• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯ
ಪಟ್ಟಣದ ಸ್ವಚ್ಛತೆ ಕಾರ್ಯದೊಂದಿಗೆ ಜನರ ಆರೋಗ್ಯ ಜತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪಪಂ ಅಧ್ಯಕ್ಷ ಅನಿತಾ ಪೌರಕಾರ್ಮಿಕರಿಗೆ ಸಲಹೆ ನೀಡಿದರು.
ಸರ್ಕಾರಿ ಶಾಲೆಯಲ್ಲಿ ಶಿಸ್ತಿನಿಂದ ಕಲಿಯಲು ಸಾಧ್ಯ: ಸುರೇಶ್‌ಗೌಡ
ದೇಶದ ಉನ್ನತ ಸ್ಥಾನದಲ್ಲಿರುವ ಅನೇಕ ಮಹನೀಯರು ಸರ್ಕಾರಿ ಶಾಲೆಯಲ್ಲೇ ಕಲಿತವರು. ಸರ್ಕಾರಿ ಶಾಲೆಯಲ್ಲಿ ಮಕ್ಕಳು ಶಿಸ್ತು, ಸಂಸ್ಕಾರ, ಆತ್ಮವಿಶ್ವಾಸ ಕಲಿಯುವ ಅವಕಾಶವಿದೆ. ಇಂತಹ ಸರ್ಕಾರಿ ಶಾಲೆಗಳ ಶ್ರೇಷ್ಠತೆ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್‌ಗೌಡ ಹೇಳಿದರು.
ದೊರೆತ ಅವಕಾಶ ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ
ಪದವೀಧರರು ಉದ್ಯೋಗ ಪಡೆಯುವ ಅವಕಾಶಗಳಿಗೆ ಕಾಯುವ ಬದಲು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಆಕ್-ಲಕ್ಷ್ಯ ಉದ್ಯೋಗ ನಿಯೋಜನಾ ಸಂಸ್ಥೆಯ ನಿರ್ದೇಶಕ ರಾಜಾ ಶಶಿಧರ್ ಹೇಳಿದರು.
ರಾಗಿ ಕಟಾವು ಯಂತ್ರಕ್ಕೆ ₹2700 ಬಾಡಿಗೆ ನಿಗದಿ: ಡೀಸಿ ಶುಭ ಕಲ್ಯಾಣ್
ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ 2700 ರು. ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದೆ
ಹಿಂದುಳಿದ ವರ್ಗಗಳು ಮುಖ್ಯವಾಹಿನಿಗೆ ಬರುವಂತಾಗಲಿ
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಮಂಗಳವಾರ ನಗರದಲ್ಲಿ ಮಹರ್ಷಿ ವಾಲ್ಮೀಕಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಿಸಲಾಯಿತು
ಹೋರಾಟಗಳಿಂದ ಎಲ್ಲಾ ವರ್ಗದ ಜನರನ್ನು ತಲುಪಲು ಸಾಧ್ಯ
ಶರಣ ಚಳವಳಿಯ ನಂತರ ಅತಿ ಹೆಚ್ಚು ಜನರ ಒಡನಾಟ ಹೊಂದಿದ್ದ ಚಳವಳಿ ಎಂದರೆ ಅದು ದಲಿತ ಸಂಘರ್ಷ ಸಮಿತಿಯ ಹೋರಾಟಗಳಾಗಿವೆ
ದೇವಸ್ಥಾನದ ಬಳಿ ಬಾರ್‌ ತೆರೆಯಬೇಡಿ
ತಾಲೂಕಿನ ಗೌಡಗೆರೆ ಹೋಬಳಿಯ ಪುರಲೆಹಳ್ಳಿ ಭೂತಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ನಿರ್ಮಾಣವಾಗಿರುವ ಸಿ.ಎಲ್. 7 ಬಾರ್ ಆ್ಯಂಡ್ ರೆಸ್ಟೋರೆಂಟ್‌ನ್ನು ಮುಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.
ರಸ್ತೆ ಡಾಂಬರೀಕರಣ ಕಾಮಗಾರಿಗೆ ₹21 ಕೋಟಿ ಬಿಡುಗಡೆ
ಇಲ್ಲಿನ ಶೈಲಾಪುರ ಮುಖ್ಯರಸ್ತೆ ಹಾಗೂ ಮಂಗಳವಾಡ ಲಿಂಗದಹಳ್ಳಿ, ಸಾಸಲಕುಂಟೆ ಸೇರಿ ಒಟ್ಟು ₹21 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಯ ಪ್ರಗತಿಗೆ ಅನುದಾನ ಬಿಡುಗಡೆಗೊಳಿಸಿರುವುದಾಗಿ ಶಾಸಕ ಎಚ್‌.ವಿ.ವೆಂಕಟೇಶ್‌ ತಿಳಿಸಿದರು.
ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ: ಜಿ. ಪ್ರಭು
ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ 1 ಸಾವಿರ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಎಲ್ಲಾ ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು
ರಂಗಭೂಮಿಯನ್ನು ಪ್ರಯೋಗಾತ್ಮಕವಾಗಿ ಮುನ್ನೆಡಸಿ: ಹರಿಕಥಾ ವಿದ್ವಾನ್ ಕಲಾಶ್ರೀ ಡಾ.ಲಕ್ಷ್ಮಣದಾಸ್
ಯುವ ಕಲಾವಿದರು ರಂಗಭೂಮಿಯನ್ನು ಪ್ರಯೋಗಾತ್ಮಕವಾಗಿ ಮುನ್ನಡೆಸುವ ಅಗತ್ಯವಿದೆ ಎಂದು ಹಿರಿಯ ಹರಿಕಥಾ ವಿದ್ವಾನ್ ಕಲಾಶ್ರೀ ಡಾ.ಲಕ್ಷ್ಮಣದಾಸ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 476
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved