• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯ
ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಒಂದು ಕೆಜಿಗೆ ಕೇವಲ ಒಂದು ರುಪಾಯಿ ಹೆಚ್ಚಿಸಿ ತೆಂಗು ಬೆಳೆಗಾರರಿಗೆ ಮತ್ತು ರೈತರಿಗೆ ಅವಮಾನ ಮಾಡಿರುವುದಲ್ಲದೆ ಈ ಬಗ್ಗೆ ಹತ್ತು ಹಲವು ಹೋರಾಟ ಮತ್ತು ಮನವಿಗಳನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜವಾಗುತ್ತಿಲ್ಲ ಎಂದು ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳ ಭವಿಷ್ಯಕ್ಕೆ ಫಲ ಪುಷ್ಪ ಪ್ರದರ್ಶನಗಳು ಪ್ರೇರಣೆ
ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಜ್ಞಾನ ಮೂಡಿಸುವಂತಹ ಫಲ ಪುಷ್ಪ ಪ್ರದರ್ಶನವನ್ನು ಈ ಬಾರಿ ವಿಶೇಷವಾಗಿ ಏರ್ಪಡಿಸಲಾಗಿದೆ. ಆಕರ್ಷಕ ವಿನ್ಯಾಸದ ಫಲ ಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಣ್ತುಂಬಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಇಳುವರಿಗಾಗಿ ರಾಸಾಯನಿಕ ಬಳಕೆ ಸಲ್ಲದು
ರೈತರು ಕೃಷಿಯಲ್ಲಿ ಸಾವಯವ ಗೊಬ್ಬರ ಬಳಸಿ ಅತಿ ಹೆಚ್ಚು ಇಳುವರಿ ಪಡೆಯುವ ವೈಜ್ಞಾನಿಕ ರೀತಿಯನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಬೇಕು. ಕೃಷಿ ವಿಜ್ಞಾನಿಗಳು ಇಳುವರಿ ಹೆಚ್ಚು ಮಾಡುವ ಉದ್ದೇಶದಿಂದ ರಾಸಾಯನಿಕ ಗೊಬ್ಬರಗಳನ್ನು ಬಳಸಿ ಎಂದು ಹೇಳುತ್ತಿರುವುದರಿಂದ ಎಲ್ಲರೂ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ. ಆದರೆ ಇದು ಸರಿಯಲ್ಲ. ಉತ್ತಮ ಹಾಗೂ ನೈಸರ್ಗಿಕ ಆಹಾರ ಸಹ ಪ್ರತಿಯೊಬ್ಬರ ಹಕ್ಕಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಜನರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಿ
ಈಗಾಗಲೇ ಕ್ಷೇತ್ರದ ಎಲ್ಲ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಜನ ಸಂಪರ್ಕಸಭೆ ನಡೆಸುವ ನಿಟ್ಟಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅರ್ಜಿ ಸ್ವೀಕರಿಸಿ ಬಹುತೇಕ ಬಂದ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ತಿಳಿಸಿದರು.
ಸಾಲುಮರದ ತಿಮ್ಮಕ್ಕನೂರು ಅಭಿವೃದ್ಧಿಯಿಂದ ದೂರ
ಸಾಲುಮರ ತಿಮ್ಮಕ್ಕನ ಹುಟ್ಟುರಾದ ಗುಬ್ಬಿ ತಾಲೂಕಿನ ಕಕ್ಕೆನಳ್ಳಿಗೆ ಬೇರೆ ಬೇರೆ ದೇಶದ ಜನರು ಹುಟ್ಟೂರು ನೋಡಲು ಬರುತ್ತಾರೆ. ಕಕ್ಕೆನಳ್ಳಿಗೆ ಸರಿಯಾದ ದಾರಿಯೇ ಇಲ್ಲ ವಾಸಿಸುವ ಜನರಿಗೆ ಸರ್ಕಾರದಿಂದ ಯಾವುದೇ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂದು ಸಾಲುಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್ ಅಸಮಾಧಾನ ವ್ಯಕ್ತಪಡಿಸಿದರು.
ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ
ಆರೋಗ್ಯಕರ ಜೀವನಕ್ಕಾಗಿ ಉತ್ತಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಎಂ. ಚಂದ್ರಶೇಖರ್ ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆಯ ತ್ಯಾಗದ ಮಾತು ಅರ್ಥ ಆಗಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತ್ಯಾಗ ಮಾಡುವ ಮನೋಭಾವದ ಬಗ್ಗೆ ಹೇಳಿರುವ ಮಾತು ಅರ್ಥ ಆಗಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ದಿವಾಳಿಯಾಗಿ ಕೋಮಾ ತಲುಪಿದೆ
ರಾಜ್ಯ ಸರ್ಕಾರ ಬಸ್ ದರ, ಸ್ಟಾಂಪ್ ಡ್ಯೂಟಿ, ತೆರಿಗೆ, ಹಾಲಿನ ದರ ಹೆಚ್ಚಳ, ಮೆಟ್ರೋ ದರ ಹೆಚ್ಚಳ ಹೀಗೆ ಎಲ್ಲಾ ವಿಧದಲ್ಲೂ ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೋಮಾ ಹಂತ ತಲುಪಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.
24ರಂದು ದಂಡಿ ಮಾರಮ್ಮ ತೆಪ್ಪೋತ್ಸವ
ಇತಿಹಾಸ ಪ್ರಸಿದ್ಧ ಗ್ರಾಮದೇವತೆ ದಂಡಿಮಾರಮ್ಮ ದೇವಿ ತೆಪ್ಪೋತ್ಸವ ಜ.24 ರ ಶುಕ್ರವಾರ ಸಂಜೆ ಚೋಳೇನಹಳ್ಳಿ ಕೆರೆ ಅಂಗಳದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.
ಮೊದಲ ಬಾರಿಗೆ ದಲಿತರಿಗೆ ಅಧ್ಯಕ್ಷ ಪಟ್ಟ
ಕಾಂಗ್ರೆಸ್‌ ಬೆಂಬಲಿತ ನಿರ್ದೇಶಕನಾಗಿ ಪಿಎಲ್‌ಡಿ ಬ್ಯಾಂಕಿಗೆ ಆಯ್ಕೆಯಾಗಿದ್ದ ಚಿಕ್ಕರಂಗಯ್ಯ ಮತ್ತು ನಾಗರಾಜಯ್ಯ ಪಕ್ಷವನ್ನು ಕೊನೆ ಹಂತದಲ್ಲಿ ಕಾಂಗ್ರೆಸ್‌ ಸಖ್ಯ ತೊರೆದು ಎನ್‌ಡಿಎ ಬೆಂಬಲಿತ ದಲಿತ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸದಲ್ಲಿ ಪ್ರಪಥಮ ಬಾರಿಗೆ ದಲಿತರೊಬ್ಬರು ಅಧ್ಯಕ್ಷರಾಗಿ ಹೊಸ ಇತಿಹಾಸ ಬರೆದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 540
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved