• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಏಕೈಕ ಭಾಷೆ ಕನ್ನಡ: ಶಾಸಕ ಶ್ರೀನಿವಾಸ್
ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು .
69ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವ ಡಾ. ಜಿ. ಪರಮೇಶ್ವರ್
ಕೃಷಿ, ತೋಟಗಾರಿಕೆ, ಆಹಾರ, ಆರೋಗ್ಯ, ರೇಷ್ಮೆ, ಪಶುಸಂಗೋಪನೆ, ಜಿಲ್ಲಾ ಪಂಚಾಯತಿ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರ ವಾಹನಗಳು ಸರ್ಕಾರಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದವು.
ನಾಡು ಪ್ರಗತಿಪಥದತ್ತ ಸಾಗಲು ಪ್ರತಿ ಕನ್ನಡಿಗರ ಶ್ರಮ ಅಗತ್ಯ: ಬಿ.ಕೆ.ಸಪ್ತಶ್ರೀ ಅಭಿಪ್ರಾಯ
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಂತರ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕನ್ನಡ ಸಾಹಿತಿಗಳ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಚಿಂತನೆ: ಗೃಹಸಚಿವ ಜಿ.ಪರಮೇಶ್ವರ್
ವಿಚಾರ ಗೋಷ್ಠಿಯಲ್ಲಿ ‘ಕರ್ನಾಟಕದ ಏಕೀಕರಣ ಹೋರಾಟದ ಹಾದಿ’ ಕುರಿತು ತುಮಕೂರಿನ ಸಂಶೋಧಕ ಡಾ. ಡಿ.ಎನ್. ಯೋಗೀಶ್ವರಪ್ಪ, ‘ವರ್ತಮಾನದ ಸವಾಲುಗಳು’ ಕುರಿತು ಲೇಖಕ ಹಾಗೂ ಚಿಂತಕ ಕೆ.ಪಿ.ನಟರಾಜು, ‘ಸಿನಿಮಾ ಕ್ಷೇತ್ರಕ್ಕೆ ತುಮಕೂರು ಜಿಲ್ಲೆಯ ಕೊಡುಗೆ’ ಕುರಿತು ಸುಧಾ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಮತ್ತು ಲೇಖಕ ಚ.ಹ.ರಘುನಾಥ್, ‘ಸಾಹಿತ್ಯ ಕ್ಷೇತ್ರಕ್ಕೆ ತುಮಕೂರು ಜಿಲ್ಲೆಯ ಕೊಡುಗೆ’ ಕುರಿತು ಸಾಹಿತಿ ಬಾ.ಹ.ರಮಾಕುಮಾರಿ ಹಾಗೂ ‘ರಂಗಭೂಮಿ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ’ ಕುರಿತು ಡಾ. ರಾಜಪ್ಪ ದಳವಾಯಿ ಅವರು ವಿಚಾರ ಮಂಡನೆ ಮಾಡಿದರು.
ಜೆಡಿಎಸ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಶ್ರೀಗಂಧದಂತಹ ವಿಶೇಷ ಪ್ರಕೃತಿ ಸಂಪತ್ತು, ಸುವ್ಯವಸ್ಥಿತ ವಾತಾವರಣ ಹೊಂದಿರುವ ಕರುನಾಡಿನಲ್ಲಿ ನಾವು ಜನಿಸಿರುವುದೇ ಪುಣ್ಯ.
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ: ಡಾ.ಟಿ.ಬಿ.ಜಯಚಂದ್ರ ಅಭಿಪ್ರಾಯ
ಕಾರ್ಯಕ್ರಮದಲ್ಲಿ ತಾಲೂಕು ಆಡಳಿತದಿಂದ 20 ಮಂದಿ ವಿವಿಧ ಕ್ಷೇತ್ರಗಳ ಸಾಧಕರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕನ್ನಡನಾಡಲ್ಲಿ ಜನಿಸಿದ ನಾವೇ ಪುಣ್ಯವಂತರು: ಶಾಸಕ ಎಚ್.ವಿ.ವೆಂಕಟೇಶ್ ಅಭಿಪ್ರಾಯ
ಕರ್ನಾಟಕ ಅತ್ಯಂತ ಸುಂದರ ಮತ್ತು ರಮಣೀಯ ಪ್ರದೇಶವಾಗಿದೆ. ಕನ್ನಡ ನಾಡನ್ನು ಶ್ರೀಮಂತಗೊಳಿಸಿದ ರಾಜ ಮಹಾರಾಜರು, ಹಿರಿಯ ಚಲನಚಿತ್ರ ನಟರು ಹಾಗೂ ಜ್ಞಾನಪೀಠ ಪ್ರಶಸ್ತಿ ಪಡೆದ ಖ್ಯಾತ ಕವಿಗಳು ಜನಿಸಿದ್ದ ನಾಡಲ್ಲಿ ಜನಿಸಿದ ನಾವು ಅತ್ಯಂತ ಪುಣ್ಯವಂತರು .
ಟ್ರಾಫಿಕ್ ಸಿಗ್ನಲ್ ವ್ಯವಸ್ಥೆಗೆ ಶಾಸಕ ಷಡಕ್ಷರಿ ಚಾಲನೆ
ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು.
ತಾಯಿಯಂತೆ ಕನ್ನಡ ನಾಡು, ನುಡಿಯನ್ನು ಪ್ರೀತಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
ಕರ್ನಾಟಕ ಏಕೀಕರಣಕ್ಕಾಗಿ ಸಾಕಷ್ಟು ಹೋರಾಟಗಾರರು ಪರಿಶ್ರಮಪಟ್ಟಿದ್ದಾರೆ. ಅಂತಹ ಸಾಧಕರನ್ನು ನಾವೆಲ್ಲ ಸ್ಮರಿಸಬೇಕಿದೆ.
ಎತ್ತಿನಹೊಳೆ ಯೋಜನೆ ಕೆನಾಲ್‌ನಿಂದ ಬೆಳೆ ನಾಶ
ಎತ್ತಿನಹೊಳೆ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಕೈಗೆ ಬಂದಿದ್ದ ಫಸಲು ಸಂಪೂರ್ಣ ನೀರು ಹರಿದು ನಾಶವಾದ ಘಟನೆ ತಾಲೂಕಿನ ದೊಡ್ಡಪಾಲನಹಳ್ಳಿ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 475
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved