ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭ್ರಷ್ಟಾಚಾರ ನಿಮೂರ್ಲನೆ ಅರಿವು ಮೂಡಿಸಿ: ಲಕ್ಷ್ಮೀನಾರಾಯಣ
ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿಗೊಳಿಸಿವೆ ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ ಎ. ವಿ. ಹೇಳಿದರು
ಸರ್ಕಾರದಿಂದ ಒಳಮೀಸಲಾತಿ ತಡೆಯುವ ಹುನ್ನಾರ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡುವ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದು ಮಾದಿಗ ಸಮುದಾಯಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಹೇಳಿದರು
ಉನ್ನತ ಹುದ್ದೆ ಗುರಿ ನಿಗದಿಪಡಿಸಿಕೊಳ್ಳಿ
ವಿದ್ಯಾರ್ಥಿಗಳು ತಾವು ಕಂಡ ಕನಸನ್ನು ಈಡೇರಿಸಿಕೊಳ್ಳಬೇಕಾದರೆ ಆರೋಗ್ಯವೂ ಕೂಡ ಉತ್ತಮವಾಗಿರಬೇಕು. ಅದಕ್ಕಾಗಿ ಉತ್ತಮ ಆಹಾರ ಸೇವನೆ, ಪ್ರತಿನಿತ್ಯ ವ್ಯಾಯಾಮವನ್ನು ಮಾಡಬೇಕು ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ. ಲಿಂಗೇಗೌಡ ಸಲಹೆ ನೀಡಿದರು.
ಒಳಮೀಸಲಾತಿ ಜಾರಿಗೊಳಿಸಲು ವಕೀಲರ ಆಗ್ರಹ
ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಅನುಸಾರ ಒಳಮೀಸಲಾತಿ ಜಾರಿಗೊಳಿಸಬೇಕು
ನ.1ರಿಂದ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್
ಗಲ್ಲಿ ಕ್ರಿಕೆಟ್ನಿಂದ ಅಂತಾರಾಷ್ಟ್ರೀಯ ಕ್ರಿಕೆಟ್ನ ಕನಸು ಕಾಣುವ ಯುವಜನರಿಗೆ ಸೂಕ್ತ ವೇದಿಕೆ ಒದಗಿಸುವ ಉದ್ದೇಶದಿಂದ ಕರ್ನಾಟಕ ಸ್ಟೇಟ್ ಸಾಪ್ಟ್ ಬಾಲ್ ಕ್ರಿಕೆಟ್ ಆಸೋಸಿಯೇಷನ್ನಿಂದ ಐಪಿಎಲ್ ಮಾದರಿಯಲ್ಲಿ ನವೆಂಬರ್ 1 ರಿಂದ ಡಿಸೆಂಬರ್ 1 ರವರೆಗೆ ಒಂದು ತಿಂಗಳ ಕಾಲ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ (ಕೆಎಸ್ಪಿಎಲ್)ಅಯೋಜಿಸಲಾಗಿದೆ ಎಂದು ಕೆಎಸ್ಪಿಎಲ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಗಂಗಾಧರರಾಜು ತಿಳಿಸಿದ್ದಾರೆ.
ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಜೀವಂತವಾಗಿ ಪತ್ತೆ
ತಾಲೂಕಿನ ಮೈದಾಳ ಕೆರೆಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಜೀವಂತವಾಗಿ ಪತ್ತೆಯಾಗುವ ಮೂಲಕ ಸಾವನ್ನೇ ಗೆದ್ದು ಬಂದ ಘಟನೆ ನಡೆದಿದೆ.
ಸಮಾಜ ಒಳಿತಿಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಿ
ಸಮಾಜದ ಒಳಿತಿಗಾಗಿ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಕರೆ ನೀಡಿದರು.
ಸನಾತನ ಸಂಸ್ಕೃತಿಯಲ್ಲಿ ದೇಗುಲಗಳಿಗೆ ವಿಶೇಷ ಪ್ರಾಮುಖ್ಯತೆ: ವಿದ್ಯಾ ಶಂಕರ ದೇಶಿಕೇಂದ್ರ ಸ್ವಾಮೀಜಿ
ಸಮಾಜದಲ್ಲಿ ಯಾವುದೇ ಜಾತಿ, ಮತ, ಭೇದವಿಲ್ಲದೇ ಎಲ್ಲರೂ ಒಗ್ಗಟ್ಟಾದಾಗ ಮಾತ್ರ ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಸಾಧ್ಯವಾಗುತ್ತದೆ.
ಎಲ್ಲರೂ ಜೊತೆ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ತೆವಡಿಹಳ್ಳಿ ಮಠದ ಚನ್ನಬಸವೇಶ್ವರ ಶ್ರೀ
ನಮ್ಮ ಸಮಾಜದಲ್ಲಿ ಒಬ್ಬರನ್ನು ಒಬ್ಬರು ಕಾಲು ಎಳೆಯುವುದರಲ್ಲಿಯೇ ಮುಂದಾಗಿದ್ದಾರೆಯೇ ಹೊರತು ಎಲ್ಲರೂ ಒಟ್ಟಾಗಿ ಸಮಾಜದ ಅಭಿವೃದ್ಧಿಯತ್ತ ಮುನ್ನಡೆಯದೇ ಇರುವುದು ಬೇಸರ ತರುತ್ತದೆ.
ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ ನಡೆಸಲು ಚಿಂತನೆ: ಸಹಕಾರ ಸಚಿವ ರಾಜಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯೋಜನೆಗಳು ದೇಶಾದ್ಯಂತ ಜನಪ್ರಿಯವಾಗುತ್ತಿರುವುದನ್ನು ಸಹಿಸದ ಎರಡೂ ಪಕ್ಷಗಳು ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಹುನ್ನಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಸ್ವಾಭಿಮಾನಿ ಸಮಾವೇಶವನ್ನು ತುಮಕೂರು ಜಿಲ್ಲೆಯಿಂದಲೇ ಆರಂಭಿಸಲಿದೆ.
< previous
1
...
214
215
216
217
218
219
220
221
222
...
475
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?