• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕ ಬೆಂಬಲ ಬೆಲೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
ಉಂಡೆ ಕೊಬ್ಬರಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಪ್ರಾಂತ ರೈತ ಸಂಘ, ಜನಸ್ಪಂದನ ಟ್ರಸ್ಟ್ ವತಿಯಿಂದ ಜ.೨೩ರ ಗುರುವಾರ ಬೆಳಗ್ಗೆ ೧೦ರಿಂದ ಸಂಜೆ ೫ಗಂಟೆಯವರೆಗೆ ನಗರದ ಆಡಳಿತಸೌಧದ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ರೈತ ಸಂಘದ ತಾ. ಅಧ್ಯಕ್ಷರಾದ ಜಯಾನಂದಯ್ಯ ತಿಳಿಸಿದರು.
ತಾಲೂಕಿನ ೮೫ ಗ್ರಾಮಗಳಲ್ಲಿ ಹೊಸದಾಗಿ ಜೆಜೆಎಂ
ಜಲ ಜೀವನ್ ಮಿಷನ್ ಆಡಿಯಲ್ಲಿ ಮತ್ತೆ ತಾಲೂಕಿನ ಸುಮಾರು ೮೫ ಗ್ರಾಮಗಳಿಗೆ ಮನೆ ಮನೆ ಗಂಗೆ ಯೋಜನೆ ಕಾಮಗಾರಿ ಮುಂಜೂರಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಠ್ಯದ ಜೊತೆಗೆ ಮಕ್ಕಳಿಗೆ ಲೋಕಜ್ಞಾನವು ಮುಖ್ಯ
ವಿದ್ಯಾರ್ಥಿಗಳು ಆದಷ್ಟು ಪಠ್ಯ ಜ್ಞಾನದ ಜೊತೆಯಲ್ಲಿ ಲೋಕ ಜ್ಞಾನ ಹಾಗೂ ಪ್ರಾಯೋಗಿಕವಾಗಿ ತಮ್ಮ ಕೌಶಲ್ಯಗಳನ್ನ ಬೆಳೆಸಿಕೊಳ್ಳಬೇಕೆಂದು ಬೆಳ್ಳಾವಿ ಶ್ರೀ ಕರೇಶ್ವರ ಮಠಾಧ್ಯಕ್ಷರಾದ ಶ್ರೀಕರದವೀರ ಬಸವ ಸ್ವಾಮೀಜಿ ತಿಳಿಸಿದರು.
ಯುವಕರು ಕೃಷಿಯತ್ತ ಆಸಕ್ತಿ ಬೆಳೆಸಿಕೊಳ್ಳಿ
ಪ್ರಾತ್ಯಕ್ಷಿಕೆ ಬೆಳೆ ಬೆಳೆದು ರೈತರಿಗೆ ಅರಿವು ಮೂಡಿಸುವ ಕೃಷಿ ವಸ್ತು ಪ್ರದರ್ಶನಗಳು ಅನ್ನದಾತನಿಗೆ ಹೆಚ್ಚು ಸಹಕಾರಿಯಾಗಲಿದ್ದು ಕಡಿಮೆ ನೀರಿನ ಪ್ರಮಾಣದಲ್ಲಿ ಹೆಚ್ಚು ಬೆಳೆ ತರುವಂತಹ ಕೃಷಿ ಮಾಡಲು ಹೆಚ್ಚು ಸಹಕಾರಿಯಾಗುತ್ತದೆ. ಯುವಕರು ಕೃಷಿಯ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ, ಕೃಷಿಯಲ್ಲಿ ಆರ್ಥಿಕ ಪ್ರಗತಿ ಸಾಧಿಸುವಂತಹ ಸ್ಥಿತಿ ನಿರ್ಮಾಣವಾಗಬೇಕು ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.
ಕ್ಯಾನ್ಸರ್‌ನ್ನು ಪತ್ತೆಗೆ ಆರೋಗ್ಯ ಪರೀಕ್ಷೆ ಮುಖ್ಯ
ದೇಹದೊಳಗಿನ ಕೋಶಗಳು ನಿಯಂತ್ರಣ ಕಳೆದು ಅವ್ಯವಸ್ಥಿತವಾಗಿ ವಿಸ್ತಾರಗೊಂಡು ಜೀವಕ್ಕೆ ಅಪಾಯವನ್ನುಂಟು ಮಾಡುವ ರೋಗವೇ ಕ್ಯಾನ್ಸರ್‌. ಕ್ಯಾನ್ಸರ್‌ನ್ನು ಪತ್ತೆ ಮಾಡಲು ನಿಯಮಿತ ಆರೋಗ್ಯ ಪರೀಕ್ಷೆಗಳನ್ನು ಮಾಡುವುದು ಅತ್ಯಂತ ಮುಖ್ಯ ಎಂದು ಮುಖ್ಯ ಅತಿಥಿ ಡಾ.ಎಂ ವಿಜಯ್‌ಕುಮಾರ್ ಸಲಹೆ ನೀಡಿದರು.
ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ
ಸರ್ಕಾರದ ವಿವಿಧ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕನಿಷ್ಠ ಮಾಸಿಕ 31 ಸಾವಿರ ವೇತನ, ನೇರವಾಗಿ ಇಲಾಖೆಯಿಂದ ವೇತನ ಪಾವತಿ, ನಿವೃತ್ತಿಯವರೆಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಾಳಕೆರೆ ಪಿಎಸಿಎಸ್ ಅಧ್ಯಕ್ಷರಾಗಿ ಪಿ.ಎಲ್.ನವೀನ್‌ ಕುಮಾರ್‌ ಆಯ್ಕೆ
ತಾಲೂಕಿನ ತಾಳಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿ.ಎಲ್.ನವೀನ್ ಕುಮಾರ್, ಉಪಾಧ್ಯಕ್ಷರಾಗಿ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೆರಿಗೆ ಪಾವತಿಯಿಂದ ಸೌಕರ್ಯ ಅಭಿವೃದ್ಧಿಗೆ ಅನುಕೂಲ
ನಗರಸಭೆ ನಗರದ ಜನತೆಗೆ ಮೂಲಭೂತ ಸೌಕರ್ಯ ಒದಗಿಸಲು ಜನರು ತೆರಿಗೆಯನ್ನು ಸರಿಯಾಗಿ ಪಾವತಿಸಬೇಕು. ಜನತೆ ಸರಿಯಾಗಿ ತೆರಿಗೆ ಪಾವತಿಸಿದರೆ ನಗರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗುತ್ತದೆ. ನಗರದ ಸೌಂದರ್ಯ ಕಾಪಾಡಲು ನಾಗರಿಕರು ಹೆಚ್ಚು ಗಮನ ಕೊಡಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಇಂದು ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ
ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜನವರಿ 21ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ತ್ರಿವಿಧ ದಾಸೋಹಿ ಡಾ: ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.
ಪತ್ರಕರ್ತರ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರನ್ನು ನೇಮಿಸಿ
ಅಖಿಲ ಭಾರತ ಸಾಹಿತ್ಯ ಸಮ್ಮೇಳನದಂತೆ ಪತ್ರಕರ್ತರ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಬೇಕೆಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ ಐನಕೈ ಅಭಿಪ್ರಾಯಪಟ್ಟರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 540
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved