧ್ಯಕ್ಷ ಟಿ .ಈರಣ್ಣ ಪ್ರತಿಭಟನೆ ನಡೆಸಿದರು.
ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರಾಭಿಮಾನ ಮೂಡಿಸಲು ಮುಂದಾಗಿ
ತಿಪಟೂರು ತಾಲೂಕಿನ ಕರಡಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಆಯೋಜಿಸಿದ್ದ ೨೦೨೪-೨೫ನೇ ಸಾಲಿನ ಮಕ್ಕಳ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್ ದೇವರಾಜು ಮಾತನಾಡಿದರು.
ಉಪನ್ಯಾಸಕರು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಳ್ಳಿ
ಉಪನ್ಯಾಸಕರು ನಿರಂತರ ಕಲಿಕೆಯಲ್ಲಿ ತೊಡಗಿಕೊಂಡಾಗ ಮಾತ್ರ ಮಕ್ಕಳ ಕಲಿಕೆಯನ್ನು ಯಶಸ್ವಿಗೊಳಿಸಬಹುದು ಎಂದು ಶಿರಾ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಡಾ.ಚಂದ್ರಯ್ಯ ತಿಳಿಸಿದರು.
ಎತ್ತರಕ್ಕೆ ಏರಲು ಕಷ್ಟಪಟ್ಟು ಕೆಲಸ ಮಾಡೋದೊಂದೇ ದಾರಿ
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮಕ್ಕೆ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್. ಆರ್.ನಾರಾಯಣ ಮೂರ್ತಿ ಚಾಲನೆ ನೀಡಿದರು.
ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಮತ ಚಲಾಯಿಸಿ
ತುಮಕೂರಿನ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ನೂರುನ್ನೀಸಾ ಉದ್ಘಾಟಿಸಿದರು.
ಮಕ್ಕಳ ರಂಗ ತರಬೇತಿ ಶಿಬಿರ ಯಶಸ್ವಿ
ಕರ್ನಾಟಕ ನಾಟಕ ಅಕಾಡೆಮಿ, ಶ್ರೀ ರಂಗರಂಗ ಹವ್ಯಾಸಿ ಕಲಾವೃಂದದ ಸಂಯುಕ್ತಾಶ್ರಯದಲ್ಲಿ “ಶಿಕ್ಷಣದಲ್ಲಿ ರಂಗಭೂಮಿ” ಕುರಿತು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಿಕ್ಕನಹಳ್ಳಿಯಲ್ಲಿ ಮಕ್ಕಳಿಗೆ ಏರ್ಪಡಿಸಿದ್ದ ಒಂದು ತಿಂಗಳ ನಿರಂತರ ರಂಗ ತರಬೇತಿ ಶಿಬಿರ ಯಶಸ್ವಿಯಾಯಿತು.
ಹೊಳವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 12 ಜನ ನಿರ್ದೇಶಕರ ಅವಿರೋಧ ಆಯ್ಕೆ
ಹೊಳವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ 12 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಯಾವುದೇ ಗೋಜು ಗೊಂದಲಗಳಿಗೆ ಅವಕಾಶ ನೀಡದೆ ಚುನಾವಣೆ ಪ್ರಕ್ರಿಯೆ ಸೂಸುತ್ರವಾಗಿ ನಡೆಯಿತು.
ದಂಡಿ ಮಾರಮ್ಮನಿಗೆ ಸಚಿವರಿಂದ ವಿಶೇಷ ಪೂಜೆ
ಗ್ರಾಮದೇವತೆ ದಂಡಿಮಾರಮ್ಮ ದೇವಸ್ಥಾನಕ್ಕೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ,ಪತ್ನಿ ಶಾಂತಲಾ , ಪುತ್ರ ಎಂಎಲ್‌ಸಿ ಆರ್‌. ರಾಜೇಂದ್ರ, ಆರ್‌. ರವೀಂದ್ರ, ಪುತ್ರಿ ರಶ್ಮಿ ಹಾಗೂ ಕುಟುಂಬ ಪರಿವಾರ ಸಮೇತರಾಗಿ ಆಗಮಿಸಿ ದಂಡಿಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು.
ಕರೆಗುಟ್ಟೆಗೆ ಅಭಿವೃದ್ಧಿಯ ಕರೆ ಬರುವುದು ಯಾವಾಗ ?
ಅದೊಂದು ಗ್ರಾಮ ಅಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಅಲ್ಲಿನ ಜನರಿಗೆ ಕತ್ತಲೆಯಂದರೆ ಭಯ. 40 ವರ್ಷಗಳಿಂದ ಜನ ವಾಸವಿದ್ದರೂ ಸಹ ಅಲ್ಲಿನ ಜನರಿಗೆ ಸರ್ಕಾರಿ ಸೌಲಭ್ಯಗಳು ತಲುಪಿಲ್ಲ.
ಬೈಕ್ ಬಾಕ್ಸ್ ಮುರಿದು 2.90 ಲಕ್ಷ ಕದ್ದ ಕಳ್ಳರು
ತುರುವೇಕೆರೆ: ಪಟ್ಟಣದ ಬಾಣಸಂದ್ರ ರಸ್ತೆಯ ಭರತ್ ಪೆಟ್ರೋಲ್ ಬಂಕ್ ನಲ್ಲಿ ಬೈಕ್ ನಲ್ಲಿದ್ದ ಲಕ್ಷಾಂತರ ರೂಪಾಯಿಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 540
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved